6
  • Latest

ಮುಡಾ ಹಗರಣ: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಕಿಡಿ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮುಡಾ ಹಗರಣ: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಕಿಡಿ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಶಿರಸಿ: `ಮುಖ್ಯಮಂತ್ರಿಯ ವಿರುದ್ಧ ದಾಖಲಾಗಿರುವ ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಕಾನೂನು ಮೀರಿ ರಾಜಕೀಯ ಒತ್ತಡಕ್ಕೆ ಸಿಲುಕಿದ್ದಾರೆ’ ಎಂದು ಕಾಂಗ್ರೆಸ್ ಆರೋಪಿಸಿದೆ.

ಬೆಂಗಳೂರಿನ ಜಾಗೃತ ವಕೀಲರ ವೇದಿಕೆ `ಮುಡಾ ಪ್ರಕರಣ ಕೋರ್ಟುಗಳ ಆದೇಶ ಸತ್ಯಾಸತ್ಯತೆ’ ಎಂಬ ಪುಸ್ತಕ ಪ್ರಕಟಿಸಿದ್ದು, ಅದನ್ನು ಜಿಲ್ಲಾ ಕಾಂಗ್ರೇಸ್ ಸಮಿತಿಯ ಪ್ರಚಾರ ಸಮಿತಿಯ ಅಧ್ಯಕ್ಷ ರವೀಂದ್ರ ನಾಯ್ಕ ಪ್ರದರ್ಶಿಸಿದರು. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು `ಮೂಡಾ ಹಗರಣದ ದೂರು ಹಾಗೂ ತನಿಖೆ ಪಕ್ಷ ಮತ್ತು ಸರಕಾರ ಅಸ್ಥಿರಗೊಳಿಸುವ ರಾಜಕೀಯ ತಂತ್ರಗಾರಿಕೆಯಾಗಿದೆ’ ಎಂದು ದೂರಿದರು. `ಪೂರ್ಣ ಪ್ರಮಾಣದ ನ್ಯಾಯ ಗ್ರಹಿಕೆಯಲ್ಲಿ ವಿಫಲವಾಗಿರುವ ಉಚ್ಚನ್ಯಾಯಾಲಯದ ಆದೇಶ ಸಂಪೂರ್ಣವಾಗಿ ಒಪುವ ಹಾಗಿಲ್ಲ. ಅರ್ಜಿಯ ಹೊರತಾದ ಅಂಶ ತೀರ್ಪಿನಲ್ಲಿ ಅಡಕವಾಗಿದೆ’ ಎಂದು ಅವರು ಹೇಳಿದರು.

Advertisement. Scroll to continue reading.
ADVERTISEMENT
ADVERTISEMENT

`ಸತ್ಯ ಹೊರಬರಲು ಸಮಯವಕಾಶ ಅಗತ್ಯ. ಅಲ್ಲಿಯವರೆಗೂ ಮುಖ್ಯಮಂತ್ರಿ ರಾಜೀನಾಮೆ ಅಗತ್ಯವಿಲ್ಲ’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೆಗಡೆ ಹೋಸಬಾಳೆ ಹಾಗೂ ಜಿಲ್ಲಾ ಕಾಂಗ್ರೆಸ್ ವಕ್ತಾರ ದೀಪಕ್ ಹೆಗಡೆ ದೊಡ್ಡುರು ಹೇಳಿದರು. ಯಲ್ಲಾಪುರ ವಿಧಾನ ಸಭೆ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಬಾಬು ಗೌಡರ್ ಒದ್ದಲ್, ಜಿಲ್ಲಾ ಸಾಮಾಜಿಕ ಜಾಲತಾಣ ಅಧ್ಯಕ್ಷ ಪ್ರಶಾಂತ ಶೆಟ್ಟಿ, ರಾಜ್ಯ ಹಿಂದುಳಿದ ಕಾಂಗ್ರೇಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ, ರಾಜ್ಯ ಕಾಂಗ್ರೇಸ್ ಕಾನೂನು ಘಟಕದ ಕಾರ್ಯದರ್ಶಿ ಜ್ಯೋತಿ ಗೌಡ ಸುದ್ದಿಗೋಷ್ಠಿಯಲ್ಲಿದ್ದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಭೀಕರ ಅಪಘಾತಕ್ಕೆ ಕಾರು ನುಚ್ಚು ನೂರು

Next Post

ಪೊಲೀಸ್ ದೂರು ನೀಡಿದವನಿಗೆ ಜೀವ ಬೆದರಿಕೆ!

Next Post

ಪೊಲೀಸ್ ದೂರು ನೀಡಿದವನಿಗೆ ಜೀವ ಬೆದರಿಕೆ!

ಹೆಸರಿಗೆ ಮಾತ್ರ ಕೃಷಿಭೂಮಿ: ನೈಜ ಸ್ಥಿತಿಯೇ ಬೇರೆ!

ನನ್ನ ಸಾವಿಗೆ ಹಿರಿಯ ಅಧಿಕಾರಿಗಳೇ ಕಾರಣ: ಅಬಕಾರಿ ವಾಹನ ಚಾಲಕನಿಂದ ಆತ್ಮಹತ್ಯೆ ಬೆದರಿಕೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.