6
  • Latest

BSNL ಜೊತೆ ನೀವು ಅಪ್‌ಗ್ರೇಡ್ ಆಗಿ: ಈ ಕೆಲಸ ಮಾಡದಿದ್ದರೆ ನಿಮ್ಮ ಫೋನ್ ಇದ್ದೂ ಪ್ರಯೋಜನವಿಲ್ಲ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

BSNL ಜೊತೆ ನೀವು ಅಪ್‌ಗ್ರೇಡ್ ಆಗಿ: ಈ ಕೆಲಸ ಮಾಡದಿದ್ದರೆ ನಿಮ್ಮ ಫೋನ್ ಇದ್ದೂ ಪ್ರಯೋಜನವಿಲ್ಲ!

AchyutKumar by AchyutKumar
in ದೇಶ - ವಿದೇಶ

ಡಿಜಿಟಲ್ ಇಂಡಿಯಾ ಪ್ರಕ್ರಿಯೆಗೆ ಒಗ್ಗಿಕೊಳ್ಳುತ್ತಿರುವ BSNL ತನ್ನ ಗ್ರಾಹಕರ ದಾಖಲೆಗಳನ್ನು ಸಹ ಡಿಜಿಟಲೀಕರಣ ಮಾಡುತ್ತಿದೆ. ಹೀಗಾಗಿ ಅಕ್ಟೊಬರ್ 31ರ ಒಳಗೆ ಬಿಎಸ್‌ಎನ್‌ಎಲ್’ನ ಎಲ್ಲಾ ಗ್ರಾಹಕರು ತಮ್ಮ ಆಧಾರ್ ಕಾರ್ಡ ಅಥವಾ ಡ್ರೈವಿಂಗ್ ಲೈಸನ್ಸ ಜೊತೆ BSNL ಕೇಂದ್ರಗಳಿಗೆ ಭೇಟಿ ನೀಡಬೇಕು.

ADVERTISEMENT

ಅಲ್ಲಿ ತಮ್ಮ ಮೊಬೈಲಿಗೆ ಬರುವ OTP ಸಂಖ್ಯೆಯ ಜೊತೆ ದಾಖಲೆಯನ್ನು ಡಿಜಿಟಲೀಕರಣ ಮಾಡಿಸಿಕೊಳ್ಳಬೇಕು. ಈ ಪ್ರಕ್ರಿಯೆ ಸಂಪೂರ್ಣ ಉಚಿತ. ಈ ಕೆಲಸ ಮಾಡದೇ ಇದ್ದಲ್ಲಿ ಬಿಎಸ್‌ಎನ್‌ಎಲ್ ಫೋನ್ ನಂ ಸ್ಥಗಿತಗೊಳ್ಳುವುದು ಖಚಿತ!

ಈಗಾಗಲೇ ಚಾಲ್ತಿಯಲ್ಲಿರುವ ಗ್ರಾಹಕರ ಗುರುತು ಖಚಿತಪಡಿಸಲು ಬಿಎಸ್‌ಎನ್‌ಎಲ್ ದೃಢೀಕರಣ ಪ್ರಕ್ರಿಯೆ ನಡೆಸುತ್ತಿದೆ. ಬಿಎನ್‌ಎಲ್‌ಎಲ್ ಫ್ರಾಂಚೈಸಿ, ಸಿಎಸ್‌ಸಿ ಕೇಂದ್ರ ಅಥವಾ ರಿಟೇಲರ್ ಬಳಿ ಸಹ ಈ ಕೆಲಸವನ್ನು ಮಾಡಿಕೊಳ್ಳಬಹುದು.

Advertisement. Scroll to continue reading.

BSNL ಜೊತೆ ನೀವು ಅಪ್‌ಗ್ರೇಡ್ ಆಗಿ!
ಬಿಎಸ್‌ಎನ್‌ಎಲ್ 2G ಹಾಗೂ 3G ಸಿಮ್ ಪಡೆದಿರುವ ಗ್ರಾಹಕರು 4G ಸಿಮ್ ಪಡೆಯಬೇಕು. ಇದಕ್ಕೆ ಯಾವುದೇ ಹೆಚ್ಚುವರಿ ಶುಲ್ಕವಿಲ್ಲ. ಹೀಗಾಗಿ `ಹಳೆಯ ಎಲ್ಲಾ ಗ್ರಾಹಕರು 4ಜಿ ಸಿಮ್’ಗಳಿಗೆ ಅಪ್‌ಗ್ರೇಡೇಶನ್‌ಗಾಗಿ ಹತ್ತಿರದ ಬಿಎಸ್‌ಎನ್‌ಎಲ್ ಕಚೇರಿಗೆ ಭೇಟಿ ಕೊಡಿ’ ಎಂದು ಬಿಎಸ್‌ಎನ್‌ಎಲ್ ಅಧಿಕಾರಿಗಳು ಹೇಳಿದ್ದಾರೆ.

Advertisement. Scroll to continue reading.

ಈಗಾಗಲೇ ದಾಖಲೆ ಡಿಜಿಟಲೀಕರಣ ಮಾಡಿಸಿಕೊಂಡು 4G SIM ಪಡೆದವರಿಗೆ ಯಾವುದೇ ಸಮಸ್ಯೆ ಇಲ್ಲ. ಈ ಮಾಹಿತಿಯನ್ನು ನಿಮ್ಮ ಬಳಗದಲ್ಲಿ ಶೇರ್ ಮಾಡಿ. ಅಗತ್ಯವಿದ್ದವರಿಗೆ ನೆರವಾಗಿ!

 

Previous Post

ಬೀದಿ ದೀಪಕ್ಕಾಗಿ ಬೀದಿಗಿಳಿದ ಬಿಜೆಪಿಗರು!

Next Post

ಬಸ್ ಪಂಚರ್ ತೆಗೆದ ಗಸ್ತು ಪೊಲೀಸರು!

Next Post

ಬಸ್ ಪಂಚರ್ ತೆಗೆದ ಗಸ್ತು ಪೊಲೀಸರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ