6
  • Latest

ಅರಬೈಲ್ ಘಟ್ಟ: ಪ್ರಯಾಣಿಕರಿಗೆ ತುಸು ನೆಮ್ಮದಿಯ ಸುದ್ದಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಅರಬೈಲ್ ಘಟ್ಟ: ಪ್ರಯಾಣಿಕರಿಗೆ ತುಸು ನೆಮ್ಮದಿಯ ಸುದ್ದಿ!

AchyutKumar by AchyutKumar
in ದೇಶ - ವಿದೇಶ

ಯಲ್ಲಾಪುರ: ಅರಬೈಲ್ ಘಟ್ಟ ಪ್ರದೇಶದಲ್ಲಿ ಪದೇ ಪದೇ ಅಪಘಾತ ನಡೆಯುತ್ತಿರುವ ಬಗ್ಗೆ ಲಾರಿ ಮಾಲಕ ಹಾಗೂ ಚಾಲಕ ಸಂಘದ ಅಧ್ಯಕ್ಷ ಅಧ್ಯಕ್ಷ ಸುಜಯ ಮರಾಠಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಮನವರಿಕೆ ಮಾಡಿದ್ದು, ಮಳೆ ಮುಗಿದ ತಕ್ಷಣ ಮರು ಡಾಂಬರೀಕರಣ ನಡೆಸುವ ಭರವಸೆ ಸಿಕ್ಕಿದೆ.

ಲಾರಿ ಚಾಲಕ ಹಾಗೂ ಮಾಲಕ ಸಂಘದ ಪದಾಧಿಕಾರಿಗಳು ಬುಧವಾರ ಅರಬೈಲ್ ಪ್ರದೇಶಕ್ಕೆ ಭೇಟಿ ನೀಡಿದರು. ಅಲ್ಲಿ ಹೆದ್ದಾರಿ ಪ್ರಾಧಿಕಾರದ ಅಭಿಯಂತರ ಮಹೇಶ ನಾಯ್ಕ ಆಗಮಿಸಿದ್ದು, ಅವರಿಗೆ ಲಾರಿ ಮಾಲಕ ಹಾಗೂ ಚಾಲಕರ ಸಂಘದ ಗೌರವ ಅಧ್ಯಕ್ಷ ಮಹೇಶ ನಾಯ್ಕ ಸಮಸ್ಯೆಗಳನ್ನು ವಿವರಿಸಿದರು. ಸಂಘದ ಪ್ರಮುಖರಾದ ನಾಗೇಂದ್ರ ಭಟ್ಟ ಕವಾಳೆ, ಖಾಜಾ ಅಪ್ತಾರ್, ಸಾಧೀಕ್ ಹಾಗೂ ಅಮಿತ್ ನಾಯ್ಕ ಪ್ರಯಾಣಿಕರು ಅನುಭವಿಸುತ್ತಿರುವ ಕಷ್ಟಗಳ ಬಗ್ಗೆ ವಿವರಿಸಿದರು.

`ಹೆದ್ದಾರಿಯಲ್ಲಿನ ಹೊಂಡಗಳನ್ನು ತಕ್ಷಣ ಮುಚ್ಚಬೇಕು. ಎತ್ತರ-ತಗ್ಗವಿರುವ ಸ್ಥಳಗಳನ್ನು ಸಮದಟ್ಟು ಮಾಡಿ ಸುಗಮ ಪ್ರಯಾಣಕ್ಕೆ ಅವಕಾಶ ಮಾಡಿಕೊಡಬೇಕು’ ಎಂದು ಸಂಘದ ಅಧ್ಯಕ್ಷ ಸುಜಯ ಮರಾಠಿ ಒತ್ತಾಯಿಸಿದರು. `ತಿರುವುಗಳಲ್ಲಿನ ಅಪಾಯದ ಪರಿಸ್ಥಿತಿ ತಪ್ಪಿಸಬೇಕು. ಮರುಡಾಂಬರಿಕರಣ ನಡೆಸಬೇಕು’ ಎಂದು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಇಲಾಖೆ ಇಂಜಿನಿಯರ್ ಮಹೇಶ ನಾಯ್ಕ `ಅರಬೈಲ್ ಮಾರುತಿ ದೇವಸ್ಥಾನದಿಂದ ಬೀರಗದ್ದೆ ದೇವಸ್ಥಾನದವರೆಗೆ ಮರುಡಾಂಬರಿಕರಣ ನಡೆಯಲಿದೆ. ಈ ಕೆಲಸಕ್ಕಾಗಿ ಹುಬ್ಬಳ್ಳಿಯ ಎನ್ ಬಿ ಹಿರೇಮಠ್ ಅವರಿಗೆ ಟೆಂಡರ್ ಆಗಿದ್ದು, ಮಳೆ ಮುಗಿದ ತಕ್ಷಣ ಕೆಲಸ ಶುರುವಾಗಲಿದೆ’ ಎಂದು ತಿಳಿಸಿದರು. `ಪ್ರಸ್ತುತ ಒಂದು ಜೆಸಿಬಿ ಯಂತ್ರದ ಮೂಲಕ ಹೆದ್ದಾರಿ ಸಮದಟ್ಟು ನಡೆಯುತ್ತಿದ್ದು, ಇನ್ನೊಂದು ಜೆಸಿಬಿ ಪಡೆದು ಕೂಡಲೇ ಆ ಕೆಲಸ ಮುಗಿಸಬೇಕು’ ಎಂದು ಸಂಘದವರು ಆಗ್ರಹಿಸಿದರು. ಅದಕ್ಕೂ ಅಧಿಕಾರಿ ಒಪ್ಪಿಗೆ ಸೂಚಿಸಿದರು. `4 ಇಂಚು ಮರುಡಾಂಬರೀಕರಣ ನಡೆಯಲಿದೆ’ ಎಂದು ಅಧಿಕಾರಿ ಮಹೇಶ ನಾಯ್ಕ ಮಾಹಿತಿ ನೀಡಿದರು.

ShareSendTweetShare
Previous Post

ದೀಪಾವಳಿ ಆಫರ್ ನೀಡಿದವನ ಮೇಲೆ ಪೊಲೀಸ್ ದೂರು!

Next Post

ಸುಂದರ ಗೂಡಿಗೆ ಕೊಳ್ಳಿ ಇಟ್ಟವರಾರು? ಅಭಿಜಿತ್ ಮೇಲೆ ಎಲ್ಲರ ಅನುಮಾನ!

Next Post

ಸುಂದರ ಗೂಡಿಗೆ ಕೊಳ್ಳಿ ಇಟ್ಟವರಾರು? ಅಭಿಜಿತ್ ಮೇಲೆ ಎಲ್ಲರ ಅನುಮಾನ!

ಕೊಲೆಗೆ ಯತ್ನಿಸಿದವನಿಗೆ ಜೈಲು

ಮತ್ಸ್ಯಕನ್ಯೆಯರಿಗೆ ಬಂಪರ್ ಸುದ್ದಿ: ಮೀನು ಮಾರಾಟಕ್ಕೆ ಮೂರು ಚಕ್ರದ ಗಾಡಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.