6
  • Latest

ರಾಷ್ಟ್ರೀಯ ಹೆದ್ದಾರಿ | ಆ ಕಡೆ ಹೊಂಡ.. ಈ ಕಡೆ ಬೊಂಡ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ರಾಷ್ಟ್ರೀಯ ಹೆದ್ದಾರಿ | ಆ ಕಡೆ ಹೊಂಡ.. ಈ ಕಡೆ ಬೊಂಡ!

AchyutKumar by AchyutKumar
October 24, 2024
in ದೇಶ - ವಿದೇಶ
advt advt advt
ADVERTISEMENT

ಅoಕೋಲಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಹಾದು ಹೋದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಭಾರೀ ಪ್ರಮಾಣದ ತ್ಯಾಜ್ಯ ಬೀಳುತ್ತಿದ್ದು, ಹೆದ್ದಾರಿ ಹೊಂಡದ ಜೊತೆ ತ್ಯಾಜ್ಯದ ದುರ್ವಾಸನೆ ಸಹಿಸಿಕೊಂಡು ಪ್ರಯಾಣಿಕರು ಮುಂದೆ ಸಾಗುತ್ತಿದ್ದಾರೆ.

ಅಂಕೋಲಾ ಹಾರವಾಡ ಬಳಿ ಗುರುವಾರ ರಾಶಿ ರಾಶಿ ಪ್ರಮಾಣದಲ್ಲಿ ಸೀಯಾಳ (ಬೊಂಡ)ದ ಚಿಪ್ಪುಗಳು ಕಾಣಿಸಿದವು. ಕಳೆದ ವಾರ ಸಹ ಇದೇ ಪ್ರಮಾಣದಲ್ಲಿ ಸೀಯಾಳದ ಚಿಪ್ಪು ಕಂಡಿದ್ದು, ಅದಕ್ಕೆ ಆದ ಹುಳಗಳಿಂದ ಅಕ್ಕಪಕ್ಕದ ಜನ ಸಮಸ್ಯೆ ಅನುಭವಿಸಿದ್ದರು. ಸೀಯಾಳ ಮಾರಾಟ ಮಾಡುವವರೇ ಈ ಕೃತ್ಯ ಎಸಗಿರುವ ಬಗ್ಗೆ ಜನ ದೂರುತ್ತಿದ್ದಾರೆ. ರಾಶಿ ರಾಶಿ ಸಿಪ್ಪೆಗಳನ್ನು ಹೆದ್ದಾರಿ ಪಕ್ಕ ವಿಲೇವಾರು ಮಾಡುತ್ತಿರುವುದರಿಂದ ಕೆಲ ಪ್ರಾಣಿಗಳು ಅವನ್ನು ರಸ್ತೆಗೆ ತಂದು ಹಾಕುತ್ತಿವೆ. ಇದರಿಂದ ನೆಲಕ್ಕೆ ಬಿದ್ದು ಬೈಕ್ ಸವಾರರು ಗಾಯಗೊಂಡಿದ್ದಾರೆ. ಒಂದೆರಡು ಬಾರಿ ಹೀಗೆ ರಸ್ತೆ ಪಕ್ಕ ತ್ಯಾಜ್ಯ ಎಸೆಯುವವರನ್ನು ಜನರೇ ಹಿಡಿದು ಬೈದು ಕಳುಹಿಸಿದ್ದಾರೆ. ಆದರೂ, ತ್ಯಾಜ್ಯ ಎಸೆಯುವವರ ಸಂಖ್ಯೆ ಕಡಿಮೆ ಆಗಿಲ್ಲ.

Advertisement. Scroll to continue reading.
ADVERTISEMENT
ADVERTISEMENT

`ಪ್ರಸ್ತುತ ಹೆದ್ದಾರಿ ಪಕ್ಕ ಬಿದ್ದ ತ್ಯಾಜ್ಯಗಳನ್ನು ಸ್ಥಳೀಯ ಸಂಸ್ಥೆಯವರು ತೆರವು ಮಾಡಬೇಕು. ಜೊತೆಗೆ ಇನ್ಮುಂದೆ ವ್ಯಾಪಾರಸ್ಥರು ಈ ರೀತಿ ವರ್ತಿಸದಂತೆ ಎಚ್ಚರಿಕೆ ನೀಡಬೇಕು’ ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಆಗ್ನೇಲ್ ರೋಡ್ರಿಗ್ಸ ಒತ್ತಾಯಿಸಿದ್ದಾರೆ. `ಹೆದ್ದಾರಿ ಪಕ್ಕ ಬಿದ್ದ ಬೊಂಡದ ಚಿಪ್ಪಿನಲ್ಲಿ ಮಳೆ ನೀರು ತುಂಬಿ ಸೊಳ್ಳೆಗಳು ಉತ್ಪಾದನೆಯಾಗಿದೆ. ಇದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ’ ಎಂದು ಸಾಮಾಜಿಕ ಕಾರ್ಯಕರ್ತ ಸುಧಾಕರ ನಾಯ್ಕ ವಿವರಿಸಿದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಸರ್ಕಾರಿ ಕಂಪ್ಯುಟರ್ ಮೇಲೆ ಚೀನಾ ದಾಳಿ: ಕಣ್ಣಿಗೆ ಕಾಣದ ವೈರಸ್ ವಿರುದ್ಧ ಅಧಿಕಾರಿ ದೂರು!

Next Post

ಇದು ಎರಡನೇ ಸಲ | ಈ ಶಾಸಕರಿಗೆ ಅಧಿಕಾರ ಸಿಕ್ಕಿದಾಗಲೇ ಜೈಲೂಟ!

Next Post

ಇದು ಎರಡನೇ ಸಲ | ಈ ಶಾಸಕರಿಗೆ ಅಧಿಕಾರ ಸಿಕ್ಕಿದಾಗಲೇ ಜೈಲೂಟ!

ಖಾಲಿ ಚೆಕ್ ಕೊಡುವ ಮುನ್ನ ಹುಷಾರು: ಕಾಸು ಕಿತ್ತು ಕೇಸು ಹಾಕಿಸಿಕೊಂಡ ವ್ಯಾಪಾರಿ!

OTP ಕೊಟ್ಟು ಹಣ ಕಳೆದುಕೊಂಡ ರಿಕ್ಷಾ ಚಾಲಕ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.