6
  • Latest

ಬಡವನ ದುಡ್ಡು ಮರಳಿಸಿದ ಪೊಲೀಸರು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಡವನ ದುಡ್ಡು ಮರಳಿಸಿದ ಪೊಲೀಸರು!

AchyutKumar by AchyutKumar
October 10, 2024
in ಸ್ಥಳೀಯ
advt advt advt
ADVERTISEMENT

ಕುಮಟಾ: ಅಂತರವಳ್ಳಿ ಕುಡ್ಲೆಯ ಹುಲಿಯಾ ಗೌಡ ಸೈಬರ್ ವಂಚನೆಗೆ ಒಳಗಾಗಿ 57 ಸಾವಿರ ರೂ ಹಣ ಕಳೆದುಕೊಂಡಿದ್ದು, ಪೊಲೀಸರು ಆ ಹಣವನ್ನು ಮರಳಿ ಅವರ ಖಾತೆಗೆ ಜಮಾ ಮಾಡಿಸಿದ್ದಾರೆ!

ಹುಲಿಯಾ ಗೌಡ ಅವರ ಆಧಾರ್ ಬಯೋಮೆಟ್ರಿಕ್’ನ್ನು ದುರುಪಯೋಗಪಡಿಸಿಕೊಂಡಿದ್ದ ವಂಚಕರು ಉಪಾಯವಾಗಿ ಅವರ ಖಾತೆಯಲ್ಲಿದ್ದ ಹಣವನ್ನು ಎಗರಿಸಿದ್ದರು. ಹಣ ಕಣ್ಮರೆಯಾಗಿರುವುದು ಗೊತ್ತಾದ ಕೂಡಲೇ ಹುಲಿಯಾ ಗೌಡ ಅವರು 1930 ಸಹಾಯವಾಣಿಗೆ ಕರೆ ಮಾಡಿದ್ದರು. ಅವರ ದೂರು ಕುಮಟಾ ಪೊಲೀಸರಿಗೆ ವರ್ಗವಾಗಿದ್ದು, ತಕ್ಷಣ ಜಾಗೃತರಾದ ಪೊಲೀಸರು ತಮ್ಮ ಪ್ರಭಾವ ಬೀರಿ ವಂಚಕರ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿದರು. ಆ ಮೂಲಕ ವಂಚಕರು ಖಾತೆಗೆ ಜಮಾ ಆದ ಹಣವನ್ನು ಪಡೆಯಲು ಸಾಧ್ಯವಾಗದ ರೀತಿ ತಡೆದರು.

ADVERTISEMENT
ADVERTISEMENT

ಈ ಎಲ್ಲಾ ಪ್ರಕ್ರಿಯೆ ಮುಗಿದ ಎರಡು ದಿನದ ಒಳಗೆ ಹುಲಿಯಾ ಗೌಡ ಅವರು ಕಳೆದುಕೊಂಡ ಹಣ ಅವರ ಬ್ಯಾಂಕ್ ಖಾತೆಗೆ ಜಮಾ ಆಗಿದೆ. ಇದರಿಂದ ಸಂತೋಷಗೊoಡ ಅವರು ಪೊಲೀಸರ ನಡೆಯನ್ನು ಶ್ಲಾಘಿಸಿದರು. ಗುರುವಾರ ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಕುಮಟಾಗೆ ಭೇಟಿ ನೀಡಿರುವುದನ್ನು ಅರಿತ ಹುಲಿಯಾ ಗೌಡ ಅವರ ಪುತ್ರ ಕಿರಣ್ ಸಹ ಪೊಲೀಸರ ಸಹಾಯವನ್ನು ಮನಸಾರೆ ಕೊಂಡಾಡಿದರು. ಬಡ ಕುಟುಂಬಕ್ಕೆ ನೆರವು ನೀಡಿದ ಪೊಲೀಸ್ ಸಿಬ್ಬಂದಿಯನ್ನು ಎಸ್ಪಿ ಎಂ ನಾರಾಯಣ ಪ್ರಶಂಶಿಸಿದರು.

Advertisement. Scroll to continue reading.
Advertisement. Scroll to continue reading.

ನೆನಪಿಡಿ: ಸೈಬರ್ ವಂಚನೆ ಆದಲ್ಲಿ ತಕ್ಷಣ 1930ಗೆ ಕರೆ ಮಾಡಿ..

 

ShareSendTweetShare
ADVERTISEMENT
Previous Post

ಹಿರಿಯ ನಾಗರಿಕರಿಗೆ ಬೇಕು ಮಗುವಿನ ವಾತ್ಸಲ್ಯ: ಮನಸಿನ ಮಾತೂ ಒಮ್ಮೆ ಕೇಳಿ!

Next Post

ಡಿವೈಡರಿಗೆ ಗುದ್ದಿ ಗಟಾರಕ್ಕೆ ಬಿದ್ದ ಬಸ್ಸು: ಗಾಯಗೊಂಡ ಪ್ರಯಾಣಿಕರು

Next Post

ಡಿವೈಡರಿಗೆ ಗುದ್ದಿ ಗಟಾರಕ್ಕೆ ಬಿದ್ದ ಬಸ್ಸು: ಗಾಯಗೊಂಡ ಪ್ರಯಾಣಿಕರು

ದಸರಾ ಸಮ್ಮೇಳನದಲ್ಲಿ ಹೋರಾಟಗಾರನಿಗೆ ಸನ್ಮಾನ

ಶಿಥಿಲ ಸೇತುವೆ ಮೇಲೆ ಶಾಲಾ ಮಕ್ಕಳ ಸರ್ಕಸ್ಸು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.