6
  • Latest

ಪತ್ನಿ ಹೆಸರಲ್ಲಿ ಭೂಮಿ ಖರೀದಿಸಿದ್ದ ಬೆಂಗಳೂರು ಉದ್ಯಮಿ: ದುಷ್ಕರ್ಮಿಯಿಂದ ಬೆಳೆ ನಾಶ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪತ್ನಿ ಹೆಸರಲ್ಲಿ ಭೂಮಿ ಖರೀದಿಸಿದ್ದ ಬೆಂಗಳೂರು ಉದ್ಯಮಿ: ದುಷ್ಕರ್ಮಿಯಿಂದ ಬೆಳೆ ನಾಶ!

AchyutKumar by AchyutKumar
October 23, 2024
in ಸ್ಥಳೀಯ
advt advt advt
ADVERTISEMENT

ಕುಮಟಾ: ಬೆಂಗಳೂರಿನ ರಾಜಾಜಿನಗರದ ದೀಪಕ ಗಣೇಯಾನ ಗೋಕರ್ಣದಲ್ಲಿ ಆಸ್ತಿ ಹೊಂದಿದ್ದು, ಸಾಣೆಕಟ್ಟಾದ ವಿಠ್ಠಲ ನಾಯಕ ಆ ಭೂಮಿಯಲ್ಲಿನ ವಾಣಿಜ್ಯ ಬೆಳೆಗಳನ್ನು ನಾಶ ಮಾಡಿದ್ದಾರೆ.

Advertisement. Scroll to continue reading.

2007-8ರ ಸಾಲಿನಲ್ಲಿ ದೀಪಕ ಗಣೇಯಾನ ಅವರು ತಮ್ಮ ಪತ್ನಿ ರೇಖಾ ಡಿ ಗಣಿಯನ್ ಹೆಸರಿನಲ್ಲಿ ಗೋಕರ್ಣದಲ್ಲಿ ಭೂಮಿ ಖರೀದಿಸಿದ್ದರು. ಭೂಮಿಯ ಸುತ್ತ ಕಂಪೌoಡ್ ನಿರ್ಮಿಸಿ ಒಳಭಾಗದಲ್ಲಿ ವಾಣಿಜ್ಯ ಬೆಳೆಗಳನ್ನು ಬೆಳೆದಿದ್ದರು. ಜೊತೆಗೆ ಒಂದಷ್ಟು ಗಿಡ-ಮರಗಳನ್ನು ಬೆಳೆಸಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಸಾಣೆಕಟ್ಟಾದ ವಿಠ್ಠಲ ಮಹಾದೇವ ನಾಯಕ ಹಾಗೂ ಇತರರು ಸೇರಿ ಅಕ್ಟೊಬರ್ 15ರಂದು ಆ ಭೂಮಿಗೆ ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ. ಯಂತ್ರಗಳನ್ನು ಬಳಸಿ ಕಪೌಂಡ್ ಒಡೆದಿದ್ದಾರೆ. ಜೊತೆಗೆ ಅಲ್ಲಿದ್ದ ಬೆಳೆಗಳನ್ನು ನಾಶ ಮಾಡಿದ್ದಾರೆ. ಇದರಿಂದ ದೀಪಕ ಗಣೇಯಾನ ಅವರಿಗೆ ಅಂದಾಜು 7 ಲಕ್ಷ ರೂ ಹಾನಿಯಾಗಿದೆ. ಹಾನಿ ಮಾಡಿದವರ ವಿರುದ್ಧ ಅವರು ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
ADVERTISEMENT
Previous Post

ಜೋರು ಮಳೆ.. ವ್ಯಾಪಕ ಕೊಳೆ!

Next Post

ಕೆಳಾಸೆ ಕಾಡಿಗೆ ಈತನೇ ರಾಜ!

Next Post
He is the king of the jungle!

ಕೆಳಾಸೆ ಕಾಡಿಗೆ ಈತನೇ ರಾಜ!

ಶಿರಸಿಗೂ ವ್ಯಾಪಿಸಿದ ಲಿವಿಂಗ್ ಟೂಗೆದರ್: ಆಂಟಿ ಹಿಂದೆ ಹೋದವ ಆತ್ಮಹತ್ಯೆ!

ಅರಣ್ಯಾಧಿಕಾರಿ ನಡೆಗೆ ಅತಿಕ್ರಮಣದಾರರ ಆಕ್ರೋಶ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.