6
  • Latest

ಕಾರವಾರದ ವ್ಯಕ್ತಿ ಶಿರಸಿಯಲ್ಲಿ ಆತ್ಮಹತ್ಯೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾರವಾರದ ವ್ಯಕ್ತಿ ಶಿರಸಿಯಲ್ಲಿ ಆತ್ಮಹತ್ಯೆ!

AchyutKumar by AchyutKumar
October 22, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: ಕಾರವಾರ ತಾಲೂಕಿನ ಕಡವಾಡದ ಸತೀಶ್ ಎಂಬಾತರು ಶಿರಸಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮದ್ಯದ ಅಂಗಡಿಯಲ್ಲಿ ಸತೀಶ್ ಕೆಲಸ ಮಾಡುತ್ತಿದ್ದರು. ಮಂಗಳವಾರ ಅವರು ಕೆಲಸಕ್ಕೆ ಹೋಗಿರಲಿಲ್ಲ. ಹೊಸಪೇಟೆ ರಸ್ತೆಯ ಕೋಣೆಯಲ್ಲಿ ವಾಸವಾಗಿದ್ದ ಅವರು ಅಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಮರಣ ಪತ್ರ ಬರೆದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ADVERTISEMENT
ADVERTISEMENT

ಬಾವಿಗೆ ಹಾರಿದ ಕೃಷಿಕ

Advertisement. Scroll to continue reading.
Advertisement. Scroll to continue reading.

ಶಿರಸಿ: ಎರಡು ವಾರದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಸರ್ವೇಶ್ವರ ಹೆಗಡೆ (56) ಬಾವಿಗೆ ಹಾರಿ ಜೀವ ಬಿಟ್ಟಿದ್ದಾರೆ.

ಮತ್ತಿಗಾರ ಹೊಸಮನೆಯಲ್ಲಿ ಮಂಗಳವಾರ ಅವರು ಬಾವಿಗೆ ಹಾರಿದ್ದು, ಸ್ಥಳೀಯರು ಶವ ಮೇಲೆತ್ತಿದರು. ಮಂಗಳವಾರ ಆಸ್ಪತ್ರೆಗೆ ಹೋಗಿ ಔಷಧೋಪಚಾರ ಮಾಡಿದ್ದರೂ ಸರ್ವೇಶ್ವರ ಹೆಗಡೆ ಸಮಾಧಾನಗೊಂಡಿರಲಿಲ್ಲ. ಮನೆಗೆ ಬಂದ ನಂತರವೂ ರೋಗದ ಬಗ್ಗೆ ಮಾತನಾಡಿ ಮಾನಸಿಕವಾಗಿ ನೊಂದುಕೊoಡಿದ್ದರು. ಅದಾದ ನಂತರ ಬಾವಿಗೆ ಹಾರಿ ಪ್ರಾಣ ಬಿಟ್ಟಿದ್ದಾರೆ.

 

ShareSendTweetShare
ADVERTISEMENT
Previous Post

ಅದು ಎಲೆಕ್ಟ್ರಿಕಲ್ ಬೈಕ್ ಅಲ್ಲ.. ಆದರೂ ಹೊತ್ತಿ ಉರಿಯಿತಲ್ಲ?!

Next Post

ಗ್ರಾ ಪಂ ಅಧ್ಯಕ್ಷ ಚುನಾವಣೆ: ಎನಗೂ ಆಣೆ.. ರಂಗ ನಿನಗೂ ಆಣೆ!

Next Post

ಗ್ರಾ ಪಂ ಅಧ್ಯಕ್ಷ ಚುನಾವಣೆ: ಎನಗೂ ಆಣೆ.. ರಂಗ ನಿನಗೂ ಆಣೆ!

ನಾಯಿ ಬೆದರಿಸಿದ ಕಾಡು ಕಡವೆ: ಅಪರೂಪದ ವಿಡಿಯೋ ಮೊಬೈಲಿನಲ್ಲಿ ಸೆರೆ!

ಜೋರು ಮಳೆ.. ವ್ಯಾಪಕ ಕೊಳೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.