6
  • Latest

ಅರ್ಹತೆಗೆ ತಕ್ಕ ಉದ್ಯೋಗ: ಕನಸಿನ ಕೆಲಸ ಹುಡುಕಲು ಇಲ್ಲಿದೆ ನೂರು ಅವಕಾಶ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅರ್ಹತೆಗೆ ತಕ್ಕ ಉದ್ಯೋಗ: ಕನಸಿನ ಕೆಲಸ ಹುಡುಕಲು ಇಲ್ಲಿದೆ ನೂರು ಅವಕಾಶ!

AchyutKumar by AchyutKumar
October 9, 2024
in ರಾಜ್ಯ
advt advt advt
ADVERTISEMENT

ಯಲ್ಲಾಪುರ: ಕ್ರಿಯೇಟಿವ್ ಕಂಪ್ಯೂಟರ್ ಇನ್ಸಿಟ್ಯೂಟ್ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಅಕ್ಟೊಬರ್ 15ರಂದು ಯಲ್ಲಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳ ನಡೆಯಲಿದೆ. ಶಾಸಕ ಶಿವರಾಮ ಹೆಬ್ಬಾರ ಮಾರ್ಗದರ್ಶನದಲ್ಲಿ ಈ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಅವರು ಸಹ ಭಾಗಿಯಾಗಲಿದ್ದಾರೆ. ಬೆಳಗ್ಗೆ 9ಗಂಟೆಗೆ ವಿವಿಧ ಕಂಪನಿಗಳು ಆಗಮಿಸಿ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದು, ಉದ್ಯೋಗ ದಲ್ಲಿರುವವರೆಲ್ಲರೂ ಬೇಕಾದರೂ ಭಾಗವಹಿಸಬಹುದು!

ಜರ್ಮನಿಯ ಬಾಶ್ ಕಂಪನಿ ಸೇರಿ 20ಕ್ಕೂ ಅಧಿಕ ಕಂಪನಿಯವರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದು, ಸ್ಥಳದಲ್ಲಿಯೇ ನೇಮಕಾತಿ ಪತ್ರ ಸಿಗಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿನ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೂ ಸಂದರ್ಶನಕ್ಕೆ ಈ ವೇದಿಕೆ ನೆರವಾಗಲಿದೆ. 7ನೇ ತರಗತಿ ಮೇಲ್ಪಟ್ಟು ಯಾರು ಬೇಕಾದರೂ ಈ ಮೇಳದಲ್ಲಿ ಭಾಗವಹಿಸಬಹುದು.

ADVERTISEMENT
ADVERTISEMENT

ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಎ, ಬಿ.ಕಾಂ, ಬಿಬಿಎ, ಬಿಸಿಎ, ಬಿಎಸ್‌ಸಿ, ಎಂ.ಎಸ್ಸಿ, ಎಂ.ಕಾo, ಎಮ್‌ಬಿಎ, ಬಿಎಸ್‌ಡಬ್ಲ್ಯೂ, ಎಮ್‌ಎಸ್‌ಡಬ್ಲ್ಯೂ, ಡಿ.ಎಡ್, ಬಿ.ಎಡ್, ಎಮ್‌ಸಿಎ, ಎಮ್.ಎಸ್.ಸಿ ಓದಿದವರಿಗೆ ಸಾಕಷ್ಟು ಅವಕಾಶಗಳಿವೆ. ವಿಶೇಷವಾಗಿ ವಿಕಲಚೇತನ ಅಭ್ಯರ್ಥಿಗಳಿಗೂ ಉದ್ಯೋಗ ನೀಡುವ ಕನಸು ಕ್ರಿಯೇಟಿವ್ ಕಂಪ್ಯೂಟರ್ ಇನ್ಸಿಟ್ಯೂಟ್ ಅವರದ್ದಾಗಿದೆ. ಸಂದರ್ಶನಕ್ಕೆ ಹಾಜರಾಗುವ ಪ್ರತಿಯೊಬ್ಬ ಅಭ್ಯರ್ಥಿಯು ತಮ್ಮ ಸ್ವ ವಿವರ ಹಾಗೂ ಆಧಾರ್, ಪಾನ್ ದಾಖಲೆ ತರಬೇಕು. ಎಲ್ಲಾ ಪ್ರಮಾಣ ಪತ್ರಗಳನ್ನು ಜೊತೆಗೆ ತರುವುದು ಉತ್ತಮ.

ಸ್ಕಾನ್ ಮಾಡಿ.. ಹೆಸರು ನೊಂದಾಯಿಸಿ!

Advertisement. Scroll to continue reading.

ನೀವು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆಸಕ್ತರಾ? ಹಾಗಾದರೆ, ಕ್ಯೂ ಆರ್ ಕೋಡ್ ಸ್ಕಾನ್ ಮಾಡಿ, ನಿಮ್ಮ ಹೆಸರು ನೊಂದಾಯಿಸಿಕೊಳ್ಳಿ.

Advertisement. Scroll to continue reading.

ಲಿಂಕ್ ಬಳಸಿಯೂ ಹೆಸರು ನೊಂದಾಯಿಸಿ:

ಕ್ಯೂ ಆರ್ ಕೋಡ್ ಮೂಲಕ ನೊಂದಣಿ ಗೊತ್ತಾಗುತ್ತಿಲ್ಲವಾ? ಹಾಗಾದರೆ `ಉದ್ಯೋಗ ಮೇಳ ನೊಂದಣಿ’ ಅಕ್ಷರಗಳ ಮೇಲೆ ಕ್ಲಿಕ್ ಮಾಡಿ, ಅರ್ಜಿ ತುಂಬಿ ಹೆಸರು ನೊಂದಾಯಿಸಿ: `ಉದ್ಯೋಗ ಮೇಳ ನೊಂದಣಿ’

ಈ ವಿಷಯವಾಗಿ ಗೊಂದಲಗಳಿದ್ದರೆ ಇಲ್ಲಿ ಕರೆ ಮಾಡಿ: 9986716721, 9611164788, 8722420928

ShareSendTweetShare
ADVERTISEMENT
Previous Post

ದುಡ್ಡು ಕೊಡಿಸಲು ಬಂದವನಿoದಲೇ ಪಂಗನಾಮ: ಪತ್ರಕರ್ತನ ವಿರುದ್ಧ ಮತ್ತೊಂದು ದೂರು!

Next Post

ಬೈಕಿಗೆ ಗುದ್ದಿದ ಕಾರು: ಇಬ್ಬರಿಗೆ ಗಾಯ

Next Post

ಬೈಕಿಗೆ ಗುದ್ದಿದ ಕಾರು: ಇಬ್ಬರಿಗೆ ಗಾಯ

ಕಾಸಿಗಾಗಿ ಕಾಡಿಸಿದವರ ವಿರುದ್ಧ ದೂರು: ಅಸಲಿಗಿಂತ ಬಡ್ಡಿ ಮೊತ್ತವೇ ದುಬಾರಿ!

ಮದ್ಯ ರಾತ್ರಿ ಬಾಗಿಲು ಬಡಿದ ಸದ್ದು.. ಹೊರಗೆ ಬರೀ ಕತ್ತಲು.. ಆಮೇಲೆ ನಡೆದಿದ್ದೇ ಬೇರೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.