6
  • Latest

ಯುವತಿಯ ಕೈ ಎಳೆದ ದುಷ್ಟಾಸನ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Wednesday, April 1, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯುವತಿಯ ಕೈ ಎಳೆದ ದುಷ್ಟಾಸನ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಶಿರಸಿ: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಯ ಕೈ ಹಿಡಿದು ಎಳೆದ ಯುವಕನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.

ಬಿಸಲಕೊಪ್ಪ ಗ್ರಾ ಪಂ ವ್ಯಾಪ್ತಿಯ ಆನಗೋಡಕೊಪ್ಪದ ರಸ್ತೆಯಲ್ಲಿ ಯುವತಿ ನಡೆದು ಹೋಗುತ್ತಿದ್ದರು. ಆಗ ಬೈಕಿನಲ್ಲಿ ಬಂದ ದುಷ್ಟನೊಬ್ಬ ಯುವತಿಯ ಕೈ ಹಿಡಿದು ಎಳೆದಾಡಿದ್ದಾನೆ. ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಆಗ ಯುವತಿ ದೊಡ್ಡದಾಗಿ ಕೂಗಿಕೊಂಡಿದ್ದು, ಆತ ಬೈಕ್ ಬಿಟ್ಟು ಪರಾರಿಯಾಗಿದ್ದಾನೆ. ಈ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಜನ ಜಮಾಯಿಸಿದ್ದಾರೆ.

ADVERTISEMENT
ADVERTISEMENT

ಸುತ್ತಲು ಹುಡುಕಾಟ ನಡೆಸಿದಾಗ ಹಾವೇರಿ ಮೂಲದ ಕಾಮುಕ ಸಿಕ್ಕಿಬಿದ್ದಿದ್ದು, ಸ್ಥಳೀಯರು ಆತನನ್ನು ಪೊಲೀಸರಿಗೆ ಒಪ್ಪಿಸಿದರು. ಕೂಲಿ ಕೆಲಸಕ್ಕಾಗಿ ಬಾಳೆಕೊಪ್ಪಕ್ಕೆ ಬಂದಿದ್ದ ಆತ ತನ್ನ ಹೆಸರನ್ನು ಸರಿಯಾಗಿ ಹೇಳುತ್ತಿಲ್ಲ. ಪೊಲೀಸರು ಆತನನ್ನು ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.

ShareSendTweetShare
ADVERTISEMENT
Previous Post

ಈ ಚಿಹ್ನೆ ಇದ್ದರೆ ಅದುವೇ ಹಸಿರು ಪಟಾಕಿ: ದೀಪಾವಳಿ ಆಚರಣೆಗೂ ಇದೆ ಹಲವು ನಿಯಮ!

Next Post

ಸರ್ಕಾರಿ ನೌಕರರಿಗೆ ಜಿ ಪಂ ಮುಖ್ಯಾಧಿಕಾರಿ ಕಿವಿಮಾತು: 20 ರೂಪಾಯಿಗೆ ಲಕ್ಷ ರೂ ವಿಮೆ!

Next Post

ಸರ್ಕಾರಿ ನೌಕರರಿಗೆ ಜಿ ಪಂ ಮುಖ್ಯಾಧಿಕಾರಿ ಕಿವಿಮಾತು: 20 ರೂಪಾಯಿಗೆ ಲಕ್ಷ ರೂ ವಿಮೆ!

ಓದಿನಲ್ಲಿಯೂ ಮುಂದೆ.. ಓಟದಲ್ಲಿಯೂ ಮುಂದೆ.. ಮಾತಿನಲ್ಲಿಯೂ ಮುಂದೆ ಈ ವಿದ್ಯಾರ್ಥಿನಿ!

ಜನನ ಪ್ರಮಾಣ ಪತ್ರಕ್ಕೆ ಮುಖ್ಯಮಂತ್ರಿಗೆ ಮೊರೆ: ಈ ಮಗು ಹುಟ್ಟಿದಕ್ಕೆ ಸಾಕ್ಷಿಯೇ ಇಲ್ಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.