6
  • Latest

ಜೋರು ಮಳೆ.. ವ್ಯಾಪಕ ಕೊಳೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜೋರು ಮಳೆ.. ವ್ಯಾಪಕ ಕೊಳೆ!

AchyutKumar by AchyutKumar
in ಸ್ಥಳೀಯ

ಜನರ ಜೀವನಾಡಿಯಾಗಿರುವ ಅಡಿಕೆ ಬೆಳೆಗೆ ಈ ವರ್ಷ ಮೊದಲಿನ ಫಸಲಿಲ್ಲ. ಅಡಿಕೆ ದರವೂ ಏರಿಕೆ ಕಾಣುತ್ತಿಲ್ಲ. ಈ ನಡುವೆ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿರುವುದು ಅಡಿಕೆ ಬೆಳೆಗಾರರನ್ನು ಕೆಂಗಡಿಸಿದೆ. ಮೂರು ಬಾರಿ ಮದ್ದು ಹೊಡೆದರೂ ತಿಂಗಳು ಕಳೆಯುವ ಮುನ್ನವೆ ಅಡಕೆಗೆ ಕೊಳೆ ರೋಗ ಆವರಿಸಿರುವುದರಿಂದ ಬೆಳೆಗಾರರು ತಲೆಮೇಲೆ ಕೈ ಹೊತ್ತು ಕೂರಿದ್ದಾರೆ.

ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಜೋರಾದ ಮಳೆ ಸುರಿಯುತ್ತಿದೆ. ಬೆಳಗ್ಗಿನ ಅವಧಿಯಲ್ಲಿ ಬಿಸಿಲು ಕಾಣಿಸಿಕೊಂಡರೆ, ಮಧ್ಯಾಹ್ನದ ನಂತರ ಧಾರಾಕಾರ ಮಳೆ ಸುರಿಯುತ್ತಿದೆ. ಬಿಸಿಲು-ಮಳೆ ಅಬ್ಬರಕ್ಕೆ ವಾಣಿಜ್ಯ ಬೆಳೆಯಾದ ಅಡಿಕೆಗೆ ರೋಗ ಆವರಿಸಿದೆ. ಎಲೆಚುಕ್ಕಿ ರೋಗ, ಹಳದಿ ರೋಗಗಳ ನಡುವೆ ಅನಾಧಿಕಾಲದಿಂದಲೂ ಕಾಡುತ್ತಿರುವ ಕೊಳೆ ರೋಗವೂ ಈ ಬಾರಿ ವ್ಯಾಪಕವಾಗಿದೆ. ಅಕ್ಟೋಬರ್ ಅಂತ್ಯ ಸಮೀಪಿಸಿದರೂ ಮಳೆಗಾಲ ಮಾತ್ರ ಕಡಿಮೆಯಾಗದಿರುವುದು ಅನೇಕರ ತಲೆಬಿಸಿಗೆ ಕಾರಣವಾಗಿದೆ.

ಸುರಿದ ಮಳೆಯಿಂದ ಹಲವು ಕಡೆ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ವಾಣಿಜ್ಯ ಬೆಳೆ ಅಡಿಕೆ, ಆಹಾರ ಬೆಳೆ ಭತ್ತಕ್ಕೂ ಈ ಮಳೆ ತೊಂದರೆ ಕೊಡುತ್ತಿದೆ. ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನ ತೊಂದರೆಗೆ ಸಿಲುಕಿದ್ದಾರೆ. ಹಲವು ಕಡೆ ಮನೆ ಮುರಿತದ ಜೊತೆ ಮರ-ಗಿಡಗಳು ರಸ್ತೆಗೆ ಅಡ್ಡಲಾಗಿ ಬೀಳುತ್ತಿವೆ. ಗಾಳಿ-ಮಳೆಯ ರಭಸಕ್ಕೆ ತೋಟದಲ್ಲಿನ ಅಡಿಕೆ ಮರಗಳು ಸಹ ಮುರಿದು ಬೀಳುತ್ತಿವೆ. ಅನೇಕ ಕಡೆ ತೋಟಕ್ಕೆ ಹಾಕಿದ್ದ ಗೊಬ್ಬರವೂ ನೀರು ಪಾಲಾಗಿದೆ.

Advertisement. Scroll to continue reading.
Advertisement. Scroll to continue reading.
Previous Post

ನಾಯಿ ಬೆದರಿಸಿದ ಕಾಡು ಕಡವೆ: ಅಪರೂಪದ ವಿಡಿಯೋ ಮೊಬೈಲಿನಲ್ಲಿ ಸೆರೆ!

Next Post

ಪತ್ನಿ ಹೆಸರಲ್ಲಿ ಭೂಮಿ ಖರೀದಿಸಿದ್ದ ಬೆಂಗಳೂರು ಉದ್ಯಮಿ: ದುಷ್ಕರ್ಮಿಯಿಂದ ಬೆಳೆ ನಾಶ!

Next Post

ಪತ್ನಿ ಹೆಸರಲ್ಲಿ ಭೂಮಿ ಖರೀದಿಸಿದ್ದ ಬೆಂಗಳೂರು ಉದ್ಯಮಿ: ದುಷ್ಕರ್ಮಿಯಿಂದ ಬೆಳೆ ನಾಶ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ