6
  • Latest
ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

AchyutKumar by AchyutKumar
October 10, 2024
in ಸ್ಥಳೀಯ
advt advt advt
ADVERTISEMENT

ಕುಮಟಾ: ಐಗಳಕೂರ್ವೆ ಸೇತುವೆ ಬಳಿಯ ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಅಲ್ಲಿಂದ ಮರಳು ಸಾಗಿಸುತ್ತಿದ್ದ ವಾಹನವನ್ನು ಪೊಲೀಸ್ ನಿರೀಕ್ಷಕ ಯೋಗೀಶ ಕೆ ಎಂ ಪತ್ತೆ ಹಚ್ಚಿದ್ದಾರೆ.

ಅಕ್ಟೊಬರ್ 9ರ ರಾತ್ರಿ 1 ಗಂಟೆಗೆ ಪೊಲೀಸರು ಗಸ್ತು ತಿರುಗುತ್ತಿದ್ದರು. ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ದಿವಿಗಿ ಹರಗಡೆ ಕ್ರಾಸಿನ ಬಳಿ ಲಾರಿಯಿಂದ ನೀರು ಸೋರುತ್ತಿರುವುದನ್ನು ಗಮನಿಸಿದರು. ಆ ಲಾರಿಯನ್ನು ನಿಲ್ಲಿಸಿದಾಗ ಅದರಲ್ಲಿ ಮರಳು ಸಾಗಾಟ ಮಾಡುತ್ತಿರುವುದು ಕಂಡು ಬಂದಿತು. ಹೊನ್ನಾವರದ ಹೊದ್ಕೆಶಿರೂರಿನ ಮಾರುತಿ ಮಹಾದೇವ ನಾಯ್ಕ (31) ತಮ್ಮ ಲಾರಿಯಲ್ಲಿ ಮಿರ್ಜಾನಿನ ಸಂತೋಷ ನಾರಾಯಣ ಪಟಗಾರ (31) ಎಂಬಾತರ ಜೊತೆ ಸೇರಿ ಮರಳು ಸಾಗಾಟ ಮಾಡುತ್ತಿದ್ದರು. ಆಗ, ಮರಳು ಸಾಗಾಟ ಮಾಡಲು ಪಡೆದ ಪರವಾನಿಗೆ ಪ್ರತಿ ತೋರಿಸುವಂತೆ ಪೊಲೀಸರು ಕೇಳಿದರು.

ADVERTISEMENT
ADVERTISEMENT

ಆಗ, `ತಮ್ಮ ಬಳಿ ಯಾವುದೇ ಪರವಾನಿಗೆ ಇಲ್ಲ’ ಎಂದು ವಾಹನ ಮಾಲಕ ಮಾರುತಿ ಹೇಳಿದ್ದು ಪೊಲೀಸರು ಆ ಮರಳನ್ನು ವಶಕ್ಕೆ ಪಡೆದರು. `ಮರಳನ್ನು ಎಲ್ಲಿಂದ ತಂದಿದ್ದು?’ ಎಂದು ಪೊಲೀಸರು ಪ್ರಶ್ನಿಸಿದಾಗ ಚಾಲಕ `ಐಗಳಕೂರ್ವೆ ಸೇತುವೆ ಬಳಿ ಕಾರ್ಮಿಕರು ಮರಳು ತುಂಬಿಕೊಟ್ಟಿದ್ದಾರೆ’ ಎಂದು ಉತ್ತರಿಸಿದ್ದರಿಂದ ಆ ಬಗ್ಗೆಯೂ ಪೊಲೀಸರು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿದರು.

Advertisement. Scroll to continue reading.

ಪರವಾನಿಗೆ ಇಲ್ಲದೇ ಮರಳು ಸಾಗಾಟ ಅಪರಾಧವಾಗಿದ್ದು, ಸರ್ಕಾರಿ ಸ್ವತ್ತಾದ ಖನಿಜವನ್ನು ಅಕ್ರಮವಾಗಿ ಸಾಗಿಸಿದ ಹಿನ್ನಲೆ ಚಾಲಕ ಹಾಗೂ ಮಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡರು.

Advertisement. Scroll to continue reading.

 

 

ShareSendTweetShare
ADVERTISEMENT
Previous Post

ಹೃದಯ ಸಮಸ್ಯೆ: ಕುಸಿದು ಬಿದ್ದ ಆಚಾರಿ ಸಾವು

Next Post

ಬಾಗಿಲು ಮುಚ್ಚಿದ ಬೋನಿಗೆ ಬೀಳದ ಚಿರತೆ!

Next Post

ಬಾಗಿಲು ಮುಚ್ಚಿದ ಬೋನಿಗೆ ಬೀಳದ ಚಿರತೆ!

ನವರಾತ್ರಿ: ಇಷ್ಟಾರ್ಥ ಸಿದ್ದಿಗಾಗಿ ವಿಶೇಷ ಹರಕೆ

ಉಮ್ಮಚ್ಗಿ: ಸೊಸೈಟಿ ಬಳಿಯೂ ಮಟ್ಕಾ ಆಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.