6
  • Latest

ಮದುವೆ ಮನೆಯಲ್ಲಿ ಮನಸ್ತಾಪ: ಹಳೆ ದ್ವೇಷ.. ಹೊಸ ಹೊಡೆದಾಟ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮದುವೆ ಮನೆಯಲ್ಲಿ ಮನಸ್ತಾಪ: ಹಳೆ ದ್ವೇಷ.. ಹೊಸ ಹೊಡೆದಾಟ!

AchyutKumar by AchyutKumar
in ಸ್ಥಳೀಯ

ಭಟ್ಕಳ: ಕೋಟೆಮನೆ ತಲಗೋಡಿನ ಶರತ್ ನಾಯ್ಕ ಹಾಗೂ ಅವರ ಅಕ್ಕನ ತಮ್ಮ ಗಣಪತಿ ನಾಯ್ಕ ನಡುವೆ ಹೊಡೆದಾಟ ನಡೆದಿದೆ.

ಗಣಪತಿ ಶಂಕರ್ ನಾಯ್ಕ ಎಂಬಾತರು ಶರತ ರಾಮಚಂದ್ರ ನಾಯ್ಕರ ಅಕ್ಕನನ್ನು ಮದುವೆಯಾಗಿದ್ದು, ಮದುವೆ ದಿನದಿಂದಲೂ ಭಾವ-ಬಾಮೈದರ ನಡುವೆ ಮನಸ್ತಾಪವಿತ್ತು. ಅಕ್ಟೊಬರ್ 23ರಂದು ನಡೆದ ವಿಷ್ಣು ನಾಯ್ಕ ಅವರ ಮದುವೆಯಲ್ಲಿ ಈ ಎಲ್ಲರೂ ಭಾಗವಹಿಸಿದ್ದರು. ಮದುವೆ ಮರುದಿನ ರಾತ್ರಿ ಊಟದ ವೇಳೆ ಶರತ್ ನಾಯ್ಕ ತನ್ನ ಸಹಚರರಾದ ಸುರೇಶ ನಾಗಪ್ಪ ನಾಯ್ಕ ಹಾಗೂ ಹರ್ಷ ಮಂಜುನಾಥ ನಾಯ್ಕರನ್ನು ಕರೆದುಕೊಂಡು ಬಂದು ಗಲಾಟೆ ಮಾಡಿದ್ದು, ಈ ವೇಳೆ ಹೊಡೆದಾಟ ನಡೆದಿದೆ.

ಶರತ್ ನಾಯ್ಕ ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಗಣಪತಿ ನಾಯ್ಕರ ಮೇಲೆ ಹಲ್ಲೆ ನಡೆಸಿದ ಆರೋಪವಿದೆ. ಭಾವನನ್ನು ಕೊಲೆ ಮಾಡುವ ಉದ್ದೇಶದಿಂದ ಆತ ಈ ಕೃತ್ಯ ಎಸಗಿರುವ ಬಗ್ಗೆ ಅಲ್ಲಿದ್ದ ರವಿ ಗೋವಿಂದ ನಾಯ್ಕ ಪೊಲೀಸರಿಗೆ ದೂರಿದ್ದಾರೆ. `ಮೂವರು ಸೇರಿ ಗಣಪತಿ ನಾಯ್ಕರ ಮೇಲೆ ಹಲ್ಲೆ ನಡೆಸಿದ್ದರಿಂದ ಗಣಪತಿ ನಾಯ್ಕರು ಗಾಯಗೊಂಡಿದ್ದಾರೆ. ಈ ವೇಳೆ ಭಾಸ್ಕರ ಹಾಗೂ ರಾಘವ ಎಂಬಾತರು ಈ ಜಗಳ ತಪ್ಪಿಸಿದರು’ ಎಂದು ದೂರುದಾರರು ವಿವರಿಸಿದ್ದಾರೆ.

ShareSendTweetShare
Previous Post

ಊರಲ್ಲಿ ಯಾರೂ ಸತ್ತರೂ ಈ ಶಾಲೆಗೆ ರಜೆ!

Next Post

ಸ್ನಾನಕ್ಕೆ ಹೋದವ ಶವವಾದ: ಬಾತ್ ರೂಂ’ನಲ್ಲಿ ಬಿದ್ದು ಯುವಕ ಸಾವು!

Next Post

ಸ್ನಾನಕ್ಕೆ ಹೋದವ ಶವವಾದ: ಬಾತ್ ರೂಂ'ನಲ್ಲಿ ಬಿದ್ದು ಯುವಕ ಸಾವು!

ತಾಯಿ ನೆನಪಿನಲ್ಲಿ ಸರಾಯಿ ಚಟ: ಕೊನೆಗೂ ಜೀವಬಿಟ್ಟ ಮಗ!

ಅಲ್ಲಿ ನಿರಪರಾಧಿ.. ಶಿರಸಿಯಲ್ಲಿ ಅಪರಾಧಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.