6
  • Latest

ಮತ್ಸ್ಯಕನ್ಯೆಯರಿಗೆ ಬಂಪರ್ ಸುದ್ದಿ: ಮೀನು ಮಾರಾಟಕ್ಕೆ ಮೂರು ಚಕ್ರದ ಗಾಡಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮತ್ಸ್ಯಕನ್ಯೆಯರಿಗೆ ಬಂಪರ್ ಸುದ್ದಿ: ಮೀನು ಮಾರಾಟಕ್ಕೆ ಮೂರು ಚಕ್ರದ ಗಾಡಿ!

AchyutKumar by AchyutKumar
in ರಾಜ್ಯ

ಕಾರವಾರ: ಮೀನು ಸೇವನೆ ಉತ್ತೇಜಿಸುವುದಕ್ಕಾಗಿ ಸರ್ಕಾರ `ಮತ್ಸ್ಯ ವಾಹಿನಿ’ ಯೋಜನೆ ಜಾರಿಗೆ ತಂದಿದ್ದು, ಮೀನು ಮಾರಾಟಗಾರರಿಗೆ ಈ ಯೋಜನೆ ಅಡಿ ಮೂರು ಚಕ್ರದ ವಾಹನಗಳನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ನೆರವು ನೀಡುತ್ತಿದೆ. ನವೆಂಬರ್ 11ರ ಒಳಗೆ ಅರ್ಜಿ ಸಲ್ಲಿಸಿ ಆಯ್ಕೆಯಾದವರಿಗೆ ಈ ಯೋಜನೆ ಅನುಕೂಲವಾಗಲಿದೆ.

ತಾಜಾ ಮೀನು ಹಾಗೂ ಮೀನು ಉತ್ಪನ್ನ ಮಾರಾಟಕ್ಕಾಗಿ ಆಸಕ್ತರು ಈ ಯೋಜನೆಯ ಪ್ರಯೋಜನ ಪಡೆಯಬಹುದು. ಸಾಮಾನ್ಯ ವರ್ಗದ ಮೀನು ಮಾರಾಟಗಾರರು 1 ಲಕ್ಷ ರೂ, ಮಹಿಳೆ ಹಾಗೂ ಪರಿಶಿಷ್ಟ ಸಮುದಾಯದವರು 50 ಸಾವಿರ ರೂ ಭದ್ರತಾ ಠೇವಣಿಯಿಡುವುದು ಕಡ್ಡಾಯ. ಇದರೊಂದಿಗೆ ವಾಹನಕ್ಕೆ ಮಾಸಿಕ 3 ಸಾವಿರ ರೂ ಬಾಡಿಗೆ ಪಾವತಿಸಬೇಕು.

ಈ ಯೋಜನೆ ಅಡಿ ತ್ರಿಚಕ್ರ ವಾಹನ ಪಡೆಯಲು ಆಸಕ್ತಿ ಇದ್ದವರು ನಿಮ್ಮ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಭೇಟಿ ಮಾಡಿ.

ShareSendTweetShare
Previous Post

ಕೊಲೆಗೆ ಯತ್ನಿಸಿದವನಿಗೆ ಜೈಲು

Next Post

ಸಂಗೀತ ಆಲಾಪ | ತೇಜಸ್ವಿನಿ ಮುಡಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

Next Post

ಸಂಗೀತ ಆಲಾಪ | ತೇಜಸ್ವಿನಿ ಮುಡಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

ಬೀದಿ ದೀಪಕ್ಕಾಗಿ ಬೀದಿಗಿಳಿದ ಬಿಜೆಪಿಗರು!

BSNL ಜೊತೆ ನೀವು ಅಪ್‌ಗ್ರೇಡ್ ಆಗಿ: ಈ ಕೆಲಸ ಮಾಡದಿದ್ದರೆ ನಿಮ್ಮ ಫೋನ್ ಇದ್ದೂ ಪ್ರಯೋಜನವಿಲ್ಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.