6
  • Latest

ಈ ಊರಿಗೆ ಸೇತುವೆ ಇದ್ದರೂ ರಸ್ತೆ ಇಲ್ಲ: ಕಾಳಿ ನದಿಯಲ್ಲಿ ಶವ ಸಾಗಿಸಿ ಅಂತ್ಯ ಸಂಸ್ಕಾರ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಈ ಊರಿಗೆ ಸೇತುವೆ ಇದ್ದರೂ ರಸ್ತೆ ಇಲ್ಲ: ಕಾಳಿ ನದಿಯಲ್ಲಿ ಶವ ಸಾಗಿಸಿ ಅಂತ್ಯ ಸಂಸ್ಕಾರ!

AchyutKumar by AchyutKumar
in ಸ್ಥಳೀಯ

ಕಾರವಾರ: ಉಮಳೆಜೂಗ ದ್ವೀಪದ ಜನರಿಗೆ ಸರ್ಕಾರ ಸೇತುವೆ ನಿರ್ಮಿಸಿದೆ. ಆದರೆ, ಖಾಸಗಿಯವರ ಅಡ್ಡಗಾಲಿನಿಂದ ಆ ಊರಿಗೆ ರಸ್ತೆ ನಿರ್ಮಾಣವಾಗಿಲ್ಲ. ಹೀಗಾಗಿ ದ್ವೀಪದ ಜನ ನಿತ್ಯ ಪರದಾಡುತ್ತಿದ್ದು, ಗುರುವಾರ ದೋಣಿ ಮೂಲಕ ಸ್ಮಶಾನಕ್ಕೆ ಶವ ಸಾಗಿಸಿದರು!

ADVERTISEMENT

45 ಎಕರೆ ಪ್ರದೇಶದ ಉಮಳೆಜೂಗದಲ್ಲಿ 30ಕ್ಕೂ ಅಧಿಕ ಮನೆಗಳಿವೆ. ನಿತ್ಯ ಹಲವು ವಿದ್ಯಾರ್ಥಿಗಳು ದೋಣಿ ಮೂಲಕ ನದಿ ದಾಟಿ ಶಾಲೆಗೆ ಬರುತ್ತಾರೆ. ಅಲ್ಲಿ ವಾಸವಾಗಿರುವವರೆಲ್ಲರೂ ಕೃಷಿಕರೇ ಆಗಿದ್ದು, ತಮ್ಮ ಬೆಳೆ ಸಾಗಾಟಕ್ಕೂ ಸಮಸ್ಯೆ ಅನುಭವಿಸುತ್ತಿದ್ದಾರೆ. ಉಮಳೆಜೂಗಕ್ಕೆ ತೆರಳಲು ಮೊದಲಿನಿಂದಲೂ ರಸ್ತೆಯಿಲ್ಲ. ಸುತ್ತಲು ನೀರಿನಿಂದ ಕೂಡಿರುವ ಈ ಗ್ರಾಮಕ್ಕೆ ರಸ್ತೆ ಹಾಗೂ ಸೇತುವೆ ನಿರ್ಮಿಸಬೇಕು ಎಂದು ಜನ ಆಗ್ರಹಿಸಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ನಮಿವಾಡಾದಿಂದ ಉಮಳೆಜೂಗಕ್ಕೆ ಸೇತುವೆ ನಿರ್ಮಿಸಿತ್ತು.

ಆದರೆ, ಸೇತುವೆಗೆ ತಾಗಿ ರಸ್ತೆ ನಿರ್ಮಿಸಲು ಮುಂದಾದಾಗ ವ್ಯಕ್ತಿಯೊಬ್ಬರಿಂದ ತಕರಾರು ಅರ್ಜಿ ಸಲ್ಲಿಕೆಯಾಯಿತು. ಹೀಗಾಗಿ ನದಿ ನಡುವೆ ಸೇತುವೆಯಿದ್ದು ಅದರ ತುದಿ ಹಾಗೂ ಬುಡದಲ್ಲಿ ರಸ್ತೆ ನಿರ್ಮಾಣ ಆಗಲಿಲ್ಲ. ಇದರಿಂದ ಇಂದಿಗೂ ಆ ಊರಿನ ಜನ ಓಡಾಟಕ್ಕೆ ದೋಣಿ ಬಳಸುತ್ತಾರೆ. ಅನಾರೋಗ್ಯಕ್ಕೆ ಒಳಗಾದವರಿಗೆ ಆಸ್ಪತ್ರೆಗೆ ಸೇರಿಸಲು ತೊಂದರೆ ಅನುಭವಿಸುತ್ತಾರೆ.

Advertisement. Scroll to continue reading.

ಉಮಳೆಜೂದಲ್ಲಿ ಸ್ಮಶಾನವಿಲ್ಲ. ಹೀಗಾಗಿ ಆ ಊರಿನಲ್ಲಿ ಯಾರೇ ಸಾವನಪ್ಪಿದರೂ ಕಾಳಿ ನದಿ ಆಚೆ ಇರುವ ಸಿದ್ದರಕ್ಕೆ ಶವ ತಂದು ಅಂತ್ಯ ಸಂಸ್ಕಾರ ಮಾಡಲಾಗುತ್ತದೆ. ಅದರಂತೆ ಗುರುವಾರ ಸಹ ನದಿ ಅಪಾಯ ಸ್ಥಿತಿಯಲ್ಲಿ ಹರಿಯುತ್ತಿದ್ದರೂ ಅನಿವಾರ್ಯವಾಗಿ ದೋಣಿಯಲ್ಲಿ ಸಾಹಸ ಮಾಡಿ ಶವ ಸಾಗಿಸಿದರು.

Advertisement. Scroll to continue reading.
Previous Post

ಬೈಕಿಗೆ ಗುದ್ದಿದ ಟಾಟಾಎಸ್: ಸವಾರ ಸಾವು

Next Post

ನವ ವಿವಾಹಿತೆಯ ಬದುಕು ಕಿತ್ತುಕೊಂಡ ಬ್ರೇನ್ ಟ್ಯೂಮರ್

Next Post

ನವ ವಿವಾಹಿತೆಯ ಬದುಕು ಕಿತ್ತುಕೊಂಡ ಬ್ರೇನ್ ಟ್ಯೂಮರ್

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ