6
  • Latest

ಅಲ್ಲಿ ನಿರಪರಾಧಿ.. ಶಿರಸಿಯಲ್ಲಿ ಅಪರಾಧಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಲ್ಲಿ ನಿರಪರಾಧಿ.. ಶಿರಸಿಯಲ್ಲಿ ಅಪರಾಧಿ!

AchyutKumar by AchyutKumar
in ಸ್ಥಳೀಯ

ಶಿರಸಿ: ಸೂಕ್ತ ಸಾಕ್ಷಿ ಸಿಗದೇ ದಾವಣಗೆರೆ ನ್ಯಾಯಾಲಯ ವಿಧಿಸಬಹುದಾದ ಶಿಕ್ಷೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಇಬ್ಬರು ಡಕಾಯಿತರಿಗೆ ಶಿರಸಿ ನ್ಯಾಯಾಲಯ ಯೋಗ್ಯ ಶಿಕ್ಷೆ ವಿಧಿಸಿದೆ.

ಮಾರಣಾಂತಿಕ ಹಲ್ಲೆ, ಮನೆ ದರೊಡೆ ಮಾಡುವುದನ್ನು ಉದ್ಯೋಗವನ್ನಾಗಿಸಿಕೊಂಡಿದ್ದ ಬಹೂದ್ದೂರ್ ಸಿಂಗ್ ಹಾಗೂ ಸೂರಬ್ ಎಂಬಾತರಿಗೆ ಶಿರಸಿ ನ್ಯಾಯಾಧೀಶ ಕಿರಣ ಕಿಣಿ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದಾರೆ. ಮದ್ಯಪ್ರದೇಶದ ಈ ಇಬ್ಬರು ಕರ್ನಾಟಕಕ್ಕೆ ಆಗಮಿಸಿ ಅನೇಕರ ಮೇಲೆ ಹಲ್ಲೆ ನಡೆಸಿದ್ದರು. ಒಂಟಿ ಮನೆಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿದ್ದ ಅವರು ಮನೆಯಲ್ಲಿದ್ದವರನ್ನು ಥಳಿಸಿ ಚಿನ್ನ, ಬೆಳ್ಳಿ, ಹಣ ಹಾಗೂ ಮೊಬೈಲ್ ದೋಚಿ ಪರಾರಿಯಾಗುತ್ತಿದ್ದರು.

ದಾವಣಗೆರೆಯಲ್ಲಿ ನಡೆದ ಪ್ರಕರಣವೊಂದರಲ್ಲಿ ಅವರು ಆರೋಪಿಗಳಾಗಿದ್ದು, ಆ ಪ್ರಕರಣದಿಂದ ಖುಲಾಸೆಯಾಗಿದ್ದರು. ಆದರೆ, ಶಿರಸಿಯಲ್ಲಿ ನಡೆದ ಪ್ರಕರಣಕ್ಕೆ ಸಂಬAಧಿಸಿ ಆರೋಪವಿದ್ದರೂ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ತಲೆಮರೆಸಿಕೊಂಡಿದ್ದ ಈ ಇಬ್ಬರನ್ನು ಪಿಎಸ್‌ಸೈ ರತ್ನಾ ಕುರಿ ಅವರ ಊರಿಗೆ ತೆರಳಿ ಬಂಧಿಸಿದ್ದರು. 2017ರಲ್ಲಿ ಭಾಗಿರಥಿ ಬಾಳೆಮನೆ ಎಂಬಾತರ ಮನೆಗೆ ನುಗ್ಗಿ ಅವರಿಗೆ ಹಾಗೂ ಅವರ ಮಗಳು ಶಾಂತಲಾ ಎಂಬಾತರಿಗೆ ಹಲ್ಲೆ ನಡೆಸಿದ ಆರೋಪ ಡಕಾಯಿತರ ಮೇಲಿತ್ತು.

ಆ ವೇಳೆ ಭಾಗಿರಥಿ ಅವರ ಮನೆಯಲ್ಲಿದ್ದ ಒಡವೆಗಳನ್ನು ಅವರು ಅಪಹರಿಸಿದ್ದರು. ಹಣ ಹಾಗೂ ಮೊಬೈಲ್ ಸಹ ದೋಚಿ ಪರಾರಿಯಾಗಿದ್ದರು. ಶಿರಸಿಯ ವಿದ್ಯಾನಗರ ಮತ್ತು ಸಹ್ಯಾದ್ರಿ ಕಾಲೋನಿಯಲ್ಲಿ ನಡೆದ ಮನೆ ದರೋಡೆ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯ ಎಲ್ಲಾ ಸಾಕ್ಷಿ ಹಾಗೂ ದಾಖಲೆ ಪರಿಶೀಲಿಸಿ ಆದೇಶ ಹೊರಡಿಸಿದೆ. ಅದರ ಪ್ರಕಾರ ಬಹೂದ್ದೂರ್ ಸಿಂಗ್ ಹಾಗೂ ಸೂರಬ್’ಗೆ ಜೀವಾವಧಿ ಶಿಕ್ಷೆ ಜೊತೆ 10 ಸಾವಿರ ರೂ ದಂಡ ವಿಧಿಸಿದೆ. ಸರಕಾರಿ ಅಭಿಯೋಜಕರಾದ ರಾಜೇಶ ಎಂ ಮಳಗಿಕರ ಅವರು ಸಂತ್ರಸ್ತರ ಪರ ವಾದ ಮಂಡಿಸಿದ್ದರು.

 

ShareSendTweetShare
Previous Post

ತಾಯಿ ನೆನಪಿನಲ್ಲಿ ಸರಾಯಿ ಚಟ: ಕೊನೆಗೂ ಜೀವಬಿಟ್ಟ ಮಗ!

Next Post

ಐಷಾರಾಮಿ ಕಾರಿನಲ್ಲಿ ದನ ಸಾಗಾಟ: ಸೆರೆಸಿಕ್ಕ ಕಳ್ಳನಿಗೆ ನ್ಯಾಯಾಂಗ ಬಂಧನ

Next Post

ಐಷಾರಾಮಿ ಕಾರಿನಲ್ಲಿ ದನ ಸಾಗಾಟ: ಸೆರೆಸಿಕ್ಕ ಕಳ್ಳನಿಗೆ ನ್ಯಾಯಾಂಗ ಬಂಧನ

ಜಿಲ್ಲಾಮಟ್ಟದ ಸ್ಪರ್ಧೆ: ಬಿಸಗೋಡು ವಿದ್ಯಾರ್ಥಿಗಳ ಸಾಧನೆ

ಅನಾರೋಗ್ಯದ ನೆಪ.. ಕುಟುಂಬದ ಅನುಕಂಪ: ನ್ಯಾಯಾಧೀಶರ ಮುಂದೆ ಗಣಿ-ದಣಿಗಳ ಕಣ್ಣೀರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.