6
  • Latest

ಅರಣ್ಯಾಧಿಕಾರಿ ನಡೆಗೆ ಅತಿಕ್ರಮಣದಾರರ ಆಕ್ರೋಶ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಣ್ಯಾಧಿಕಾರಿ ನಡೆಗೆ ಅತಿಕ್ರಮಣದಾರರ ಆಕ್ರೋಶ

AchyutKumar by AchyutKumar
October 23, 2024
in ಸ್ಥಳೀಯ
advt advt advt
ADVERTISEMENT

ಸಿದ್ದಾಪುರ: ಅರಣ್ಯವಾಸಿಗಳ ಸಾಗುವಳಿ ಕ್ಷೇತ್ರಗಳಲ್ಲಿ ಅಸಮರ್ಪಕ ಜಿಪಿಎಸ್ ಆಗಿರುವ ಕುರಿತು ಅತಿಕ್ರಮಣದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಡ ರೈತರ ಮೇಲೆ ಅರಣ್ಯ ಸಿಬ್ಬಂದಿ ದಬ್ಬಾಳಿಕೆ ನಡೆಸುತ್ತಿರುವ ಬಗ್ಗೆಯೂ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಗುರುವಾರ ಬಾಲಭವನದಲ್ಲಿ ನಡೆದ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಸಭೆಯಲ್ಲಿ ಅನೇಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. `ಸಿದ್ದಾಪುರ ತಾಲೂಕಿನಲ್ಲಿ 6,915 ಜಿಪಿಎಸ್ ಮೇಲ್ಮನವಿ ಉಚಿತವಾಗಿ ಮಾಡುವುದಾಗಿ ರವೀಂದ್ರ ನಾಯ್ಕ ಘೋಷಿಸಿದರು. ಅಸಮರ್ಪಕ ಜಿಪಿಎಸ್‌ಗೆ ಕಾನೂನಾತ್ಮಕ ಹೋರಾಟ ಮಾಡುವ ಬಗ್ಗೆ ತಿಳಿಸಿದಾಗ ಅದನ್ನು ಅರಣ್ಯವಾಸಿಗಳು ಚಪ್ಪಾಳೆ ಮೂಲಕ ಸ್ವಾಗತಿಸಿದರು.

Advertisement. Scroll to continue reading.
ADVERTISEMENT
ADVERTISEMENT

`ತಲಾತಲಾತರದಿಂದ ಸಾಗುವಳಿ ಮಾಡಿದ ಕೋಟಿಗೆ, ಅಂಗಳ, ಗೊಬ್ಬರ ಗುಂಡಿ, ಗಿಡ-ಮರ ಮತ್ತು ಹುಲ್ಲುಗಾವಲು ಕ್ಷೇತ್ರವನ್ನು ಜಿಪಿಎಸ್’ನಿಂದ ಹೊರಗಿಡಲಾಗಿದೆ’ ಎಂದು ರೈತ ಹೋರಾಟಗಾರ ವೀರಭದ್ರ ನಾಯ್ಕ ಆಕ್ರೋಶವ್ಯಕ್ತಪಡಿಸಿದರು. ಹರಿಹರ ನಾಯ್ಕ ಓಂಕಾರ್, ಟಿ.ಎಮ್ ನಾಯ್ಕ ಅವರಗುಡ್ಡ, ಮಧುಕೇಶ್ವರ ನಾಯ್ಕ ಜೋಗಿಮನೆ, ಮಹಾಬಲೇಶ್ವರ ಗೌಡ ಸುಳಗಾರ್ ಇನ್ನಿತರರು ಇದಕ್ಕೆ ಧ್ವನಿಯಾದರು.

Advertisement. Scroll to continue reading.

ಈ ಸಭೆಯಲ್ಲಿ ಜಯಂತ ನಾಯ್ಕ ಕಾನಗೋಡ, ವೆಂಕಟರಮಣ ನಾಯ್ಕ ಕುಪ್ಪರ್‌ಜಡ್ಡಿ, ಗಣಪ ಗೌಡ ತಾರೇಮನೆ, ಗೋಪಾಲ ನಾಯ್ಕ ಮನಮನೆ, ಖಾಜೀರಾ ಬೇಗಂ ಕಾನಗೋಡ, ಮಂಜುನಾಥ ಣಾಯ್ಕ ಹಾರ್ಸಿಕಟ್ಟಾ, ಸುರೇಶ ನಾಯ್ಕ ಹಾರ್ಸಿಕಟ್ಟಾ, ಗೋವಿಂದ ಗೌಡ ಸೋವಿನಕೊಪ್ಪ ಉಪಸ್ಥಿತರಿದ್ದರು. `ಕಾಯಿದೆ ಪ್ರಕಾರ ಹೋರಾಟದಿಂದ ಮಾತ್ರ ಗೆಲುವು ಸಾಧ್ಯ’ ಎಂದು ಈ ವೇಳೆ ರವೀಂದ್ರ ನಾಯ್ಕ ಕರೆ ನೀಡಿದರು.

ಮುಂಡಗೋಡಿನಲ್ಲಿ ಮುಂದಿನ ಸಭೆ:
ಅರಣ್ಯ ಅತಿಕ್ರಮಣದಾರರ ಮುಂದಿನ ಸಭೆ ಅಕ್ಟೋಬರ್ 24ರ ಬೆಳಗ್ಗೆ 10 ಗಂಟೆಗೆ ಮುಂಡಗೋಡಿನ ಪ್ರವಾಸಿ ಮಂದಿರದಲ್ಲಿ ನಡೆಯಲಿದೆ.

ShareSendTweetShare
ADVERTISEMENT
Previous Post

ಶಿರಸಿಗೂ ವ್ಯಾಪಿಸಿದ ಲಿವಿಂಗ್ ಟೂಗೆದರ್: ಆಂಟಿ ಹಿಂದೆ ಹೋದವ ಆತ್ಮಹತ್ಯೆ!

Next Post

ದೀಪಾವಳಿ ಆಫರ್ ನೀಡಿದವನ ಮೇಲೆ ಪೊಲೀಸ್ ದೂರು!

Next Post

ದೀಪಾವಳಿ ಆಫರ್ ನೀಡಿದವನ ಮೇಲೆ ಪೊಲೀಸ್ ದೂರು!

ಅರಬೈಲ್ ಘಟ್ಟ: ಪ್ರಯಾಣಿಕರಿಗೆ ತುಸು ನೆಮ್ಮದಿಯ ಸುದ್ದಿ!

ಸುಂದರ ಗೂಡಿಗೆ ಕೊಳ್ಳಿ ಇಟ್ಟವರಾರು? ಅಭಿಜಿತ್ ಮೇಲೆ ಎಲ್ಲರ ಅನುಮಾನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.