6
  • Latest

ಸಂಗೀತ ಆಲಾಪ | ತೇಜಸ್ವಿನಿ ಮುಡಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಸಂಗೀತ ಆಲಾಪ | ತೇಜಸ್ವಿನಿ ಮುಡಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

AchyutKumar by AchyutKumar
in ದೇಶ - ವಿದೇಶ

ಕುಮಟಾ: ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ರಾಷ್ಟ್ರಮಟ್ಟದ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಸ್ಪರ್ಧೆ `ಗುಣಿಜ ಬಂದೀಶ್ ರಾಷ್ಟ್ರೀಯ ಪ್ರತಿಯೋಗಿತಾ’ದಲ್ಲಿ ಭಾಗವಹಿಸಿದ ತೇಜಸ್ವಿನಿ ದಿಗಂಬರ ವೆರ್ಣೇಕರ್ ಪ್ರಥಮ ಬಹುಮಾನ ಪಡೆದಿದ್ದಾರೆ. 1.25 ಲಕ್ಷ ರೂ ಹಾಗೂ ಸ್ಮರಣಿಗೆ ಜೊತೆಗಿನ ಪ್ರಶಸ್ತಿಯನ್ನು ಅವರಿಗೆ ನೀಡಿ ಗೌರವಿಸಲಾಗಿದೆ.

ಪದ್ಮಭೂಷಣ ಪಂಡಿತ ಸಿ.ಆರ್.ವ್ಯಾಸ್ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಗ್ರೇಸ್ ಫೌಂಡೇಶನ್ ಮತ್ತು ಪಂಚಮ್ ನಿಷಾದ್ ಈ ಸ್ಪರ್ಧೆಯನ್ನು ಆಯೋಜಿಸಿದ್ದರು. ಈ ಸ್ಪರ್ಧೆಯಲ್ಲಿ ಪಂಡಿತ ಸಿ.ಆರ್.ವ್ಯಾಸ್ ಅವರು ರಚಿಸಿದ ಬಂದೀಶ್’ಗಳನ್ನು ಹಾಡಬೇಕಿದ್ದು, ರಾಜ್ಯದ ನಾನಾ ಭಾಗಗಳಿಂದ ಸ್ಪರ್ಧಿಗಳು ಬಂದಿದ್ದರು. 3 ಹಂತದಲ್ಲಿ ಸ್ಪರ್ಧೆ ನಡೆಯಿತು.

ಪದ್ಮಭೂಷಣ ಸಾಜನ್ ಮಿಶ್ರ, ಪದ್ಮಶ್ರೀ ಸತೀಶ ವ್ಯಾಸ, ಪದ್ಮಶ್ರೀ ಪಂಡಿತ ಉಲ್ಹಾಸ್ ಕಶಾಲ್ಕರ್, ವಿದುಷಿ ಅಶ್ವಿನಿ ಭಿಡೆ ದೇಶಪಾಂಡೆ, ಪದ್ಮಶ್ರೀ ಸುರೇಶ ತಲ್ವಾಲ್ಕರ್, ದೇವಕಿ ಪಂಡಿತ, ಪದ್ಮಶ್ರೀ ಸತೀಶ ವ್ಯಾಸ, ಸುಹಾಸ ವ್ಯಾಸ, ವಿದುಷಿ ನಿರ್ಮಲಾ ಗೋಗಟೆ ನಿರ್ಣಾಯಕರಾಗಿದ್ದರು. ಅವರೆಲ್ಲರ ಗಮನ ಸೆಳೆದ ತೇಜಸ್ವಿನಿ ಮೊದಲ ಬಹುಮಾನ ಪಡೆದರು.

ತೇಜಸ್ವಿನಿ ಅವರು ತಿರುಪತಿ, ಪ್ರಯಾಗ, ತ್ರಿಪುರ, ಕೊಲ್ಕತ್ತಾ, ಮುಂಬೈ, ಜಲಂಧರ್, ವಾರಾಣಸಿ, ಸೋನಭದ್ರ, ತಲೇಗಾಂವ್, ಸೊಲ್ಲಾಪುರ, ಬೆಂಗಳೂರು, ಗಾಣಗಾಪುರ, ಅಗರ್ತಲಾ ಹಾಗೂ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ವೇಳೆ ಅಯೋಧ್ಯೆಯಲ್ಲಿ ಸಹ ತಮ್ಮ ಗಾಯನ ಪ್ರಸ್ತುತ ಪಡಿಸಿದ್ದಾರೆ.

ShareSendTweetShare
Previous Post

ಮತ್ಸ್ಯಕನ್ಯೆಯರಿಗೆ ಬಂಪರ್ ಸುದ್ದಿ: ಮೀನು ಮಾರಾಟಕ್ಕೆ ಮೂರು ಚಕ್ರದ ಗಾಡಿ!

Next Post

ಬೀದಿ ದೀಪಕ್ಕಾಗಿ ಬೀದಿಗಿಳಿದ ಬಿಜೆಪಿಗರು!

Next Post

ಬೀದಿ ದೀಪಕ್ಕಾಗಿ ಬೀದಿಗಿಳಿದ ಬಿಜೆಪಿಗರು!

BSNL ಜೊತೆ ನೀವು ಅಪ್‌ಗ್ರೇಡ್ ಆಗಿ: ಈ ಕೆಲಸ ಮಾಡದಿದ್ದರೆ ನಿಮ್ಮ ಫೋನ್ ಇದ್ದೂ ಪ್ರಯೋಜನವಿಲ್ಲ!

ಬಸ್ ಪಂಚರ್ ತೆಗೆದ ಗಸ್ತು ಪೊಲೀಸರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.