6
  • Latest

ಬೈಕಿಗೆ ಗುದ್ದಿದ ಟಾಟಾಎಸ್: ಸವಾರ ಸಾವು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಬೈಕಿಗೆ ಗುದ್ದಿದ ಟಾಟಾಎಸ್: ಸವಾರ ಸಾವು

AchyutKumar by AchyutKumar
in ವಿಡಿಯೋ

ಶಿರಸಿ: ಮುಂಡಗೋಡು – ಶಿರಸಿ ರಸ್ತೆ ನಡುವೆ ನಡೆದ ಅಪಘಾತದಲ್ಲಿ ಬಿಸಿಲಕೊಪ್ಪದ ಉಂಡಾಡಿಕಟ್ಟೆ ಬಳಿಯ ರವಿ ಭಟ್ಟ ಎಂಬಾತರು ಸಾವನಪ್ಪಿದ್ದಾರೆ.

ಶುಕ್ರವಾರ ಬೆಳಗ್ಗೆ ಮುಂಡಗೋಡಿನಿ0ದ ಶಿರಸಿ ಮಾರ್ಗವಾಗಿ ಬೈಕಿನಲ್ಲಿ ಸಂಚರಿಸುತ್ತಿದ್ದ ರವಿ ಅವರಿಗೆ ಮಾವಿನಕೊಪ್ಪಾ ಬಳಿ ಎದುರಿನಿಂದ ಬಂದ ಟಾಟಾಎಸ್ ವಾಹನ ಗುದ್ದಿದೆ. ಪರಿಣಾಮ ತಲೆಗೆ ಪೆಟ್ಟಾಗಿ ಅವರು ನೆಲಕ್ಕೆ ಬಿದ್ದಿದ್ದು, ಆಂಬುಲೆನ್ಸ ಮೂಲಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಅವರು ಸಾವನಪ್ಪಿದ್ದಾರೆ.

ಆಂಬುಲೈನ್ಸ ಚಾಲಕನ ವಿರುದ್ಧ ಆಕ್ರೋಶ
ಈ ಅಪಘಾತ ನಡೆದ ತಕ್ಷಣ ಸ್ಥಳೀಯರು ಆಂಬುಲೆನ್ಸ್’ಗೆ ಫೋನ್ ಮಾಡಿ ಮಾಹಿತಿ ನೀಡಿದ್ದು, ಆಂಬುಲೆನ್ಸ ಬರಲು ತಡವಾಗಿದಕ್ಕಾಗಿ ವ್ಯಕ್ತಿಯೊಬ್ಬರು ಆಕ್ರೋಶ ವ್ಯಕ್ತಪಡಿಸಿದರು. ಆಂಬುಲೈನ್ಸ ಚಾಲಕನನ್ನು ಕೆಟ್ಟದಾಗಿ ನಿಂದಿಸಿದ ವಿಡಿಯೋ ವೈರಲ್ ಆಗಿದೆ. ಆಂಬುಲೆನ್ಸ ಜೊತೆ ಚಾಲಕ ಮಾತ್ರ ಬಂದಿದ್ದು, ತುರ್ತು ಚಿಕಿತ್ಸೆ ನೀಡುವ ಸಿಬ್ಬಂದಿ ಇರಲಿಲ್ಲ. ಆಂಬುಲೆನ್ಸ ಒಳಭಾಗದಲ್ಲಿ ಆಕ್ಸಿಜನ್ ಸಹ ಇರಲಿಲ್ಲ. ಹೀಗಾಗಿ ಜನ ವ್ಯವಸ್ಥೆಯ ಬಗ್ಗೆ ದೂರಿದ್ದಾರೆ. ಈ ವೇಳೆ ಚಾಲಕನನ್ನು ಸಹ ನಿಂದಿಸಿ, ಆಕ್ರೋಶ ವ್ಯಕ್ತಪಡಿಸಿದರು.

ಅಪಘಾತ ಸನ್ನಿವೇಶ ಹಾಗೂ ಆಂಬುಲೈನ್ಸ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತವಾದ ವಿಡಿಯೋ ಇಲ್ಲಿ ನೋಡಿ..

 

ShareSendTweetShare
Previous Post

ಅಪರಿಚಿತ ಶವದ ಮೇಲೆ ಹಲವು ಅನುಮಾನ: ಸಾಕ್ಷಿದಾರನ ಮೇಲೆ ಸುಳ್ಳು ದೂರಿನ ಆರೋಪ

Next Post

ಈ ಊರಿಗೆ ಸೇತುವೆ ಇದ್ದರೂ ರಸ್ತೆ ಇಲ್ಲ: ಕಾಳಿ ನದಿಯಲ್ಲಿ ಶವ ಸಾಗಿಸಿ ಅಂತ್ಯ ಸಂಸ್ಕಾರ!

Next Post

ಈ ಊರಿಗೆ ಸೇತುವೆ ಇದ್ದರೂ ರಸ್ತೆ ಇಲ್ಲ: ಕಾಳಿ ನದಿಯಲ್ಲಿ ಶವ ಸಾಗಿಸಿ ಅಂತ್ಯ ಸಂಸ್ಕಾರ!

ನವ ವಿವಾಹಿತೆಯ ಬದುಕು ಕಿತ್ತುಕೊಂಡ ಬ್ರೇನ್ ಟ್ಯೂಮರ್

ಮೀನುಗಾರನ ಮೇಲೆ ಹಲ್ಲೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.