6
  • Latest

ರಾಷ್ಟ್ರೀಯ ಹೆದ್ದಾರಿ | ಆ ಕಡೆ ಹೊಂಡ.. ಈ ಕಡೆ ಬೊಂಡ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ರಾಷ್ಟ್ರೀಯ ಹೆದ್ದಾರಿ | ಆ ಕಡೆ ಹೊಂಡ.. ಈ ಕಡೆ ಬೊಂಡ!

AchyutKumar by AchyutKumar
in ದೇಶ - ವಿದೇಶ

ಅoಕೋಲಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಹಾದು ಹೋದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಭಾರೀ ಪ್ರಮಾಣದ ತ್ಯಾಜ್ಯ ಬೀಳುತ್ತಿದ್ದು, ಹೆದ್ದಾರಿ ಹೊಂಡದ ಜೊತೆ ತ್ಯಾಜ್ಯದ ದುರ್ವಾಸನೆ ಸಹಿಸಿಕೊಂಡು ಪ್ರಯಾಣಿಕರು ಮುಂದೆ ಸಾಗುತ್ತಿದ್ದಾರೆ.

ADVERTISEMENT

ಅಂಕೋಲಾ ಹಾರವಾಡ ಬಳಿ ಗುರುವಾರ ರಾಶಿ ರಾಶಿ ಪ್ರಮಾಣದಲ್ಲಿ ಸೀಯಾಳ (ಬೊಂಡ)ದ ಚಿಪ್ಪುಗಳು ಕಾಣಿಸಿದವು. ಕಳೆದ ವಾರ ಸಹ ಇದೇ ಪ್ರಮಾಣದಲ್ಲಿ ಸೀಯಾಳದ ಚಿಪ್ಪು ಕಂಡಿದ್ದು, ಅದಕ್ಕೆ ಆದ ಹುಳಗಳಿಂದ ಅಕ್ಕಪಕ್ಕದ ಜನ ಸಮಸ್ಯೆ ಅನುಭವಿಸಿದ್ದರು. ಸೀಯಾಳ ಮಾರಾಟ ಮಾಡುವವರೇ ಈ ಕೃತ್ಯ ಎಸಗಿರುವ ಬಗ್ಗೆ ಜನ ದೂರುತ್ತಿದ್ದಾರೆ. ರಾಶಿ ರಾಶಿ ಸಿಪ್ಪೆಗಳನ್ನು ಹೆದ್ದಾರಿ ಪಕ್ಕ ವಿಲೇವಾರು ಮಾಡುತ್ತಿರುವುದರಿಂದ ಕೆಲ ಪ್ರಾಣಿಗಳು ಅವನ್ನು ರಸ್ತೆಗೆ ತಂದು ಹಾಕುತ್ತಿವೆ. ಇದರಿಂದ ನೆಲಕ್ಕೆ ಬಿದ್ದು ಬೈಕ್ ಸವಾರರು ಗಾಯಗೊಂಡಿದ್ದಾರೆ. ಒಂದೆರಡು ಬಾರಿ ಹೀಗೆ ರಸ್ತೆ ಪಕ್ಕ ತ್ಯಾಜ್ಯ ಎಸೆಯುವವರನ್ನು ಜನರೇ ಹಿಡಿದು ಬೈದು ಕಳುಹಿಸಿದ್ದಾರೆ. ಆದರೂ, ತ್ಯಾಜ್ಯ ಎಸೆಯುವವರ ಸಂಖ್ಯೆ ಕಡಿಮೆ ಆಗಿಲ್ಲ.

`ಪ್ರಸ್ತುತ ಹೆದ್ದಾರಿ ಪಕ್ಕ ಬಿದ್ದ ತ್ಯಾಜ್ಯಗಳನ್ನು ಸ್ಥಳೀಯ ಸಂಸ್ಥೆಯವರು ತೆರವು ಮಾಡಬೇಕು. ಜೊತೆಗೆ ಇನ್ಮುಂದೆ ವ್ಯಾಪಾರಸ್ಥರು ಈ ರೀತಿ ವರ್ತಿಸದಂತೆ ಎಚ್ಚರಿಕೆ ನೀಡಬೇಕು’ ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಆಗ್ನೇಲ್ ರೋಡ್ರಿಗ್ಸ ಒತ್ತಾಯಿಸಿದ್ದಾರೆ. `ಹೆದ್ದಾರಿ ಪಕ್ಕ ಬಿದ್ದ ಬೊಂಡದ ಚಿಪ್ಪಿನಲ್ಲಿ ಮಳೆ ನೀರು ತುಂಬಿ ಸೊಳ್ಳೆಗಳು ಉತ್ಪಾದನೆಯಾಗಿದೆ. ಇದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ’ ಎಂದು ಸಾಮಾಜಿಕ ಕಾರ್ಯಕರ್ತ ಸುಧಾಕರ ನಾಯ್ಕ ವಿವರಿಸಿದರು.

Advertisement. Scroll to continue reading.
Advertisement. Scroll to continue reading.
Previous Post

ಸರ್ಕಾರಿ ಕಂಪ್ಯುಟರ್ ಮೇಲೆ ಚೀನಾ ದಾಳಿ: ಕಣ್ಣಿಗೆ ಕಾಣದ ವೈರಸ್ ವಿರುದ್ಧ ಅಧಿಕಾರಿ ದೂರು!

Next Post

ಇದು ಎರಡನೇ ಸಲ | ಈ ಶಾಸಕರಿಗೆ ಅಧಿಕಾರ ಸಿಕ್ಕಿದಾಗಲೇ ಜೈಲೂಟ!

Next Post

ಇದು ಎರಡನೇ ಸಲ | ಈ ಶಾಸಕರಿಗೆ ಅಧಿಕಾರ ಸಿಕ್ಕಿದಾಗಲೇ ಜೈಲೂಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ