6
  • Latest

ನವ ವಿವಾಹಿತೆಯ ಬದುಕು ಕಿತ್ತುಕೊಂಡ ಬ್ರೇನ್ ಟ್ಯೂಮರ್

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Wednesday, April 1, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನವ ವಿವಾಹಿತೆಯ ಬದುಕು ಕಿತ್ತುಕೊಂಡ ಬ್ರೇನ್ ಟ್ಯೂಮರ್

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಅಂಕೋಲಾ: ಬಹ್ಮೂರಿನ ಶಾಂತಲಾ ಗುರುಮೂರ್ತಿ ಹೆಗಡೆ (28) ಬ್ರೇನ್ ಟ್ಯೂಮರಿನಿಂದ ಶುಕ್ರವಾರ ಸಾವನಪ್ಪಿದ್ದಾರೆ.

Advertisement. Scroll to continue reading.
Advertisement. Scroll to continue reading.

ಎರಡು ವರ್ಷದ ಹಿಂದೆ ಶಾಂತಲಾ ಅವರು ಬ್ರಹ್ಮೂರಿನ ಗುರುಮೂರ್ತಿ ಹೆಗಡೆ ಅವರನ್ನು ಮದುವೆ ಆಗಿದ್ದರು. ಕಳೆದ 2-3 ತಿಂಗಳಿನಿoದ ಅನಾರೋಗ್ಯಕ್ಕೆ ಒಳಗಾದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಅಕ್ಟೊಬರ್ 10ರಂದು ತಲೆನೋವು ಕಾಣಿಸಿಕೊಂಡ ಹಿನ್ನಲೆ ಶಾಂತಲಾ ಅವರನ್ನು ಮಾವ ಗಜಾನನ ಭಟ್ಟ ಹಾಗೂ ಸಂಬoಧಿಕರು ಸೇರಿ ಕುಮಟಾದ ಹೈಟೆಕ್ ಆಸ್ಪತ್ರೆಗೆ ದಾಖಲಿಸಿದ್ದರು.

ADVERTISEMENT
ADVERTISEMENT

ಪರೀಕ್ಷೆ ನಡೆಸಿದ ವೈದ್ಯರು ಶಾಂತಲಾ ಅವರಿಗೆ ಬ್ರೇನ್ ಟ್ಯೂಮರ್ ಆಗಿರುವ ಬಗ್ಗೆ ತಿಳಿಸಿದ್ದು, ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಂತೆ ಶಿಫಾರಸ್ಸು ಮಾಡಿದ್ದರು. ಅದರ ಪ್ರಕಾರ ಎಲ್ಲರೂ ಸೇರಿ ಮಂಗಳೂರಿಗೆ ಕರೆದೊಯ್ದಿದ್ದು, ದಾರಿ ಮದ್ಯೆ ಶಾಂತಲಾ ಪ್ರಜ್ಞೆ ತಪ್ಪಿದ್ದರು. ಅಕ್ಟೊಬರ್ 11ರ ಬೆಳಗ್ಗೆ ಶಾಂತಲಾರನ್ನು ಪರೀಕ್ಷಿಸಿದ ಕೆ ಎಸ್ ಹೆಗಡೆ ಆಸ್ಪತ್ರೆಯ ವೈದ್ಯರು ಆಕೆ ಸಾವನಪ್ಪಿರುವುದಾಗಿ ಘೋಷಿಸಿದರು. ತನ್ನ ಅತ್ತೆ ಮಗಳು ಸಾವನಪ್ಪಿದ ಬಗ್ಗೆ ಕುಮಟಾ ಬರಗದ್ದೆಯ ಗಣಪತಿ ಗೋಪಾಲಕೃಷ್ಣ ಹೆಗಡೆ ಪೊಲೀಸರಿಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದ್ದಾರೆ.

ShareSendTweetShare
ADVERTISEMENT
Previous Post

ಈ ಊರಿಗೆ ಸೇತುವೆ ಇದ್ದರೂ ರಸ್ತೆ ಇಲ್ಲ: ಕಾಳಿ ನದಿಯಲ್ಲಿ ಶವ ಸಾಗಿಸಿ ಅಂತ್ಯ ಸಂಸ್ಕಾರ!

Next Post

ಮೀನುಗಾರನ ಮೇಲೆ ಹಲ್ಲೆ

Next Post

ಮೀನುಗಾರನ ಮೇಲೆ ಹಲ್ಲೆ

Yaksha Artist Subraya Hegde

ಯಕ್ಷಶ್ರೀ: ಯಕ್ಷರಂಗದ ಮಾಗಧ ಈ ಸುಬ್ರಾಯ ಹೆಗಡೆರು!

ಕರೆಯದಿದ್ದರೂ ವೇದಿಕೆ ಏರಿದವರಿಗೆ ಮುಜುಗರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.