6
  • Latest

ದಸರಾ ಸಮ್ಮೇಳನದಲ್ಲಿ ಹೋರಾಟಗಾರನಿಗೆ ಸನ್ಮಾನ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ದಸರಾ ಸಮ್ಮೇಳನದಲ್ಲಿ ಹೋರಾಟಗಾರನಿಗೆ ಸನ್ಮಾನ

AchyutKumar by AchyutKumar
October 10, 2024
in ರಾಜ್ಯ
advt advt advt
ADVERTISEMENT

ಶಿರಸಿ: ಅರಣ್ಯ ಭೂಮಿ ಹಕ್ಕಿಗಾಗಿ ಹೋರಾಡುತ್ತಿರುವ ರವೀಂದ್ರ ನಾಯ್ಕ ಅವರಿಗೆ ರಂಬಾಪುರಿ ವೀರಸೋಮೇಶ್ವರ ಸ್ವಾಮೀಜಿ ಸನ್ಮಾನಿಸಿದ್ದಾರೆ.

Advertisement. Scroll to continue reading.

ಗದಗ ಜಿಲ್ಲೆಯ ರೋಣಾ ತಾಲೂಕಿನ ಶ್ರೀ ಅನ್ನದಾನೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಅಬ್ಬಿಗೇರಿಯಲ್ಲಿ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ ನಡೆಯುತ್ತಿದೆ. ಈ ವೇದಿಕೆಯಲ್ಲಿ ರವೀಂದ್ರ ನಾಯ್ಕ ಗೌರವ ಸ್ವೀಕರಿಸಿದರು. ಅರಣ್ಯ ಭೂಮಿ ಹಕ್ಕು ಮತ್ತು ಅವೈಜ್ಞಾನಿಕ ಕರಡು ಕಸ್ತೂರಿರಂಗನ್ ವರದಿಯ ಕುರಿತು ಜಾಗೃತಿಗೊಳಿಸುತ್ತಿರುವ ಕಾರ್ಯಕ್ಕೆ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ADVERTISEMENT
ADVERTISEMENT

ಜಿಲ್ಲೆಯ ವಿವಿಧ ಕಡೆ ಅತಿಕ್ರಮಣದಾರರ ಸಭೆ
ತಂಡಾಗುoಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಳ್ಳೆ ಗ್ರಾಮದ ಸಂಭಾಗಣದಲ್ಲಿ ಅಕ್ಟೋಬರ್ 14 ಸಾಯಂಕಾಲ 3 ಗಂಟೆಗೆ ನಿಲ್ಕುಂದ, ಹೆಗ್ಗರಣಿ ಮತ್ತು ತಂಡಾಗು0ಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಣ್ಯ ಅತಿಕ್ರಮಣದಾರರ ಸಭೆ ಕರೆಯಲಾಗಿದೆ. ಅಕ್ಟೊಬರ್ 15ರಂದು ಬೆಳಗ್ಗೆ 10 ಗಂಟೆಗೆ ಯಲ್ಲಾಪುರದ ವೆಂಕಟರಮಣ ದೇವಸ್ಥಾನದಲ್ಲಿ `ಬೆಂಗಳೂರು ಚಲೋ’ ವಿಷಯವಾಗಿ ಅತಿಕ್ರಮಣದಾರರ ಸಭೆ ನಡೆಯಲಿದೆ. ನೋಂದಾಯಿತ ಸದಸ್ಯರಿಗೆ ಜಿಪಿಎಸ್ ಮೇಲ್ಮನವಿ ಸ್ವೀಕೃತಿ ಪ್ರತಿ, ಗುರುತಿನ ಪತ್ರ ವಿತರಣೆ ಹಾಗೂ ಮುಂದಿನ ಹೋರಾಟದ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ರವೀಂದ್ರ ನಾಯ್ಕ ತಿಳಿಸಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಡಿವೈಡರಿಗೆ ಗುದ್ದಿ ಗಟಾರಕ್ಕೆ ಬಿದ್ದ ಬಸ್ಸು: ಗಾಯಗೊಂಡ ಪ್ರಯಾಣಿಕರು

Next Post

ಶಿಥಿಲ ಸೇತುವೆ ಮೇಲೆ ಶಾಲಾ ಮಕ್ಕಳ ಸರ್ಕಸ್ಸು!

Next Post

ಶಿಥಿಲ ಸೇತುವೆ ಮೇಲೆ ಶಾಲಾ ಮಕ್ಕಳ ಸರ್ಕಸ್ಸು!

ರಾಷ್ಟ್ರೀಯ ಚೆಸ್ ಸ್ಪರ್ಧೆಗೆ ಭೂಮಿಕಾ

ಉಮ್ಮಚ್ಗಿಯಲ್ಲಿನ ಜೂಜಾಟಕ್ಕೆ ಪೊಲೀಸರ ತಡೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.