6
  • Latest

ಸರ್ಕಾರಿ ನೌಕರರಿಗೆ ಜಿ ಪಂ ಮುಖ್ಯಾಧಿಕಾರಿ ಕಿವಿಮಾತು: 20 ರೂಪಾಯಿಗೆ ಲಕ್ಷ ರೂ ವಿಮೆ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Monday, August 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸರ್ಕಾರಿ ನೌಕರರಿಗೆ ಜಿ ಪಂ ಮುಖ್ಯಾಧಿಕಾರಿ ಕಿವಿಮಾತು: 20 ರೂಪಾಯಿಗೆ ಲಕ್ಷ ರೂ ವಿಮೆ!

AchyutKumar by AchyutKumar
in ಸ್ಥಳೀಯ

ಕಾರವಾರ:  `ಪ್ರತಿಯೊಬ್ಬ ರಾಜ್ಯ ಸರಕಾರಿ, ಹೊರಗುತ್ತಿಗೆ ನೌಕರರು ತಾವು ಖಾತೆ ಹೊಂದಿರುವ ಬ್ಯಾಂಕ್‌ಗಳಲ್ಲಿ ಕಡ್ಡಾಯವಾಗಿ ಪ್ರತಿ ವರ್ಷ ಕೇವಲ 20 ರೂ ಪ್ರೀಮಿಯಂ ತುಂಬಿ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ವಿಮೆ ಮಾಡಿಸಿಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯತ ಮುಖ್ಯಾಧಿಕಾರಿ ಈಶ್ವರ ಕಾಂದೂ ಕಿವಿಮಾತು ಹೇಳಿದ್ದಾರೆ.

ಇದರೊಂದಿಗೆ `ವಾರ್ಷಿಕ 436 ರೂ ಪ್ರೀಮಿಯಂ ತುಂಬುವ ಮೂಲಕ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ವಿಮಾ’ವನ್ನು ಪಡೆಯುವಂತೆ ಅವರು ಹೇಳಿದ್ದಾರೆ. `ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ವಿಮಾ ಮಾಡಿಸಿಕೊಂಡವರು ಸಾವನಪ್ಪಿದರೆ 2.50 ಲಕ್ಷ ರೂ ಹಾಗೂ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ವಿಮಾ ಮಾಡಿಸಿದರೆ 4 ಲಕ್ಷ ರೂ ಪರಿಹಾರ ಸಿಗಲಿದೆ. ಹೀಗಾಗಿ ಎಲ್ಲಾ ಸಿಬ್ಬಂದಿ ಇದನ್ನು ಮಾಡಬೇಕು’ ಎಂದವರು ಹೇಳಿದರು.

 

ShareSendTweetShare
Previous Post

ಯುವತಿಯ ಕೈ ಎಳೆದ ದುಷ್ಟಾಸನ!

Next Post

ಓದಿನಲ್ಲಿಯೂ ಮುಂದೆ.. ಓಟದಲ್ಲಿಯೂ ಮುಂದೆ.. ಮಾತಿನಲ್ಲಿಯೂ ಮುಂದೆ ಈ ವಿದ್ಯಾರ್ಥಿನಿ!

Next Post

ಓದಿನಲ್ಲಿಯೂ ಮುಂದೆ.. ಓಟದಲ್ಲಿಯೂ ಮುಂದೆ.. ಮಾತಿನಲ್ಲಿಯೂ ಮುಂದೆ ಈ ವಿದ್ಯಾರ್ಥಿನಿ!

ಜನನ ಪ್ರಮಾಣ ಪತ್ರಕ್ಕೆ ಮುಖ್ಯಮಂತ್ರಿಗೆ ಮೊರೆ: ಈ ಮಗು ಹುಟ್ಟಿದಕ್ಕೆ ಸಾಕ್ಷಿಯೇ ಇಲ್ಲ!

ಒಬ್ಬನ ಬೈಕ್ ಪಂಚರ್.. ಇನ್ನೊಬ್ಬನ ಬೈಕ್ ಎಕ್ಸಿಡೆಂಟ್.. ಶಿಖಾರಿ ಅಸ್ಲಾಂ'ಗೆ 5 ಲಕ್ಷ ರೂ ನಷ್ಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.