6
  • Latest

ಕರೆಂಟ್ ಬಿಲ್ ಕಟ್ಟಲು ಕಾಸಿಲ್ಲ: ಕಂದಾಯ ಕಚೇರಿಯ ಪವರ್ ಕಟ್!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕರೆಂಟ್ ಬಿಲ್ ಕಟ್ಟಲು ಕಾಸಿಲ್ಲ: ಕಂದಾಯ ಕಚೇರಿಯ ಪವರ್ ಕಟ್!

AchyutKumar by AchyutKumar
October 24, 2024
in ಸ್ಥಳೀಯ
advt advt advt
ADVERTISEMENT

ಕುಮಟಾ:  ತಾಲೂಕು ಆಡಳಿತ ಸೌಧದಿಂದ ಹೆಸ್ಕಾಂ’ಗೆ 4.13 ಲಕ್ಷ ರೂ ವಿದ್ಯುತ್ ಬಿಲ್ ಪಾವತಿ ಆಗಬೇಕಿದೆ. ಈ ಹಣ ಪಾವತಿಸದೇ ಇದ್ದಲ್ಲಿ ಪವರ್ ಕಟ್ ಮಾಡುವುದಾಗಿ ಹೆಸ್ಕಾಂ ಅಧಿಕಾರಿಗಳು ಕಂದಾಯ ಇಲಾಖೆಗೆ ನೋಟಿಸ್ ನೀಡಿದ್ದು, ಅದಕ್ಕೂ ಸ್ಪಂದಿಸದ ಹಿನ್ನಲೆ ಗುರುವಾರ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದಾರೆ.

ತಾಲೂಕು ಆಡಳಿತ ಸೌಧದ ವಿವಿಧ ವಿಭಾಗಗಳಿಂದ ಒಂದು ವರ್ಷದಿಂದ ವಿದ್ಯುತ್ ಬಿಲ್ ಪಾವತಿಯಾಗಿಲ್ಲ. ಉಪವಿಭಾಗಾಧಿಕಾರಿ ಕಚೇರಿ, ತಹಶೀಲ್ದಾರ್ ಕಚೇರಿ ಒಳಗೊಂಡು ಎಲ್ಲಾ ಕಚೇರಿ ಸೇರಿ 4,13,871 ವಿದ್ಯುತ್ ಬಿಲ್ ಬಾಕಿ ಇರಿಸಿಕೊಂಡಿದೆ. ಈ ಹಿನ್ನಲೆ ಹೆಸ್ಕಾಂ ಎಇಇ ರಾಜೇಶ ಮಡಿವಾಳ ನೋಟಿಸ್ ಜಾರಿ ಮಾಡಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಅನೇಕ ಬಾರಿ ಮನವಿ ಮಾಡಿದರೂ ವಿದ್ಯುತ್ ಬಿಲ್ ಪಾವತಿ ಮಾಡಿಲ್ಲ. ಕಂದಾಯ ಅಧಿಕಾರಿಗಳು 2 ದಿನ ಸಮಯ ಕೇಳುತ್ತಲಿದ್ದು, ಸಾಕಷ್ಟು ಬಾರಿ ಸಮಯ ನೀಡಲಾಗಿದೆ. ಅದಾಗಿಯೂ ಹಣ ಪಾವತಿ ಆಗಿರಲಿಲ್ಲ’  ಎಂದು ಅಧಿಕಾರಿಗಳು ಹೇಳಿದ್ದಾರೆ.

ShareSendTweetShare
ADVERTISEMENT
Previous Post

ಹಸು ಕೊಂದು ಬಾವಿಗೆ ಎಸೆದ ದುರುಳರು!

Next Post

ಕೊನೆಗೂ ಬದುಕದ ಕಾಡುಪ್ರಾಣಿ: ಕಡವೆ ಸಾವಿಗೆ ಕಾರಣ ಯಾರು?

Next Post

ಕೊನೆಗೂ ಬದುಕದ ಕಾಡುಪ್ರಾಣಿ: ಕಡವೆ ಸಾವಿಗೆ ಕಾರಣ ಯಾರು?

Yakshashree A historical story by profession

ಯಕ್ಷಶ್ರೀ: ವೃತ್ತಿಯಿಂದ ಐತಿಹಾಸಿಕ ಕಥೆ.. ಪೃವೃತ್ತಿಯಿಂದ ಪೌರಾಣಿಕ ಕಥೆ ಹೇಳುವ ಸಾಹಿತಿ ಇವರು!

Yakshagana - Pre wedding video shooting by Bharatanatyam

ಸಪ್ತಪದಿ ಸಡಗರಕ್ಕೂ ಮುನ್ನ ಕಲಾ ಸಂಗಮ: ಯಕ್ಷಗಾನ-ಭರತನಾಟ್ಯದ ಸಮಾಗಮ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.