6
  • Latest

ನನ್ನ ಸಾವಿಗೆ ಹಿರಿಯ ಅಧಿಕಾರಿಗಳೇ ಕಾರಣ: ಅಬಕಾರಿ ವಾಹನ ಚಾಲಕನಿಂದ ಆತ್ಮಹತ್ಯೆ ಬೆದರಿಕೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನನ್ನ ಸಾವಿಗೆ ಹಿರಿಯ ಅಧಿಕಾರಿಗಳೇ ಕಾರಣ: ಅಬಕಾರಿ ವಾಹನ ಚಾಲಕನಿಂದ ಆತ್ಮಹತ್ಯೆ ಬೆದರಿಕೆ!

AchyutKumar by AchyutKumar
October 8, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: ಮದ್ಯ ಸೇವಿಸಿ ಕಚೇರಿಗೆ ಬರುತ್ತಿದ್ದ ವಾಹನ ಚಾಲಕನಿಗೆ ಹಿರಿಯ ಅಧಿಕಾರಿಗಳು ಬುದ್ಧಿಮಾತು ಹೇಳಿದ್ದು, ಇದೇ ವಿಷಯವಾಗಿ ರೊಚ್ಚಿಗೆದ್ದ ಆತ ಮೇಲಾಧಿಕಾರಿಗಳ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳುವುದು ಅಪರಾಧ ಎಂದು ಅರಿತ ಅಧಿಕಾರಿಗಳು ತಮ್ಮದೇ ವಾಹನ ಚಾಲಕನ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ವಾಹನ ಚಾಲಕರಾಗಿರುವ ಡಿ ಎಂ ಗಾಯಕವಾಡ ಎಂಬಾತರು ಮದ್ಯ ಸೇವಿಸಿ ಕಚೇರಿಗೆ ಆಗಮಿಸುತ್ತಿದ್ದು, ಇದರಿಂದ ಅಲ್ಲಿನ ನೌಕರರು ಬೇಸತ್ತಿದ್ದರು. ಎಷ್ಟು ಬಾರಿ ಹೇಳಿದರೂ ಗಾಯಕವಾಡ ಅವರು ಕುಡಿಯುವುದನ್ನು ಬಿಟ್ಟಿರಲಿಲ್ಲ. ಹೀಗಾಗಿ ಅಬಕಾರಿ ಉಪಅಧೀಕ್ಷಕ ಶಿವಪ್ಪ ಎಚ್ ಎಸ್ ಗಾಯಕವಾಡರ ವರ್ತನೆಯ ಬಗ್ಗೆ ಮೇಲಧಿಕಾರಿಗಳಿಗೆ ದೂರು ನೀಡಿದ್ದರು. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಆ ವರದಿಯನ್ನು ಸಹ ಮೇಲಧಿಕಾರಿಗಳಿಗೆ ರವಾನಿಸಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಈ ಹಿನ್ನಲೆ ಚಾಲಕನ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಪ್ರಾಧಿಕಾರದಿಂದ ಅಬಕಾರಿ ಉಪನಿರೀಕ್ಷಕರಿಗೆ ಸೂಚನೆ ಬಂದಿತ್ತು. ಸೆ 19ರಂದು ಚಾಲಕ ಡಿ ಎಂ ಗಾಯಕವಾಡ ಅವರಿಗೆ ಅಬಕಾರಿ ಉಪನಿರೀಕ್ಷಕ ಶಿವಪ್ಪ ಎಚ್ ಎಸ್ ಅವರು ನೋಟಿಸ್ ನೀಡಿದ್ದರು. ನೋಟಿಸ್ ನೋಡಿ ಸಿಟ್ಟಾದ ಚಾಲಕ `ನಾನು ಸಾವಿಗೆ ಶರಣಾಗುವೆ’ ಎಂದು ಕಾರವಾರ ವಿಳಾಸದೊಂದಿಗೆ ಅಬಕಾರಿ ಆಯುಕ್ತರಿಗೆ ಪತ್ರ ರವಾನಿಸಿದ್ದಾರೆ. `ಹಿರಿಯ ಅಧಿಕಾರಿಗಳ ಕಿರುಕುಳದಿಂದ ನಾನು ಸಾವನಪ್ಪುತ್ತೇನೆ. ನನ್ನ ಸಾವಿಗೆ ಹಿರಿಯ ಅಧಿಕಾರಿಗಳೇ ಕಾರಣ’ ಎಂದು ಪತ್ರದ ಮೂಲಕ ಬೆದರಿಕೆ ಒಡ್ಡಿದ್ದಾರೆ!

ಇದನ್ನು ಅರಿತ ಶಿವಪ್ಪ ಅವರು ಅದೇ ದಿನ ರಾತ್ರಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದು, ನ್ಯಾಯಾಲಯದ ಸೂಚನೆ ಮೇರೆಗೆ ಅಕ್ಟೊಬರ್ 7ರಂದು ಆತ್ಮಹತ್ಯೆ ಬೆದರಿಕೆ ಒಡ್ಡಿದವನ ವಿರುದ್ಧ ಪ್ರಕರಣ ದಾಖಲಾಗಿದೆ.

ShareSendTweetShare
ADVERTISEMENT
Previous Post

ಹೆಸರಿಗೆ ಮಾತ್ರ ಕೃಷಿಭೂಮಿ: ನೈಜ ಸ್ಥಿತಿಯೇ ಬೇರೆ!

Next Post

ಉತ್ತರ ಭಾರತದಿಂದ ಬಂದವ ಉತ್ತರ ಕನ್ನಡದಲ್ಲಿ ನೀರುಪಾಲು: ರಕ್ಷಣಾ ಪಡೆಯಿಂದ ಉಳಿಯಿತು ಪ್ರವಾಸಿಗನ ಜೀವ

Next Post

ಉತ್ತರ ಭಾರತದಿಂದ ಬಂದವ ಉತ್ತರ ಕನ್ನಡದಲ್ಲಿ ನೀರುಪಾಲು: ರಕ್ಷಣಾ ಪಡೆಯಿಂದ ಉಳಿಯಿತು ಪ್ರವಾಸಿಗನ ಜೀವ

ಉದ್ಯೋಗಿ ಮೇಲೆ ಕಿಡಗೇಡಿಗಳ ಹಲ್ಲೆ

ಕಟ್ಟಡದಿಂದ ಬಿದ್ದ ಕಾರ್ಮಿಕ ಸಾವು: ಜಾಗದ ಮಾಲಕನ ಜೊತೆ ಗುತ್ತಿಗೆದಾರನ ವಿರುದ್ಧವೂ ದೂರು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.