6
  • Latest

ದೀಪಾವಳಿ ಆಫರ್ ನೀಡಿದವನ ಮೇಲೆ ಪೊಲೀಸ್ ದೂರು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದೀಪಾವಳಿ ಆಫರ್ ನೀಡಿದವನ ಮೇಲೆ ಪೊಲೀಸ್ ದೂರು!

AchyutKumar by AchyutKumar
October 23, 2024
in ಸ್ಥಳೀಯ
advt advt advt
ADVERTISEMENT

ಹಳಿಯಾಳ: 1 ಸಾವಿರ ರೂಪಾಯಿಗೂ ಹೆಚ್ಚು ಖರೀದಿ ಮಾಡಿದವರಿಗೆ `ಲಕ್ಕಿ ಡ್ರಾ’ ಬಹುಮಾನ ಘೋಷಿಸಿದ್ದ `ರಾಯಲ್ ಸಿಟಿ ಮಾರ್ಟಿ’ನ ಮಾಲಕ ಹಾಗೂ ವ್ಯವಸ್ಥಾಪಕರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಕ್ಟೊಬರ್ 21ರಂದು ಸಂಜೆ 6 ಗಂಟೆಗೆ `ರಾಯಲ್ ಸಿಟಿ ಮಾರ್ಟ’ನ ಸಾಮಾಜಿಕ ಜಾಲತಾಣದಲ್ಲಿ `ಪ್ರತಿ 1 ಸಾವಿರ ರೂ ಮೇಲ್ಪಟ್ಟ ಖರೀದಿಗೆ ಲಕ್ಕಿ ಡ್ರಾ ಕೂಪನ್’ ಎಂಬ ವಿಷಯ ಪ್ರಸಾರವಾಗಿತ್ತು. ಒಟ್ಟು 10 ಸಾವಿರ ಲಕ್ಕಿ ಡ್ರಾ ಕೂಪನ್ ಇರುವ ಬಗ್ಗೆ ಅದರಲ್ಲಿ ಬರೆಯಲಾಗಿತ್ತು. `ಅಕ್ಟೊಬರ್ 26ರಿಂದ 30ರವರೆಗೆ ಮಾತ್ರ ಈ ಕೊಡುಗೆ’ ಎಂದು ಪ್ರಚಾರ ಮಾಡಲಾಗಿತ್ತು. ಇದನ್ನು ಪೊಲೀಸ್ ಸಿಬ್ಬಂದಿ ಉಮೇಶ ಹನಂಗಡಿ ನೋಡಿ ಮೇಲಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಲಕ್ಕಿ ಡ್ರಾ’ ಹೆಸರಿನಲ್ಲಿ ಅನಧಿಕೃತ ಲಾಟರಿ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದ್ದು, ಈ ಬಗ್ಗೆ ಅರಿವಿದ್ದರೂ ಜನರಿಗೆ ಆಮೀಷ ಒಡ್ಡಿ ಉತ್ಪನ್ನ ಮಾರಾಟ ಮಾಡುತ್ತಿದ್ದವರ ವಿರುದ್ಧ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡರು.

 

ShareSendTweetShare
ADVERTISEMENT
Previous Post

ಅರಣ್ಯಾಧಿಕಾರಿ ನಡೆಗೆ ಅತಿಕ್ರಮಣದಾರರ ಆಕ್ರೋಶ

Next Post

ಅರಬೈಲ್ ಘಟ್ಟ: ಪ್ರಯಾಣಿಕರಿಗೆ ತುಸು ನೆಮ್ಮದಿಯ ಸುದ್ದಿ!

Next Post

ಅರಬೈಲ್ ಘಟ್ಟ: ಪ್ರಯಾಣಿಕರಿಗೆ ತುಸು ನೆಮ್ಮದಿಯ ಸುದ್ದಿ!

ಸುಂದರ ಗೂಡಿಗೆ ಕೊಳ್ಳಿ ಇಟ್ಟವರಾರು? ಅಭಿಜಿತ್ ಮೇಲೆ ಎಲ್ಲರ ಅನುಮಾನ!

ಕೊಲೆಗೆ ಯತ್ನಿಸಿದವನಿಗೆ ಜೈಲು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.