6
  • Latest

ಯಲ್ಲಾಪುರ ನ್ಯೂಸ್: ಪತ್ರಕರ್ತ ಜಗದೀಶ ನಾಯ್ಕ ಇನ್ನಿಲ್ಲ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯಲ್ಲಾಪುರ ನ್ಯೂಸ್: ಪತ್ರಕರ್ತ ಜಗದೀಶ ನಾಯ್ಕ ಇನ್ನಿಲ್ಲ

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಕಳೆದ ಐದಾರು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆಗೆ ದಾಖಲಾಗಿದ್ದ ಪತ್ರಕರ್ತ ಜಗದೀಶ ನಾಯ್ಕ ಶನಿವಾರ ರಾತ್ರಿ ಸಾವನಪ್ಪಿದ್ದಾರೆ.

ADVERTISEMENT

ಬಹು ಅಂಗಾ0ಗ ವೈಕಲ್ಯದಿಂದ ಅವರು ಬಳಲುತ್ತಿದ್ದರು. ಶನಿವಾರ ಬೆಳಗ್ಗೆ ಅವರ ಆರೋಗ್ಯ ಹದಗೆಟ್ಟಿತ್ತು. ಕೊನೆ ಕ್ಷಣದವರೆಗೂ ಬದುಕಿಸಿಕೊಳ್ಳುವ ಪ್ರಯತ್ನ ನಡೆಯಿತು. ಶನಿವಾರ ಸಂಜೆ ಹುಬ್ಬಳ್ಳಿ ಆಸ್ಪತ್ರೆಯಿಂದ ಅವರನ್ನು ಯಲ್ಲಾಪುರಕ್ಕೆ ಕರೆ ತರಲಾಗಿದ್ದು, ಈ ವೇಳೆಯಲ್ಲಿಯೇ ಅವರು ಕೊನೆ ಉಸಿರೆಳೆದರು.

ಜಗದೀಶ ನಾಯ್ಕ ಅವರು ಮೊದಲು `ಕರಾವಳಿ ಮುಂಜಾವು’ ಪತ್ರಿಕೆಯ ಪ್ರತಿನಿಧಿಯಾಗಿದ್ದರು. `ಕಾರವಾರ ಕಚೇರಿಯಲ್ಲಿ ಪ್ರಜಾವಾಣಿ’ ಪತ್ರಿಕೆಯ ಸಹಾಯಕ ವರದಿಗಾರರಾಗಿಯೂ ಕೆಲಸ ಮಾಡಿದ್ದರು. ನುಡಿಜೇನು, ಕಡಲವಾಣಿ ಸೇರಿ ವಿವಿಧ ಪತ್ರಿಕೆಗಳಿಗೆ ಅವರು ವರದಿ ರವಾನಿಸುತ್ತಿದ್ದರು. `Yellapur News’ ಎಂಬ ವೆಬ್ ಪೋರ್ಟಲ್ ಸ್ಥಾಪಿಸಿ ಅದರ ಮೂಲಕವೂ ಯಲ್ಲಾಪುರ ಭಾಗದ ವರದಿಗಳನ್ನು ಪ್ರಸಾರ ಮಾಡುತ್ತಿದ್ದರು. ಪತ್ರಿಕೋದ್ಯಮಕ್ಕೆ ಬರುವ ಮುನ್ನ ಟಿವಿ ರಿಪೇರಿ ಮಾಡಿ ಬದುಕು ಕಟ್ಟಿಕೊಂಡಿದ್ದರು. 20 ವರ್ಷಕ್ಕೂ ಅಧಿಕ ಕಾಲ ಅವರು ಪತ್ರಿಕೋದ್ಯಮದಲ್ಲಿದ್ದರು.  ಭಾನುವಾರ ಬೆಳಗ್ಗೆ ಜಗದೀಶ ನಾಯ್ಕ ಅವರ ಅಂತ್ಯ ಸಂಸ್ಕಾರ ನಡೆಯಲಿದೆ.

Advertisement. Scroll to continue reading.
Advertisement. Scroll to continue reading.
Previous Post

ಶಿವರಾಮ ಹೆಬ್ಬಾರ್’ಗೆ ಕಿವಿಮಾತು.. ಸತೀಶ್ ಸೈಲ್’ಗೆ ಸಮರ್ಥನೆ!

Next Post

ಕಾಸು ಕೊಟ್ಟರೆ ಮಾತ್ರ ಅನುಮತಿ: ಒಂಟಿ ಒಂಟಿಯಾಗಿರುವ ಒಂಟೆ!

Next Post

ಕಾಸು ಕೊಟ್ಟರೆ ಮಾತ್ರ ಅನುಮತಿ: ಒಂಟಿ ಒಂಟಿಯಾಗಿರುವ ಒಂಟೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ