6
  • Latest

ಜೋರು ಮಳೆ.. ವ್ಯಾಪಕ ಕೊಳೆ!

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ADVERTISEMENT
  • Home
Tuesday, September 8, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಜೋರು ಮಳೆ.. ವ್ಯಾಪಕ ಕೊಳೆ!

AchyutKumar by AchyutKumar
October 23, 2024
in ಸ್ಥಳೀಯ
advt advt advt
ADVERTISEMENT

ಜನರ ಜೀವನಾಡಿಯಾಗಿರುವ ಅಡಿಕೆ ಬೆಳೆಗೆ ಈ ವರ್ಷ ಮೊದಲಿನ ಫಸಲಿಲ್ಲ. ಅಡಿಕೆ ದರವೂ ಏರಿಕೆ ಕಾಣುತ್ತಿಲ್ಲ. ಈ ನಡುವೆ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿರುವುದು ಅಡಿಕೆ ಬೆಳೆಗಾರರನ್ನು ಕೆಂಗಡಿಸಿದೆ. ಮೂರು ಬಾರಿ ಮದ್ದು ಹೊಡೆದರೂ ತಿಂಗಳು ಕಳೆಯುವ ಮುನ್ನವೆ ಅಡಕೆಗೆ ಕೊಳೆ ರೋಗ ಆವರಿಸಿರುವುದರಿಂದ ಬೆಳೆಗಾರರು ತಲೆಮೇಲೆ ಕೈ ಹೊತ್ತು ಕೂರಿದ್ದಾರೆ.

Advertisement. Scroll to continue reading.
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಜೋರಾದ ಮಳೆ ಸುರಿಯುತ್ತಿದೆ. ಬೆಳಗ್ಗಿನ ಅವಧಿಯಲ್ಲಿ ಬಿಸಿಲು ಕಾಣಿಸಿಕೊಂಡರೆ, ಮಧ್ಯಾಹ್ನದ ನಂತರ ಧಾರಾಕಾರ ಮಳೆ ಸುರಿಯುತ್ತಿದೆ. ಬಿಸಿಲು-ಮಳೆ ಅಬ್ಬರಕ್ಕೆ ವಾಣಿಜ್ಯ ಬೆಳೆಯಾದ ಅಡಿಕೆಗೆ ರೋಗ ಆವರಿಸಿದೆ. ಎಲೆಚುಕ್ಕಿ ರೋಗ, ಹಳದಿ ರೋಗಗಳ ನಡುವೆ ಅನಾಧಿಕಾಲದಿಂದಲೂ ಕಾಡುತ್ತಿರುವ ಕೊಳೆ ರೋಗವೂ ಈ ಬಾರಿ ವ್ಯಾಪಕವಾಗಿದೆ. ಅಕ್ಟೋಬರ್ ಅಂತ್ಯ ಸಮೀಪಿಸಿದರೂ ಮಳೆಗಾಲ ಮಾತ್ರ ಕಡಿಮೆಯಾಗದಿರುವುದು ಅನೇಕರ ತಲೆಬಿಸಿಗೆ ಕಾರಣವಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ಸುರಿದ ಮಳೆಯಿಂದ ಹಲವು ಕಡೆ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ವಾಣಿಜ್ಯ ಬೆಳೆ ಅಡಿಕೆ, ಆಹಾರ ಬೆಳೆ ಭತ್ತಕ್ಕೂ ಈ ಮಳೆ ತೊಂದರೆ ಕೊಡುತ್ತಿದೆ. ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನ ತೊಂದರೆಗೆ ಸಿಲುಕಿದ್ದಾರೆ. ಹಲವು ಕಡೆ ಮನೆ ಮುರಿತದ ಜೊತೆ ಮರ-ಗಿಡಗಳು ರಸ್ತೆಗೆ ಅಡ್ಡಲಾಗಿ ಬೀಳುತ್ತಿವೆ. ಗಾಳಿ-ಮಳೆಯ ರಭಸಕ್ಕೆ ತೋಟದಲ್ಲಿನ ಅಡಿಕೆ ಮರಗಳು ಸಹ ಮುರಿದು ಬೀಳುತ್ತಿವೆ. ಅನೇಕ ಕಡೆ ತೋಟಕ್ಕೆ ಹಾಕಿದ್ದ ಗೊಬ್ಬರವೂ ನೀರು ಪಾಲಾಗಿದೆ.

Advertisement. Scroll to continue reading.
ShareSendTweetShare
ADVERTISEMENT
Previous Post

ನಾಯಿ ಬೆದರಿಸಿದ ಕಾಡು ಕಡವೆ: ಅಪರೂಪದ ವಿಡಿಯೋ ಮೊಬೈಲಿನಲ್ಲಿ ಸೆರೆ!

Next Post

ಪತ್ನಿ ಹೆಸರಲ್ಲಿ ಭೂಮಿ ಖರೀದಿಸಿದ್ದ ಬೆಂಗಳೂರು ಉದ್ಯಮಿ: ದುಷ್ಕರ್ಮಿಯಿಂದ ಬೆಳೆ ನಾಶ!

Next Post

ಪತ್ನಿ ಹೆಸರಲ್ಲಿ ಭೂಮಿ ಖರೀದಿಸಿದ್ದ ಬೆಂಗಳೂರು ಉದ್ಯಮಿ: ದುಷ್ಕರ್ಮಿಯಿಂದ ಬೆಳೆ ನಾಶ!

He is the king of the jungle!

ಕೆಳಾಸೆ ಕಾಡಿಗೆ ಈತನೇ ರಾಜ!

ಶಿರಸಿಗೂ ವ್ಯಾಪಿಸಿದ ಲಿವಿಂಗ್ ಟೂಗೆದರ್: ಆಂಟಿ ಹಿಂದೆ ಹೋದವ ಆತ್ಮಹತ್ಯೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.