6
  • Latest

ನವರಾತ್ರಿ | ದಾಂಡಿಯಾ ನೋಡಲು ಹೋದವನ ಮೇಲೆ ರಾಡಿನಿಂದ ಹಲ್ಲೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನವರಾತ್ರಿ | ದಾಂಡಿಯಾ ನೋಡಲು ಹೋದವನ ಮೇಲೆ ರಾಡಿನಿಂದ ಹಲ್ಲೆ

AchyutKumar by AchyutKumar
October 7, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ಡೆಕೊರೇಶನ್ ಕೆಲಸ ಮಾಡುವ ಅಭಿಷೇಕ ಖಾರ್ವಿ (18) ಎಂಬಾತರ ಮೇಲೆ ಪ್ರಣವ ಬಾಂದೇಕರ್ ಎಂಬಾತರು ಕಬ್ಬಿಣದ ರಾಡಿನಿಂದ ಹೊಡೆದಿದಿದ್ದು, ಅಭಿಷೇಕ ಖಾರ್ವಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರ್ಸಾ ಮೂಲದ ಅಭಿಷೇಕ ಖಾರ್ವಿ ಪ್ರಸ್ತುತ ಖಾರ್ವಿವಾಡದಲ್ಲಿ ವಾಸವಾಗಿದ್ದಾರೆ. ಅಕ್ಟೊಬರ್ 6 ರಾತ್ರಿ ಅವರು ಖಾರ್ವಿವಾಡದಿಂದ ಕಳಸವಾಡದ ದುರ್ಗಾದೇವಿ ದೇವಾಲಯದ ಬಳಿ ಬಂದಿದ್ದರು. ಅಲ್ಲಿಂದ ಮುಂದೆ ದಾಂಡಿಯಾ ನೋಡಲು ಅವರು ತೆರಳುತ್ತಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಆಗ ಸದಾಶಿವಗಡದ ಪ್ರಣವ ಬಾಂದೇಕರ್ 5-6 ಜನರ ಜೊತೆ ಜಗಳ ಮಾಡುತ್ತಿದ್ದು, ಇದನ್ನು ನೋಡಿದ ಅಭಿಷೇಕ್ `ಸುಮ್ಮನೆ ಇಲ್ಲಿ ಯಾಕೆ ಜಗಳ ಮಾಡುತ್ತೀಯಾ?’ ಎಂದು ಪ್ರಶ್ನಿಸಿದ್ದರು. ಇದರಿಂದ ಸಿಟ್ಟಾದ ಪ್ರಣವ ಬಾಂದೇಕರ್ `ಅದೆಲ್ಲ ನಿನಗೆ ಏಕೆ ಬೇಕು?’ ಎಂದು ಪ್ರಶ್ನಿಸಿ ಕೆಟ್ಟದಾಗಿ ಬೈದಿದ್ದು, ಜೊತೆಗೆ ಕಬ್ಬಿಣದ ರಾಡಿನಿಂದ ತಲೆಗೆ ಹೊಡೆದು ಗಾಯಪಡಿಸಿದ್ದಾರೆ.

ಮತ್ತಷ್ಟು ಹೊಡೆಯಲು ಬಂದಾಗ ಅಲ್ಲಿದ್ದವರು ತಪ್ಪಿಸಿ ಗಾಯಗೊಂಡ ಅಭಿಷೇಕರನ್ನು ಆಸ್ಪತ್ರೆಗೆ ದಾಖಲಿಸಿದರು. ಕಾರವಾರ ನಗರಠಾಣೆ ಪೊಲೀಸರು ಆಸ್ಪತ್ರೆಗೆ ತೆರಳಿ ಗಾಯಾಳುವನ್ನು ವಿಚಾರಿಸಿದರು. ತನ್ನ ತಾಯಿ ಜೊತೆ ಚರ್ಚಿಸಿದ ನಂತರ ಅಭಿಷೇಕ್ ವಿವರ ನೀಡಿದ್ದು, ಪೊಲೀಸರು ದೂರು ದಾಖಲಿಸಿಕೊಂಡರು.

ShareSendTweetShare
ADVERTISEMENT
Previous Post

ಹೋರಾಟ.. ಹೋರಾಟ.. ಹಲವು ಬೇಡಿಕೆಗಳಿಗಾಗಿ ಉಗ್ರ ಹೋರಾಟ!

Next Post

ಭದ್ರಕಾಳಿಗೆ ವಿಶೇಷ ಅಲಂಕಾರ

Next Post

ಭದ್ರಕಾಳಿಗೆ ವಿಶೇಷ ಅಲಂಕಾರ

ಅನ್ನ ಸಂತರ್ಪಣೆಗೆ ಇಲ್ಲ ಅಡ್ಡಿ: ಅಗ್ನಿ ಅವಘಡ ತಡೆದ ಗ್ರಾಮದೇವಿ!

ನೂತನ ಸಂಸದರಿಗೆ ನವಿಕೃತ ಕಚೇರಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.