6
  • Latest

ಆಹಾ ಎಂಥಾ ರುಚಿ |ಬಗೆ ಬಗೆಯ ಖಾದ್ಯಕ್ಕೆ ಮನಸೋತ ಮಾಜಿ ಶಾಸಕಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಾಣಿಜ್ಯ

ಆಹಾ ಎಂಥಾ ರುಚಿ |ಬಗೆ ಬಗೆಯ ಖಾದ್ಯಕ್ಕೆ ಮನಸೋತ ಮಾಜಿ ಶಾಸಕಿ!

AchyutKumar by AchyutKumar
in ವಾಣಿಜ್ಯ

ಕಾರವಾರ: ಒಂದೇ ಸೂರಿನ ಅಡಿ ಬಗೆ ಬಗೆಯ ಆಹಾರ ನೀಡುವ `ದ ಫುಡ್ ಸ್ಟ್ರೀಟ್’ಗೆ ಭೇಟಿ ನೀಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಅಲ್ಲಿ ಮುಂಜಾನೆಯ ಉಪಹಾರ ಸೇವಿಸಿದರು. ಕೋಸ್ಟ ಕಾಫಿ ಕುಡಿದ ಅವರು ಗುಣಮಟ್ಟದ ಬಗ್ಗೆ ಮೆಚ್ಚುಗೆಯ ಮಾತನಾಡಿದರು.

ADVERTISEMENT

ಸದಾಶಿವಗಡದ ಬೆಥನಾಯಕವಾಡ ಕ್ರಾಸಿನ ವನಿತಾ ವಿಹಾರ ಕಾಂಪ್ಲೆಕ್ಸಿನಲ್ಲಿ ಆಹಾರ ಮಳಿಗೆ ಗುರುವಾರ ಉದ್ಘಾಟನೆಯಾಗಿದೆ. `ಕೆಎಫ್‌ಸಿ, ಮಸಾಲಾ ಟ್ವಿಸ್ಟ್, ಫಿಜಾ ಹಟ್, ಕೋಸ್ಟ ಕಾಫಿ, ವಾಂಗೋ, ಇನ್ಫಿನೋ, ದಿಲ್ ಸೆ ಚಾಯ್’ ಮೊದಲಾದ ಕಂಪನಿಗಳ ತಿನಿಸು ಹಾಗೂ ಪಾನೀಯಗಳು ಇಲ್ಲಿವೆ. ಚಿಕನ್ ಖಾದ್ಯ, ಫಿಜ್ಜಾ-ಬರ್ಗರ್, ಇಡ್ಲಿ-ದೋಸಾ-ಸಮೋಸಾ, ಐಸ್ ಕ್ರೀಂ ಸೇರಿ ನಾನಾ ಬಗೆಯ ಆಹಾರಗಳು ಇಲ್ಲಿ ಸಿಗಲಿದೆ.

ಈ ಮಳಿಗೆಯನ್ನು ಗುರುವಾರ ಮಾಜಿ ಶಾಸಕಿ ರೂಪಾಲಿ ನಾಯ್ಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು `ಒಂದೇ ಸೂರಿನ ಅಡಿಯಲ್ಲಿ ಉತ್ಕೃಷ್ಟ ದರ್ಜೆಯ ವೈವಿಧ್ಯಮಯ ಆಹಾರ ಇಲ್ಲಿ ಸಿಗಲಿದೆ. ಬಗೆ ಬಗೆಯ ಸಂಯುಕ್ತವಾದ ಆಹಾರ ಮಳಿಗೆ ಸ್ಥಾಪನೆಯಿಂದ ಜನರಿಗೆ ಅನುಕೂಲವಾಗಲಿದೆ’ ಎಂದರು. 300ಕ್ಕೂ ಅಧಿಕ ಜನ ಆಗಮಿಸಿದ್ದು, ಅವರನ್ನು ಬರಮಾಡಿಕೊಂಡು ಆತಿಥ್ಯ ನೀಡಿದರು.

Advertisement. Scroll to continue reading.

ನೂತನ ಉದ್ಘಾಟನೆಯಾದ ಮಳಿಗೆಗೆ ಸಂಜೆಯವರೆಗೂ ಜನ ಬರುತ್ತಿದ್ದಾರೆ. ವಿವಿಧ ಖಾದ್ಯ ಸವಿಯಲು ಸಂಜೆ ವೇಳೆ ಯುವ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಂಡರು. ಕಾರವಾರ ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ, ಅಂಕೋಲಾ ಪುರಸಭೆ ಅಧ್ಯಕ್ಷ ಸೂರಜ ನಾಯ್ಕ ಪ್ರಮುಖರಾದ ಶೀಲಾ ಶೆಟ್ಟಿ, ಶ್ರೀಧರ ನಾಯ್ಕ, ಜಾರ್ಜ ಫರ್ನಾಂಡಿಸ್, ಸೂರಜ ದೇಸಾಯಿ, ಸುರೇಂದ್ರ ಗಾಂವಕರ ಇನ್ನಿತರರು ಅಲ್ಲಿನ ಖಾದ್ಯ ಸವಿದು ಮೆಚ್ಚುಗೆ ವ್ಯಕ್ತಪಡಿಸಿದರು.

Advertisement. Scroll to continue reading.

ಆಹಾರ ಮಳಿಗೆಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ಉದ್ಘಾಟನೆ ವೇಳೆ ಡೊಳ್ಳು ಕುಣಿತ ಗಮನ ಸೆಳೆಯಿತು.

Previous Post

ಇದು ಎರಡನೇ ಸಲ | ಈ ಶಾಸಕರಿಗೆ ಅಧಿಕಾರ ಸಿಕ್ಕಿದಾಗಲೇ ಜೈಲೂಟ!

Next Post

ಖಾಲಿ ಚೆಕ್ ಕೊಡುವ ಮುನ್ನ ಹುಷಾರು: ಕಾಸು ಕಿತ್ತು ಕೇಸು ಹಾಕಿಸಿಕೊಂಡ ವ್ಯಾಪಾರಿ!

Next Post

ಖಾಲಿ ಚೆಕ್ ಕೊಡುವ ಮುನ್ನ ಹುಷಾರು: ಕಾಸು ಕಿತ್ತು ಕೇಸು ಹಾಕಿಸಿಕೊಂಡ ವ್ಯಾಪಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ