6
  • Latest

ನೌಕಾನೆಲೆ ವ್ಯಾಪ್ತಿಯಲ್ಲಿ ಡ್ರೋಣ್ ಹಾರಿಸಿದವರಾರು?

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ನೌಕಾನೆಲೆ ವ್ಯಾಪ್ತಿಯಲ್ಲಿ ಡ್ರೋಣ್ ಹಾರಿಸಿದವರಾರು?

AchyutKumar by AchyutKumar
October 9, 2024
in ದೇಶ - ವಿದೇಶ
advt advt advt
ADVERTISEMENT

ಕಾರವಾರದ ಸೀಬರ್ಡ ನೌಕಾನೆಲೆ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಡೆದಿದೆ. ಆದರೆ, ಈ ಡ್ರೋಣ್ ಹಾರಿಸಿದವರು ಯಾರು ಎಂದು ಯಾರಿಗೂ ಗೊತ್ತಾಗಿಲ್ಲ. ಸ್ಥಳೀಯರು ಮಾಹಿತಿ ನೀಡುವವರೆಗೂ ಅಲ್ಲಿನ ಭದ್ರತಾ ಸಿಬ್ಬಂದಿಗೆ ಸಹ ಡ್ರೋಣ್ ಹಾರಾಟದ ವಿಷಯ ಅರಿವಿರಲಿಲ್ಲ!

ಸ್ಥಳೀಯರೊಬ್ಬರು ದಾಖಲೆಗಳ ಜೊತೆ ಮಾಹಿತಿ ನೀಡಿದ ಕಾರಣ ಭದ್ರತಾ ಸಿಬ್ಬಂದಿ ಸಹ ಇದೀಗ ತಲೆಕೆಡಿಸಿಕೊಂಡಿದ್ದಾರೆ. ಮೊನ್ನೆ ಸುಮಾರು 2 ತಾಸುಗಳ ಕಾಲ ನೌಕಾನೆಲೆ ಹಾಗೂ ಸುತ್ತಲಿನ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಡ್ರೋಣ್ ಹಾರಾಟ ನಡೆದಿದ್ದು, ಅದರ ವಿಡಿಯೋ ಸ್ಥಳೀಯರ ಮೊಬೈಲಿನಲ್ಲಿ ಸೆರೆಯಾಗಿದೆ.

ADVERTISEMENT
ADVERTISEMENT

ನೌಕಾನೆಲೆ ವ್ಯಾಪ್ತಿಯಲ್ಲಿ ಡ್ರೋಣ್ ಸಂಚಾರಕ್ಕೆ ಅವಕಾಶವಿಲ್ಲ. ದೇಶದ ಭದ್ರತೆಗಾಗಿ ಈ ಭಾಗದಲ್ಲಿ ಡ್ರೋಣ್ ಹಾರಿಸುವುದನ್ನು ನಿಷೇಧಿಸಲಾಗಿದೆ. ಅದಾಗಿಯೂ ಅರಗಾದ ವಕ್ಕನಳ್ಳಿ ಭಾಗದಲ್ಲಿ ಡ್ರೋಣ್ ಹಾರಾಟ ನಡೆಸಿದೆ. ಐಎನ್‌ಎಸ್ ಪತಂಜಲಿ ಆಸ್ಪತ್ರೆಯಿಂದ ಹಿಡಿದು ಸುರಂಗ ಮಾರ್ಗದವರೆಗೂ ಡ್ರೋಣ್ ಹಾರಾಟ ನಡೆಸಿದೆ. ರಾತ್ರಿ ವೇಳೆ ಈ ಡ್ರೋಣ್ ಹಾರಿಸಿದವರು ಯಾರು? ಯಾವ ಉದ್ದೇಶಕ್ಕಾಗಿ ಡ್ರೋಣ್ ಹಾರಿಸಲಾಯಿತು? ಎಂಬ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ಸಂಗ್ರಹಿಸುತ್ತಿದೆ.

Advertisement. Scroll to continue reading.
Advertisement. Scroll to continue reading.

ಈ ಭಾಗದಲ್ಲಿ ಅರಣ್ಯ ಪ್ರದೇಶವೂ ಇದ್ದು ಅರಣ್ಯ ಇಲಾಖೆಯವರು ಡ್ರೋಣ್ ಹಾರಾಟ ನಡೆಸಿಲ್ಲ. ಹೆದ್ದಾರಿ ಅಭಿವೃದ್ಧಿ ಕೆಲಸ ಮಾಡುತ್ತಿರುವವರೂ ಡ್ರೋಣ್ ಹಾರಿಸಿಲ್ಲ ಎಂದಿದ್ದಾರೆ. ಹೀಗಾಗಿ ಹೆದ್ದಾರಿ ಮೇಲೆ ಸಂಚರಿಸುವ ವಾಹನದವರು ಈ ಡ್ರೋಣ್ ಹಾರಿಸಿದ ಅನುಮಾನ ಹೆಚ್ಚಾಗಿದೆ. ರಸ್ತೆ ಅಂಚಿನಲ್ಲಿಯೇ ಬಹುತೇಕ ಡ್ರೋಣ್ ಹಾರಾಟ ನಡೆದಿರುವುದು ಈ ಅನುಮಾನಕ್ಕೆ ಪುಷ್ಠಿ ನೀಡಿದೆ.

ಪ್ರಸ್ತುತ ನೌಕಾ ಅಧಿಕಾರಿಗಳ ಜೊತೆ ಗುಪ್ತಚರ ಇಲಾಖೆ ಸಹ ಡ್ರೋಣ್ ಹಾರಾಟದ ಬಗ್ಗೆ ತನಿಖೆ ನಡೆಸುತ್ತಿದೆ.

ShareSendTweetShare
ADVERTISEMENT
Previous Post

ಮಲತಾಯಿ ಮಗನಿಂದ ಬಂಗಾರ ಮೋಸ!

Next Post

ಆಸ್ಪತ್ರೆ ಆವರಣವೂ ಸುರಕ್ಷಿತವಲ್ಲ!

Next Post

ಆಸ್ಪತ್ರೆ ಆವರಣವೂ ಸುರಕ್ಷಿತವಲ್ಲ!

ಹಬ್ಬಕ್ಕೆ ಹೊರಟ ಯುವತಿ ಕಣ್ಮರೆ: ಊರಿಗೆ ಬಂದವಳು ಮನೆಗೆ ಬರಲಿಲ್ಲ!

ಬಡವರ ಒತ್ತುವರಿ ತೆರವು ಇಲ್ಲ: ಅರಣ್ಯ ಅತಿಕ್ರಮಣದಾರರಿಗೆ ಸಚಿವರ ಅಭಯ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.