6
  • Latest

ಇದು ಎರಡನೇ ಸಲ | ಈ ಶಾಸಕರಿಗೆ ಅಧಿಕಾರ ಸಿಕ್ಕಿದಾಗಲೇ ಜೈಲೂಟ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಇದು ಎರಡನೇ ಸಲ | ಈ ಶಾಸಕರಿಗೆ ಅಧಿಕಾರ ಸಿಕ್ಕಿದಾಗಲೇ ಜೈಲೂಟ!

AchyutKumar by AchyutKumar
in ರಾಜ್ಯ

ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಶಾಸಕರಾಗಿ ಆಯ್ಕೆ ಆದಾಗಲೆಲ್ಲ ಜೈಲು ಸೇರುತ್ತಿದ್ದಾರೆ.

ADVERTISEMENT

2013ರಲ್ಲಿ ಶಾಸಕರಾದಾಗ ಸಹ ಅವರು ಎರಡುವರೆ ವರ್ಷಗಳ ಕಾಲ ಜೈಲಿನಲ್ಲಿದ್ದರು. ಪ್ರಸ್ತುತ ಶಾಸಕರಾಗಿ ಆಯ್ಕೆಯಾದ ಅವರಿಗೆ ಮತ್ತೆ ಜೈಲು ಶಿಕ್ಷೆ ಅನುಭವಿಸುವ ಪರಿಸ್ಥಿತಿ ಬಂದಿದೆ.

2010ರಲ್ಲಿ ನಡೆದ ಬೇಲೆಕೆರಿ ಅದಿರು ನಾಪತ್ತೆ ಪ್ರಕರಣದಲ್ಲಿ ಸತೀಶ್ ಸೈಲ್ ಆರೋಪಿಯಾಗಿದ್ದರು. ಅವರ ಆರೋಪ ಇದೀಗ ಋಜುವಾತಾಗಿದೆ.

Advertisement. Scroll to continue reading.

ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸತೀಶ್ ಸೈಲ್ ದೋಷಿ ಎಂದು ಪ್ರಕಟಿಸಿದ್ದು, ಅವರನ್ನು ವಶಕ್ಕೆ ಪಡೆಯುವಂತೆ ಸೂಚನೆ ನೀಡಿದೆ. ಈ ಬಾರಿ ಎಷ್ಟು ವರ್ಷಗಳ ಕಾಲ ಜೈಲು ಅನುಭವಿಸಬೇಕು? ಎಂಬ ಆದೇಶವನ್ನು ಕಾಯ್ದಿರಿಸಲಾಗಿದೆ.

Advertisement. Scroll to continue reading.

ಅದಿರು ನಾಪತ್ತೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿತ್ತು. ವಾದ ಆಲಿಸಿದ ನ್ಯಾಯಾಲಯ ಸತೀಶ್ ಸೈಲರನ್ನು ದೋಷಿ ಎಂದು ನಿರ್ಧರಿಸಿದೆ. ಅವರನ್ನು ವಶಕ್ಕೆ ಪಡೆಯುವಂತೆಯೂ ಸೂಚಿಸಿದೆ.

ಶಾಸಕರಾಗಿ ಆಯ್ಕೆ ಆಗುವ ಮುನ್ನ ಅವರು ಆರಾಮಾಗಿದ್ದರು. ಸೋತ ನಂತರ ಸಹ ಅವರು ಕ್ಷೇತ್ರದ ಎಲ್ಲಡೆ ಓಡಾಟ ನಡೆಸಿಕೊಂಡಿದ್ದರು. ಅಧಿಕಾರ ಸಿಕ್ಕಾಗಲೇ ಅವರು ಇದೀಗ ಎರಡನೇ ಬಾರಿ ಜೈಲು ಸೇರುತ್ತಿದ್ದಾರೆ. ಶಾಸಕ ಸ್ಥಾನದ ಜೊತೆ ಎಂ ಸಿ ಎ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಸತೀಶ್ ಸೈಲ್ ಹೊಂದಿದ್ದಾರೆ.

Previous Post

ರಾಷ್ಟ್ರೀಯ ಹೆದ್ದಾರಿ | ಆ ಕಡೆ ಹೊಂಡ.. ಈ ಕಡೆ ಬೊಂಡ!

Next Post

ಆಹಾ ಎಂಥಾ ರುಚಿ |ಬಗೆ ಬಗೆಯ ಖಾದ್ಯಕ್ಕೆ ಮನಸೋತ ಮಾಜಿ ಶಾಸಕಿ!

Next Post

ಆಹಾ ಎಂಥಾ ರುಚಿ |ಬಗೆ ಬಗೆಯ ಖಾದ್ಯಕ್ಕೆ ಮನಸೋತ ಮಾಜಿ ಶಾಸಕಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ