6
  • Latest

ಕಳ್ಳರಿಗೆ ಶಾಕ್ ನೀಡಿದ ಮನೆ ಮಾಲಕ: ಕಾರಿನಲ್ಲಿ ಬಂದವರು ಕಾಡಿಬೇಡಿ ಓಡಿದರು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಳ್ಳರಿಗೆ ಶಾಕ್ ನೀಡಿದ ಮನೆ ಮಾಲಕ: ಕಾರಿನಲ್ಲಿ ಬಂದವರು ಕಾಡಿಬೇಡಿ ಓಡಿದರು!

AchyutKumar by AchyutKumar
October 26, 2024
in ಸ್ಥಳೀಯ
advt advt advt
ADVERTISEMENT

ಮುಂಡಗೋಡ: ಕಳ್ಳತನ ಮಾಡಲು ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನ ಬೆಳ್ಳಿ ತಡಕಾಡುತ್ತಿರುವಾಗ ಮನೆ ಮಾಲಕನ ಆಗಮನವಾಗಿದೆ. ಕದ್ದ ವಸ್ತು ತುಂಬಿದ ಬ್ಯಾಗ್ ಬಿಟ್ಟು ಕಳ್ಳರು ಅಲ್ಲಿಂದ ಪರಾರಿಯಾಗಿದ್ದಾರೆ!

ಅನ್ನಪೂರ್ಣೆಶ್ವರಿ ನಗರದಲ್ಲಿ ಮನೆ ಹೊಂದಿರುವ ಮಾರುತಿ ಕುರಿ ಶುಕ್ರವಾರ ಮಧ್ಯಾಹ್ನ ಮನೆಗೆ ಬೀಗ ಹಾಕಿ ಹೊರ ಹೋಗಿದ್ದರು. ರಾತ್ರಿ ಮನೆಗೆ ಮರಳುವ ವೇಳೆಗೆ ಕಳ್ಳರು ಆ ಮನೆ ಪ್ರವೇಶಿಸಿದ್ದರು. ಬಾಗಿಲು ಮುರಿದು ಒಳ ಪ್ರವೇಶಿಸಿದ ಕಳ್ಳರು ಕಪಾಟಿನ ಬಾಗಿಲು ಒಡೆದಿದ್ದರು. ಅಲ್ಲಿದ್ದ ಬೆಳ್ಳಿ-ಬಂಗಾರವನ್ನು ಬ್ಯಾಗಿನಲ್ಲಿ ತುಂಬಿಕೊAಡಿದ್ದರು. ಆ ಮನೆಯಿಂದ ಹೊರ ಬೀಳುವ ವೇಳೆ ಮಾರುತಿ ಅವರು ಮನೆಗೆ ಬಂದು ತಲುಪಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಮನೆ ಮಾಲಕನನ್ನು ನೋಡಿದ ಕಳ್ಳರು ಕಕ್ಕಾಬಿಕ್ಕಿಯಾಗಿದ್ದು ಬ್ಯಾಗುಸಹಿತ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದರು. ಆದರೆ, ಮಾರುತಿ ಅವರು ಬ್ಯಾಗನ್ನು ಗಟ್ಟಿಯಾಗಿ ಹಿಡಿದಿದ್ದರಿಂದ ಅದನ್ನು ಬಿಟ್ಟು ಕಳ್ಳರು ಓಡಿದರು. ಈ ವೇಳೆ ಒಬ್ಬ ಕಳ್ಳನ ಕೈಯನ್ನು ಮಾರುತಿ ಅವರು ಗಟ್ಟಿಯಾಗಿ ಹಿಡಿದುಕೊಂಡಿದ್ದು, ಆತ ಸಹ ತನ್ನನ್ನು ಬಿಡುವಂತೆ ಕಾಡುತ್ತಿದ್ದ. ಕೊನೆಗೂ ಆತ ಮಾರುತಿ ಅವರಿಂದ ತಪ್ಪಿಸಿಕೊಂಡು ಪರಾರಿಯಾದ.

ಕಾರಿನಲ್ಲಿ ಬಂದ ನಾಲ್ವರು ಕಳ್ಳರು ಅದೇ ಕಾರಿನಲ್ಲಿ ಪರಾರಿಯಾಗಿದನ್ನು ಮಾರುತಿ ಅವರು ನೋಡಿದ್ದಾರೆ. ತಕ್ಷಣ ಅವರು ಪೊಲೀಸರಿಗೆ ಮಾಹಿತಿ ನೀಡಿದರು. ಮುಂಡಗೋಡ ಪಿಎಸ್‌ಐ ಪರಶುರಾಮ ಮಿರ್ಚಗಿ ತಮ್ಮ ತಂಡದೊAದಿಗೆ ಕಾರು ಹಿಂಬಾಲಿಸಿದಾದರೂ ಕಳ್ಳರು ಸಿಗಲಿಲ್ಲ. ಇದೀಗ ಮಾರುತಿ ಅವರು ಮನೆಯಿಂದ ಕಳ್ಳತನವಾದ ವಸ್ತುಗಳ ಪಟ್ಟಿ ಮಾಡುತ್ತಿದ್ದಾರೆ. ಬ್ಯಾಗಿನಲ್ಲಿದ್ದ ಸಾಮಗ್ರಿ ಹೊರತುಪಡಿಸಿ ಉಳಿದವುಗಳ ಹುಡುಕಾಟ ನಡೆದಿದೆ.

ShareSendTweetShare
ADVERTISEMENT
Previous Post

ಶಿಕ್ಷಣ ಸಚಿವರ ಬಾಯಲ್ಲಿ ಸಂಸ್ಕಾರ ಇಲ್ಲದ ಮಾತು: ಬಿಜೆಪಿ ಎಂದರೆ ಬಕಾಸುರ ಪಕ್ಷ!

Next Post

ಬಡ್ಡಿ ಮಕ್ಕಳ ಮನೆ ಮೇಲೆ ಪೊಲೀಸ್ ದಾಳಿ!

Next Post

ಬಡ್ಡಿ ಮಕ್ಕಳ ಮನೆ ಮೇಲೆ ಪೊಲೀಸ್ ದಾಳಿ!

ಶಿವರಾಮ ಹೆಬ್ಬಾರ್'ಗೆ ಕಿವಿಮಾತು.. ಸತೀಶ್ ಸೈಲ್'ಗೆ ಸಮರ್ಥನೆ!

ಯಲ್ಲಾಪುರ ನ್ಯೂಸ್: ಪತ್ರಕರ್ತ ಜಗದೀಶ ನಾಯ್ಕ ಇನ್ನಿಲ್ಲ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.