6
  • Latest

ರಸ್ತೆ ಸುರಕ್ಷತೆಗೆ ಅಧಿಕಾರಿಗಳ ಅಸಡ್ಡೆ: ಜಿಲ್ಲಾಧಿಕಾರಿಗೆ ದೂರು

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಸ್ತೆ ಸುರಕ್ಷತೆಗೆ ಅಧಿಕಾರಿಗಳ ಅಸಡ್ಡೆ: ಜಿಲ್ಲಾಧಿಕಾರಿಗೆ ದೂರು

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕುಮಟಾ: ನಿತ್ಯ ಅಪಘಾತವಾಗುವ ಸ್ಥಳದ ಬಗ್ಗೆ ಮುನ್ನಚ್ಚರಿಕೆವಹಿಸಿ ನಾಮಫಲಕ ಅಳವಡಿಸುವಂತೆ ಮನವಿ ಮಾಡಿದರೂ ನಿರ್ಲಕ್ಷಿಸಿದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವಿರುದ್ಧ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರವರು ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಿದ್ದಾರೆ.

ಅಘನಾಶಿನಿ ಬಳಿಯ ಜನತಾ ಪ್ಲಾಟಿನ ಶಾಲಾ ಆವರಣ ಹಾಗೂ ರಸ್ತೆ ಸುರಕ್ಷತೆ ಬಗ್ಗೆ ಕ್ರಮ ಜರುಗಿಸುವಂತೆ ಈ ಮೊದಲು ಊರಿನವರು ಅಧಿಕಾರಿಗಳ ಬಳಿ ಮನವಿ ಮಾಡಿದ್ದರು. `ರಸ್ತೆಯಲ್ಲಿ ಹಂಪ್ ಇಲ್ಲದ ಕಾರಣ ವಾಹನ ಸವಾರರು ವೇಗವಾಗಿ ಬರುತ್ತಿದ್ದು, ನಿತ್ಯ ಅಪಘಾತವಾಗುತ್ತಿದೆ. ಇಲ್ಲಿ ಶಾಲೆಯೂ ಇದ್ದು, ಶಾಲೆ ಇರುವ ಬಗ್ಗೆ ಸೂಚನಾ ಫಲಕ ಅಳವಡಿಸಬೇಕು’ ಎಂದು ಆಗ್ರಹಿಸಿದ್ದರು. ಆದರೆ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸಾರ್ವಜನಿಕರ ಮನವಿ ಆಲಿಸಿರಲಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ನಿತ್ಯ ಒಂದಿಲ್ಲೊoದು ಅಪಘಾತ ನಡೆಯುವುದರಿಂದ ಜನ ಮಾತ್ರವಲ್ಲದೇ ಜಾನುವಾರುಗಳಿಗೆ ಸಹ ಸಮಸ್ಯೆ ಆಗಿತ್ತು. ಈ ಬಗ್ಗೆ ವಿವರಿಸಿದರೂ ಕುಮಟಾ ಲೋಕೋಪಯೋಗಿ ಇಲಾಖೆ ಸ್ಪಂದಿಸಿರಲಿಲ್ಲ. ಹೀಗಾಗಿ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗ್ಸ ಈ ಬಗ್ಗೆ ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಿದ್ದಾರೆ. `ನಾಲ್ಕು ತಿಂಗಳ ಹಿಂದೆಯೇ ಸಮಸ್ಯೆ ಬಗ್ಗೆ ವಿವರಿಸಿದರೂ ಅಧಿಕಾರಿಗಳು ಕ್ರಮ ಜರುಗಿಸಿಲ್ಲ. ನಿಯಮಗಳ ಪ್ರಕಾರ ಹಿಂಬರಹವನ್ನು ಸಹ ನೀಡಿಲ್ಲ. ಕುಮಟಾ ಪಟ್ಟಣದಿಂದ 2ಕಿಮೀ ದೂರವಿರುವ ರಸ್ತೆಯಿಂದ ಅಘನಾಶಿನಿ ಕೊನೆಯವರೆಗೆ ತಲುಪಿ ತದಡಿ ಬಾರ್ಜಿನ ಮೂಲಕ ಗೋಕರ್ಣ ತಲುಪಬಹುದಾಗಿದ್ದು, ನಿತ್ಯ ಸಾವಿರಾರು ಜನ ಓಡಾಡುವ ರಸ್ತೆ ಬಗ್ಗೆ ಅಧಿಕಾರಿಗಳು ಗಮನಹರಿಸಿಲ್ಲ’ ಎಂದವರು ದೂರಿದ್ದಾರೆ.

Advertisement. Scroll to continue reading.

`ಈ ಭಾಗದಲ್ಲಿ 40ಕ್ಕೂ ಅಧಿಕ ರೆಸಾರ್ಟಗಳಿವೆ. ನಾನಾ ಭಾಗದ ಜನ ಇಲ್ಲಿಗೆ ಬರುತ್ತಾರೆ. ಸರಿಯಾದ ಸೂಚನಾ ಫಲಕ ಇಲ್ಲದ ಕಾರಣ ಅವರು ಸಮಸ್ಯೆ ಅನುಭವಿಸುತ್ತಿದ್ದು, ಅಪಘಾತದಿಂದ ಸ್ಥಳೀಯರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಹಿಂದಿನ ಸಿಪಿಐ ತಿಮ್ಮಪ್ಪ ನಾಯ್ಕ ಅವರಿಗೆ ಸಹ ಮನವರಿಕೆ ಮಾಡಲಾಗಿದ್ದು, ಅವರು ಯಾವುದೇ ಕ್ರಮ ಜರುಗಿಸಿರಲಿಲ್ಲ’ ಎಂದು ಆಗ್ನೇಲ್ ರೋಡ್ರಿಗ್ಸ ದೂರಿದ್ದಾರೆ. `ಈ ರಸ್ತೆಗೆ ಅಗತ್ಯವಿರುವ ಕಡೆ ನಾಮಫಲಕ ಅಳವಡಿಸದೇ ಇದ್ದಲ್ಲಿ ರಸ್ತೆ ತಡೆ ನಡೆಸಿ ಹೋರಾಟ ಮಾಡುವುದು ನಿಶ್ಚಿತ’ ಎಂದವರು ಎಚ್ಚರಿಸಿದ್ದಾರೆ.

 

ShareSendTweetShare
ADVERTISEMENT
Previous Post

ಕಾನೂನು ಮಾಹಿತಿ | ನಾಯಿ ಕಚ್ಚಿದರೂ ಸಿಗುತ್ತೆ ಪರಿಹಾರ!

Next Post

ಸರ್ಕಾರಿ ಕಂಪ್ಯುಟರ್ ಮೇಲೆ ಚೀನಾ ದಾಳಿ: ಕಣ್ಣಿಗೆ ಕಾಣದ ವೈರಸ್ ವಿರುದ್ಧ ಅಧಿಕಾರಿ ದೂರು!

Next Post

ಸರ್ಕಾರಿ ಕಂಪ್ಯುಟರ್ ಮೇಲೆ ಚೀನಾ ದಾಳಿ: ಕಣ್ಣಿಗೆ ಕಾಣದ ವೈರಸ್ ವಿರುದ್ಧ ಅಧಿಕಾರಿ ದೂರು!

ರಾಷ್ಟ್ರೀಯ ಹೆದ್ದಾರಿ | ಆ ಕಡೆ ಹೊಂಡ.. ಈ ಕಡೆ ಬೊಂಡ!

ಇದು ಎರಡನೇ ಸಲ | ಈ ಶಾಸಕರಿಗೆ ಅಧಿಕಾರ ಸಿಕ್ಕಿದಾಗಲೇ ಜೈಲೂಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.