6
  • Latest

ಅರಣ್ಯ ಅತಿಕ್ರಮಣದಾರರಿಂದ ಬಂಗಾರಪ್ಪರ ಸ್ಮರಣೆ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಣ್ಯ ಅತಿಕ್ರಮಣದಾರರಿಂದ ಬಂಗಾರಪ್ಪರ ಸ್ಮರಣೆ

AchyutKumar by AchyutKumar
in ಸ್ಥಳೀಯ

ಕುಮಟಾ: `ಗುಡ್ಡಗಾಡು ಪ್ರದೇಶವಾದ ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಕ್ಷೇತ್ರದಲ್ಲಿ ಆಶ್ರಯ ಪಡೆದವರಿಗೆ ಮನೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಟ್ಟವರು ಬಂಗಾರಪ್ಪ ಅವರು’ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

ಮಾಸ್ತಿಕಟ್ಟಾ ದೇವಸ್ಥಾನ ಸಂಭಾಗಣದಲ್ಲಿ ಜರುಗಿದ ತಾಲೂಕಾ ಮಟ್ಟದ ಅರಣ್ಯ ಅತಿಕ್ರಮಣದಾರರ ಸಭೆಯಲ್ಲಿ ಬಂಗಾರಪ್ಪನವರ 92ನೇ ಹುಟ್ಟು ಹಬ್ಬ ಆಚರಿಸಿ ಅವರು ಮಾತನಾಡಿದರು. `ವಿದ್ಯಾರ್ಥಿ ಜೀವನದಿಂದಲೇ ಬಂಗಾರಪ್ಪನವರ ಸಾಮಾಜಿಕ ಚಟುವಟಿಕೆ ಪ್ರೇರಣೆಯಿಂದ ಶೋಷಿತ ವರ್ಗದ ಧ್ವನಿಯಾಗಿ ಕಾರ್ಯನಿರ್ವಹಿಸಿದ್ದರು. ಅವರು ಮುಖ್ಯಮಂತ್ರಿ ಆದಾಗ ಅರಣ್ಯ ಭೂಮಿಯಲ್ಲಿ ಆಶ್ರಯ ಪಟ್ಟ ನೀಡಿದ್ದರು’ ಎಂದರು. `ಆಡಳಿತಾತ್ಮಕವಾಗಿ ಜನಪರ ನಿಲುವಿಗೆ ಕಾನೂನಿನ ತೊಂದರೆ ಇದ್ದಾಗಲೂ ಅರಣ್ಯ ಭೂಮಿ ಆಶ್ರಯ ಪಟ್ಟ ನೀಡುವಿಕೆ, ಕಾವೇರಿ ನೀರಿನ ಸಮಸ್ಯೆ ಅರಿತು ರೈತರಿಗೆ ಉಚಿತ ವಿದ್ಯುತ್ ನೀಡಿರುವದು ಬಂಗಾರಪ್ಪ ಅವರ ಸಾಧನೆ’ ಎಂದರು.

ಒಕ್ಕಲೆಬ್ಬಿಸುವ ಕಾರ್ಯಕ್ಕೆ ಅತಿಕ್ರಮಣದಾರರ ವಿರೋಧ
`ಅರಣ್ಯ ಸಾಗುವಳಿ ಕ್ಷೇತ್ರದಲ್ಲಿ ಅನಾದಿಕಾಲದಿಂದಲೂ ಇರುವ ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸುವ ಅಧಿಕಾರ ಅಧಿಕಾರಿಗಳಿಗೆ ಇಲ್ಲ’ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

ಮಿರ್ಜಾನ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಅರಣ್ಯವಾಸಿಗಳ ಕಾನೂನಾತ್ಮಕ ಸಮಸ್ಯೆಗಳ ಕುರಿತು ಅರಣ್ಯವಾಸಿಗಳಲ್ಲಿ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು `ಅರಣ್ಯ ಹಕ್ಕು ಕಾಯಿದೆಯು ಅರಣ್ಯವಾಸಿಗೆ ಭದ್ರತೆ ಮತ್ತು ರಕ್ಷಣೆಯನ್ನು ನೀಡಿದೆ ಅರ್ಜಿ ತೀರ್ಮಾನ ಆಗುವರೆಗೂ ಅತಿಕ್ರಮಣದಾರರಿಗೆ ಯಾವುದೇ ಸಮಸ್ಯೆಗಳನ್ನು ಮಾಡಲು ಅರಣ್ಯವಾಸಿಗಳಿಗೆ ಕಾನೂನಿನಲ್ಲಿ ಅವಕಾಶವಿಲ್ಲ’ ಎಂದರು.

ಸoಘಟನೆಯ ಜಿಲ್ಲಾ ಸಂಚಾಲಕ ರಾಜೇಶ ಮಿತ್ರ ನಾಯ್ಕ, ಜಗದೀಶ ಹರಿಕ್ರಂತ ಮಾತನಾಡಿದರು. ಯಾಕುಬ ಬೆಟ್ಕುಳಿ, ಮೋಹನ ಪಟಗಾರ, ಸಾರಂಬಿ ಶೇಕ್ ಮುಂತಾದವರು ಉಪಸ್ಥಿತರಿದ್ದರು. ಸಂಘಟನೆಯ ತಾಲೂಕಾ ಅಧ್ಯಕ್ಷ ಮಂಜುನಾಥ ಮರಾಠಿ ಸ್ವಾಗತಿಸಿದರು.

ShareSendTweetShare
Previous Post

9 ಕೋಟಿ ರೂ ದಂಡ.. 7 ವರ್ಷ ಜೈಲು: ಸತೀಶ್ ಸೈಲ್ ರಾಜಕೀಯ ಭವಿಷ್ಯ ಅತಂತ್ರ!

Next Post

SBI ಎಟಿಎಂ ಕೇಂದ್ರದೊಳಗೆ ಅಪರಿಚಿತ: ಮಹಿಳೆಯ ಕಾಸು ಕಂಡವರ ಪಾಲು!

Next Post

SBI ಎಟಿಎಂ ಕೇಂದ್ರದೊಳಗೆ ಅಪರಿಚಿತ: ಮಹಿಳೆಯ ಕಾಸು ಕಂಡವರ ಪಾಲು!

A yoga teacher by name: What he did was intoxicating!

ಬೀಡಿ ಎಂದರೆ ಬೇಜಾರು.. ಗಾಂಜಾ ಕಂಡರೆ ಖುಷಿ: ಜಡ್ಡಿಗದ್ದೆ ಭಟ್ಟರ ಜೊತೆ ಬಕ್ಕಳದ ಹೆಗಡೆರ ನಶೆ ಇಳಿಸಿದ ಪೊಲೀಸರು!

ಬೈಕಿನ ಮೇಲೆ ಬಿದ್ದ ಮರದ ನಾಟಾ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.