6
  • Latest

ಜೋರು ಮಳೆ.. ವ್ಯಾಪಕ ಕೊಳೆ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜೋರು ಮಳೆ.. ವ್ಯಾಪಕ ಕೊಳೆ!

AchyutKumar by AchyutKumar
in ಸ್ಥಳೀಯ

ಜನರ ಜೀವನಾಡಿಯಾಗಿರುವ ಅಡಿಕೆ ಬೆಳೆಗೆ ಈ ವರ್ಷ ಮೊದಲಿನ ಫಸಲಿಲ್ಲ. ಅಡಿಕೆ ದರವೂ ಏರಿಕೆ ಕಾಣುತ್ತಿಲ್ಲ. ಈ ನಡುವೆ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿರುವುದು ಅಡಿಕೆ ಬೆಳೆಗಾರರನ್ನು ಕೆಂಗಡಿಸಿದೆ. ಮೂರು ಬಾರಿ ಮದ್ದು ಹೊಡೆದರೂ ತಿಂಗಳು ಕಳೆಯುವ ಮುನ್ನವೆ ಅಡಕೆಗೆ ಕೊಳೆ ರೋಗ ಆವರಿಸಿರುವುದರಿಂದ ಬೆಳೆಗಾರರು ತಲೆಮೇಲೆ ಕೈ ಹೊತ್ತು ಕೂರಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಜೋರಾದ ಮಳೆ ಸುರಿಯುತ್ತಿದೆ. ಬೆಳಗ್ಗಿನ ಅವಧಿಯಲ್ಲಿ ಬಿಸಿಲು ಕಾಣಿಸಿಕೊಂಡರೆ, ಮಧ್ಯಾಹ್ನದ ನಂತರ ಧಾರಾಕಾರ ಮಳೆ ಸುರಿಯುತ್ತಿದೆ. ಬಿಸಿಲು-ಮಳೆ ಅಬ್ಬರಕ್ಕೆ ವಾಣಿಜ್ಯ ಬೆಳೆಯಾದ ಅಡಿಕೆಗೆ ರೋಗ ಆವರಿಸಿದೆ. ಎಲೆಚುಕ್ಕಿ ರೋಗ, ಹಳದಿ ರೋಗಗಳ ನಡುವೆ ಅನಾಧಿಕಾಲದಿಂದಲೂ ಕಾಡುತ್ತಿರುವ ಕೊಳೆ ರೋಗವೂ ಈ ಬಾರಿ ವ್ಯಾಪಕವಾಗಿದೆ. ಅಕ್ಟೋಬರ್ ಅಂತ್ಯ ಸಮೀಪಿಸಿದರೂ ಮಳೆಗಾಲ ಮಾತ್ರ ಕಡಿಮೆಯಾಗದಿರುವುದು ಅನೇಕರ ತಲೆಬಿಸಿಗೆ ಕಾರಣವಾಗಿದೆ.

ಸುರಿದ ಮಳೆಯಿಂದ ಹಲವು ಕಡೆ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ವಾಣಿಜ್ಯ ಬೆಳೆ ಅಡಿಕೆ, ಆಹಾರ ಬೆಳೆ ಭತ್ತಕ್ಕೂ ಈ ಮಳೆ ತೊಂದರೆ ಕೊಡುತ್ತಿದೆ. ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನ ತೊಂದರೆಗೆ ಸಿಲುಕಿದ್ದಾರೆ. ಹಲವು ಕಡೆ ಮನೆ ಮುರಿತದ ಜೊತೆ ಮರ-ಗಿಡಗಳು ರಸ್ತೆಗೆ ಅಡ್ಡಲಾಗಿ ಬೀಳುತ್ತಿವೆ. ಗಾಳಿ-ಮಳೆಯ ರಭಸಕ್ಕೆ ತೋಟದಲ್ಲಿನ ಅಡಿಕೆ ಮರಗಳು ಸಹ ಮುರಿದು ಬೀಳುತ್ತಿವೆ. ಅನೇಕ ಕಡೆ ತೋಟಕ್ಕೆ ಹಾಕಿದ್ದ ಗೊಬ್ಬರವೂ ನೀರು ಪಾಲಾಗಿದೆ.

ShareSendTweetShare
Previous Post

ನಾಯಿ ಬೆದರಿಸಿದ ಕಾಡು ಕಡವೆ: ಅಪರೂಪದ ವಿಡಿಯೋ ಮೊಬೈಲಿನಲ್ಲಿ ಸೆರೆ!

Next Post

ಪತ್ನಿ ಹೆಸರಲ್ಲಿ ಭೂಮಿ ಖರೀದಿಸಿದ್ದ ಬೆಂಗಳೂರು ಉದ್ಯಮಿ: ದುಷ್ಕರ್ಮಿಯಿಂದ ಬೆಳೆ ನಾಶ!

Next Post

ಪತ್ನಿ ಹೆಸರಲ್ಲಿ ಭೂಮಿ ಖರೀದಿಸಿದ್ದ ಬೆಂಗಳೂರು ಉದ್ಯಮಿ: ದುಷ್ಕರ್ಮಿಯಿಂದ ಬೆಳೆ ನಾಶ!

He is the king of the jungle!

ಕೆಳಾಸೆ ಕಾಡಿಗೆ ಈತನೇ ರಾಜ!

ಶಿರಸಿಗೂ ವ್ಯಾಪಿಸಿದ ಲಿವಿಂಗ್ ಟೂಗೆದರ್: ಆಂಟಿ ಹಿಂದೆ ಹೋದವ ಆತ್ಮಹತ್ಯೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.