6
  • Latest

ಕೊಲೆಗೆ ಯತ್ನಿಸಿದವನಿಗೆ ಜೈಲು

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೊಲೆಗೆ ಯತ್ನಿಸಿದವನಿಗೆ ಜೈಲು

AchyutKumar by AchyutKumar
October 23, 2024
in ಸ್ಥಳೀಯ
advt advt advt
ADVERTISEMENT

ಮುಂಡಗೋಡು: ವ್ಯಕ್ತಿಯೊಬ್ಬರ ಕೊಲೆಗೆ ಯತ್ನಿಸಿದವನಿಗೆ ನ್ಯಾಯಾಲಯ 3 ವರ್ಷ ಜೈಲು ಹಾಗೂ 8 ಸಾವಿರ ರೂ ದಂಡ ವಿಧಿಸಿದೆ. ಸಂತ್ರಸ್ತರಿಗೆ 5 ಸಾವಿರ ರೂ ಪರಿಹಾರ ವಿತರಿಸುವಂತೆಯೂ ಸೂಚಿಸಿದೆ.

2022ರ ಅಗಸ್ಟ 18ರಂದು ಶ್ಯಾಮಪ್ರಸಾದ ಕುಟ್ಟಪ್ಪ ಎಂಬಾತ ದಿವಾಕರನ್ ರಾಘವನ್ ಎಂಬಾತರ ಮೇಲೆ ಕಬ್ಬಿಣದ ರಾಡಿನಿಂದ ಹೊಡೆದಿದ್ದ. ಜಗಳ ಬಿಡಿಸಲು ಹೋದ ರಾಧಾಮಣಿ ದಿವಾಕರನ್ ಅವರಿಗೂ ಬೈದಿದ್ದ. ನಂತರ ಕಬ್ಬಿಣದ ರಾಡನ್ನು ಹಳ್ಳಕ್ಕೆ ಎಸೆದು ಸಾಕ್ಷಿ ನಾಶ ಮಾಡಿದ್ದ. ಶ್ಯಾಮಪ್ರಸಾದ ವಿರುದ್ಧ ಕೊಲೆ ಯತ್ನದ ಆರೋಪ ಕೇಳಿ ಬಂದಿತ್ತು. ಮುಂಡಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಪಿಎಸ್‌ಐ ಬಸವರಾಜ ಮಬನೂರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಶಿರಸಿ ನ್ಯಾಯಾಲಯದ ನ್ಯಾಯಾಧೀಶ ಕಿರಣ ಕೇಣಿ ಎಲ್ಲಾ ಸಾಕ್ಷಿಗಳ ಮಾತು ಆಲಿಸಿದರು.

Advertisement. Scroll to continue reading.

ಶ್ಯಾಮಪ್ರಸಾದ ಕುಟ್ಟಪ್ಪ ಮೇಲಿನ ಆರೋಪ ಋಜುವಾತಾದ ಕಾರಣ ಅಕ್ಟೊಬರ್ 22ರಂದು ನ್ಯಾಯಾಧೀಶರು ಶ್ಯಾಮಪ್ರಸಾದ’ಗೆ ಶಿಕ್ಷೆ ಪ್ರಕಟಿಸಿದರು. ಅದರ ಪ್ರಕಾರ ಮೂರು ವರ್ಷ ಜೈಲು, 5 ಸಾವಿರ ದಂಡದ ಜೊತೆ ಸಂತ್ರಸ್ತ ಗಾಯಾಳುವಿಗೆ ಸಹ 5 ಸಾವಿರ ರೂ ಪರಿಹಾರ ಒದಗಿಸಬೇಕು ಎಂದು ಅವರು ಆದೇಶಿಸಿದರು. ಸರ್ಕಾರಿ ನ್ಯಾಯವಾದಿ ರಾಜೇಶ್ ಮಳಗಿಕರ್ ನೊಂದವರ ಪರ ವಾದಿಸಿದ್ದರು.

 

ShareSendTweetShare
ADVERTISEMENT
Previous Post

ಸುಂದರ ಗೂಡಿಗೆ ಕೊಳ್ಳಿ ಇಟ್ಟವರಾರು? ಅಭಿಜಿತ್ ಮೇಲೆ ಎಲ್ಲರ ಅನುಮಾನ!

Next Post

ಮತ್ಸ್ಯಕನ್ಯೆಯರಿಗೆ ಬಂಪರ್ ಸುದ್ದಿ: ಮೀನು ಮಾರಾಟಕ್ಕೆ ಮೂರು ಚಕ್ರದ ಗಾಡಿ!

Next Post

ಮತ್ಸ್ಯಕನ್ಯೆಯರಿಗೆ ಬಂಪರ್ ಸುದ್ದಿ: ಮೀನು ಮಾರಾಟಕ್ಕೆ ಮೂರು ಚಕ್ರದ ಗಾಡಿ!

ಸಂಗೀತ ಆಲಾಪ | ತೇಜಸ್ವಿನಿ ಮುಡಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

ಬೀದಿ ದೀಪಕ್ಕಾಗಿ ಬೀದಿಗಿಳಿದ ಬಿಜೆಪಿಗರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.