6
  • Latest

ಹಸು ಕೊಂದು ಬಾವಿಗೆ ಎಸೆದ ದುರುಳರು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹಸು ಕೊಂದು ಬಾವಿಗೆ ಎಸೆದ ದುರುಳರು!

AchyutKumar by AchyutKumar
in ಸ್ಥಳೀಯ

ಭಟ್ಕಳ: ಮುಟ್ಟಳ್ಳಿ ಗ್ರಾಮದ ತಲಾಂದ ಬಳಿ ಮೇವಿಗೆ ತೆರಳಿದ್ದ ಹಸುವನ್ನು ಅಪಹರಿಸಿದ ದುರುಳರು ಅದನ್ನು ಕೊಂದು ರುಂಡವನ್ನು ಬಾವಿಗೆ ಎಸೆದು ಪರಾರಿಯಾಗಿದ್ದಾರೆ.

ಮಂಜುನಾಥ ಸೋಮಯ್ಯ ಗೊಂಡ ಅವರಿಗೆ ಸೇರಿದ ಹಸು ಮಂಗಳವಾರ ಮೇವಿಗೆ ತೆರಳಿತ್ತು. ಆದರೆ, ಕೊಟ್ಟಿಗೆಗೆ ಮರಳಿರಲಿಲ್ಲ. ರಾತ್ರಿ ಹುಡುಕಾಡಿದರೂ ಹಸು ಕಾಣಿಸಿರಲಿಲ್ಲ. ಮರುದಿನ ಬೆಳಗ್ಗೆ ಮತ್ತೆ ನೋಡಿದಾಗ ಸಮೀಪದ ಬಾವಿಯಲ್ಲಿ ಹಸುವಿನ ತಲೆ ಭಾಗ ಕಾಣಿಸಿದೆ. ಮತ್ತಷ್ಟು ಹುಡುಕಿದಾಗ ಬಾವಿಯಲ್ಲಿಯೇ ಇನ್ನಷ್ಟು ಅವಶೇಷಗಳು ಸಿಕ್ಕಿದೆ.

ಭಟ್ಕಳದಲ್ಲಿ ಗೋ ಕಳ್ಳರ ಅಟ್ಟಹಾಸ ಮಿತಿಮೀರಿದ್ದು, ಮೇವಿಗೆ ತೆರಳಿದ ಹಸುವನ್ನು ವಧೆ ಮಾಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ShareSendTweetShare
Previous Post

ಒಂಟಿ ಮನೆ ಮೇಲೆ ದುಷ್ಕರ್ಮಿಗಳ ದಾಳಿ: ವೃದ್ಧರ ಮೇಲೆ ಹಲ್ಲೆ ಮಾಡಿ ಪರಾರಿ!

Next Post

ಕರೆಂಟ್ ಬಿಲ್ ಕಟ್ಟಲು ಕಾಸಿಲ್ಲ: ಕಂದಾಯ ಕಚೇರಿಯ ಪವರ್ ಕಟ್!

Next Post

ಕರೆಂಟ್ ಬಿಲ್ ಕಟ್ಟಲು ಕಾಸಿಲ್ಲ: ಕಂದಾಯ ಕಚೇರಿಯ ಪವರ್ ಕಟ್!

ಕೊನೆಗೂ ಬದುಕದ ಕಾಡುಪ್ರಾಣಿ: ಕಡವೆ ಸಾವಿಗೆ ಕಾರಣ ಯಾರು?

Yakshashree A historical story by profession

ಯಕ್ಷಶ್ರೀ: ವೃತ್ತಿಯಿಂದ ಐತಿಹಾಸಿಕ ಕಥೆ.. ಪೃವೃತ್ತಿಯಿಂದ ಪೌರಾಣಿಕ ಕಥೆ ಹೇಳುವ ಸಾಹಿತಿ ಇವರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.