6
  • Latest

ಕರೆಯದಿದ್ದರೂ ವೇದಿಕೆ ಏರಿದವರಿಗೆ ಮುಜುಗರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕರೆಯದಿದ್ದರೂ ವೇದಿಕೆ ಏರಿದವರಿಗೆ ಮುಜುಗರ!

AchyutKumar by AchyutKumar
October 15, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ಉದ್ಯೋಗ ಮೇಳದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕರೆಯದಿದ್ದರೂ ವೇದಿಕೆ ಏರಿದ ಇಬ್ಬರು ಗಣ್ಯರು ಮುಜುಗರ ಅನುಭವಿಸಿದರು.

ಶಾಸಕ ಶಿವರಾಮ ಹೆಬ್ಬಾರ್ ಈ ಕಾರ್ಯಕ್ರಮದ ಉದ್ಘಾಟನೆಗೆ ಆಗಮಿಸಿದ್ದು, ನಿರ್ವಹಣೆ ಮಾಡುತ್ತಿದ್ದ ನಂದಿತಾ ಭಾಗ್ವತ್ ಅವರು ಶಾಸಕರ ಜೊತೆ ವಿವಿಧ ಇಲಾಖೆ ಅಧಿಕಾರಿಗಳನ್ನು ವೇದಿಕೆಗೆ ಆಮಂತ್ರಿಸಿದರು. ಆದರೆ, ಅಧಿಕಾರಿಗಳು ಕಾರ್ಯಕ್ರಮಕ್ಕೆ ಆಗಮಿಸದ ಕಾರಣ ಅವರ ಖುರ್ಚಿ ಖಾಲಿಯಿದ್ದು, ವೇದಿಕೆಯಲ್ಲಿ ಖಾಲಿ ಇದ್ದ ಎರಡು ಖುರ್ಚಿಯಲ್ಲಿ ಜಿ ಪಂ ಮಾಜಿ ಸದಸ್ಯ ವಿಜಯ ಮಿರಾಶಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್ ಕೆ ಭಟ್ಟ ಮೆಣಸುಪಾಲ ಆಸೀನರಾದರು.

ADVERTISEMENT
ADVERTISEMENT

ಕಾರ್ಯಕ್ರಮಕ್ಕೆ ಆಗಮಿಸಿದವರನ್ನು ಸ್ವಾಗತ ಮಾಡಿದ ಉಪನ್ಯಾಸಕ ಶರತಕುಮಾರ್ ವೇದಿಕೆಯಲ್ಲಿದ್ದ ಎಲ್ಲರನ್ನು ಸ್ವಾಗತಿಸಿದರು. ಆದರೆ, ಕಾರ್ಯಕ್ರಮ ಪಟ್ಟಿಯಲ್ಲಿರದ ಇಬ್ಬರ ಹೆಸರು ಉಚ್ಚರಿಸಲು ತಡವರಿಸಿದರು. ಸಭೆಯ ಅಧ್ಯಕ್ಷತೆವಹಿಸಿದ್ದ ಕ್ರಿಯೇಟಿವ್ ಕಂಪ್ಯುಟರ್ ಮುಖ್ಯಸ್ಥ ಶ್ರೀನಿವಾಸ ಮುರುಡೇಶ್ವರ ಅವರಲ್ಲಿ ಆ ಇಬ್ಬರು ಗಣ್ಯರ ಹೆಸರು ಕೇಳಿದರು. ಆಗ ಶ್ರೀನಿವಾಸ ಅವರು ವಿಜಯ ಮಿರಾಶಿ ಅವರ ಹೆಸರನ್ನು ಹೇಳಿದ್ದು, ನಂತರ ಕಾಲೇಜು ಆಡಳಿತ ಮಂಡಳಿ ಸದಸ್ಯ ವಿಜಯ ಮಿರಾಶಿ ಅವರನ್ನು ಶರತಕುಮಾರ್ ಅವರು ಸ್ವಾಗತಿಸಿದರು. ಇನ್ನೊಬ್ಬರ ಹೆಸರು ಏನು? ಎಂದು ಪ್ರಶ್ನಿಸಿದಾಗ ವೇದಿಕೆ ಮುಂದಿದ್ದ ಪತ್ರಕರ್ತ ಶಂಕರ ಭಟ್ಟ ತಾರಿಮಕ್ಕಿ ಎಲ್ಲರ ಮುಂದೆ ದೊಡ್ಡದಾಗಿ `ಅವರು ಎನ್ ಕೆ ಭಟ್ಟ ‘ ಎಂದು ತಿಳಿಸಿ, ಸ್ವಾಗತ ಕೋರುವಂತೆ ಮಾಡಿದರು.

Advertisement. Scroll to continue reading.
Advertisement. Scroll to continue reading.

ಉದ್ಘಾಟನೆ ನಂತರ ಭಾಷಣ ಮಾಡಿದ ಶಿವರಾಮ ಹೆಬ್ಬಾರ್ `ವೇದಿಕೆಯಲ್ಲಿರುವ ಎಲ್ಲರೂ ಅವರವರ ಸ್ಥಾನಕ್ಕೆ ಅನುಗುಣವಾಗಿ ಎತ್ತರಕ್ಕೆ ಬೆಳೆದಿದ್ದಾರೆ. ಉದ್ಯೋಗ ನೀಡಿದ ಕಂಪನಿಯ ಋಣ ಅಭ್ಯರ್ಥಿಗಳಿಗೆ ಇರಬೇಕು’ ಎಂದರು. ಬಾಶ್ ಕಂಪನಿ ಪ್ರತಿನಿಧಿ ಖಲಂ ಸಹ `ವೇದಿಕೆಯಲ್ಲಿ ಕೂತವರು ನೇರವಾಗಿ ಇಲ್ಲಿಗೆ ಬಂದಿಲ್ಲ. ಕಷ್ಟಪಟ್ಟು ಮೇಲೆ ಬಂದಿದ್ದಾರೆ’ ಎಂದು ತಮ್ಮ ಭಾಷಣದ ನಡುವೆ ಹೇಳಿದರು.

ವಂದನಾರ್ಪಣೆ ಮಾಡಿದ ಮೇಘಾ ದೇವಳಿ ವಿಜಯ ಮಿರಾಶಿ ಅವರ ಹೆಸರನ್ನು ಮರೆಯಲಿಲ್ಲ. ಆದರೆ, ಎನ್ ಕೆ ಭಟ್ಟ ಅವರ ಹೆಸರು ವಂದನಾರ್ಪಣೆ ಮಾಡಿದವರ ಬಾಯಲ್ಲಿಯೂ ಬರಲಿಲ್ಲ!

ShareSendTweetShare
ADVERTISEMENT
Previous Post

ಯಕ್ಷಶ್ರೀ: ಯಕ್ಷರಂಗದ ಮಾಗಧ ಈ ಸುಬ್ರಾಯ ಹೆಗಡೆರು!

Next Post

ಆತ ವಿದ್ಯಾವಂತ.. ಪ್ರತಿಭಾವಂತ.. ವಿದೇಶಿ ಉದ್ಯೋಗಿ ಬೇರೆ.. ಆದರೆ, ಇದೀಗ ಅನಾಥ!

Next Post

ಆತ ವಿದ್ಯಾವಂತ.. ಪ್ರತಿಭಾವಂತ.. ವಿದೇಶಿ ಉದ್ಯೋಗಿ ಬೇರೆ.. ಆದರೆ, ಇದೀಗ ಅನಾಥ!

ಸಾವಿರ ಸಾವಿರ ಪುಸ್ತಕಗಳ ಸರದಾರ: ಭಗವದ್ಗೀತೆ ಸಂದೇಶ ಸಾರುವ ಗುತ್ತಿಗೆದಾರ!

ಕೈ ಮುಗಿದ ಫೋಟೋಗಳನ್ನು ಬಿಸಾಡಬೇಡಿ: ವಿಘ್ನ ದೇವರಿಗೆ ವೈಜ್ಞಾನಿಕ ಮುಕ್ತಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.