6
  • Latest
Film actor Ramesh Aravinda who tasted honey

ಮಕರಂದ ಸವಿದ ರಮೇಶ ಅರವಿಂದ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸಿನೆಮಾ

ಮಕರಂದ ಸವಿದ ರಮೇಶ ಅರವಿಂದ!

AchyutKumar by AchyutKumar
October 27, 2024
in ಸಿನೆಮಾ
Film actor Ramesh Aravinda who tasted honey
advt advt advt
ADVERTISEMENT

ಕಳೆದ ಎರಡು ದಿನಗಳಿಂದ ಚಿತ್ರ ನಟ ರಮೇಶ ಅರವಿಂದ ಉತ್ತರ ಕನ್ನಡ ಪ್ರವಾಸದಲ್ಲಿದ್ದಾರೆ. ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ ಅವರು ತಮ್ಮ ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ.

ಜೊಯಿಡಾ-ದಾಂಡೇಲಿಗೆ ತೆರಳಿದ ಅವರು ಅಲ್ಲಿನ ಹನಿಪಾರ್ಕ ವೀಕ್ಷಿಸಿದರು. ಜೇನು ನೊಣಗಳ ಮಹತ್ವ, ಅವುಗಳ ಕಾರ್ಯ ಹಾಗೂ ಜೇನು ತುಪ್ಪ ತಯಾರಾಗುವ ವಿಧಾನಗಳ ಬಗ್ಗೆ ಮಾಹಿತಿ ಪಡೆದರು. ಸಣ್ಣ ದುoಬಿಯ ಅಪಾರ ಕೆಲಸದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದರು. ಇದಾದ ನಂತರ ಜೇನು ತುಪ್ಪ ಸ್ವೀಕರಿಸಿ ಅದರ ಸ್ವಾದ ಅನುಭವಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಅದಾದ ನಂತರ ಅಲ್ಲಿಂದ ಕಾರವಾರಕ್ಕೆ ಹೊರಟ ರಮೇಶ್ ಅರವಿಂದ್ ಕಡಲ ತೀರ ಸಂಚಾರ ನಡೆಸಿದರು. ಮೀನುಗಾರರನ್ನು ಮಾತನಾಡಿಸಿ, ಅವರ ಬದುಕಿನ ಬಗ್ಗೆ ತಿಳಿದುಕೊಂಡರು. ದೇವಭಾಗ ಕಡಲ ತೀರಕ್ಕೆ ತೆರಳಿ ಸಮುದ್ರದ ಅಲೆಗಳೊಂದಿಗೆ ಆಟವಾಡಿದರು. ಅಲ್ಲಿ ಒಂದು ಹೊತ್ತಿನ ಊಟ ಮಾಡಿದ ಅವರು ಸಂಜೆ ಯಾಂತ್ರಿಕ ಬೋಟಿನ ಮೂಲಕ ಕೂರ್ಮಗಡಕ್ಕೆ ತೆರಳಿದರು.

Advertisement. Scroll to continue reading.

ಸುತ್ತಲು ನೀರಿನಿಂದ ಕೂಡಿರುವ ಕೂರ್ಮಗಡದ ದ್ವೀಪದ ರೆಸಾರ್ಟಿನಲ್ಲಿ ಶುಕ್ರವಾರ ರಾತ್ರಿ ಕಳೆದರು. ಬೆಳಗ್ಗೆ ಅಲ್ಲಿನ ಸೌಂದರ್ಯಕ್ಕೆ ಮರುಳಾಗಿ ಫೋಟೋ ಶೂಟ್ ನಡೆಸಿದರು. ಉತ್ತರ ಕನ್ನಡ ಜಿಲ್ಲಾ ಪ್ರವಾಸದ ವೇಳೆ ಅವರು ಅನೇಕ ಬಗೆಯ ಸ್ಥಳೀಯ ಉತ್ಪನ್ನಗಳನ್ನು ಖರೀದಿಸಿದ್ದಾರೆ.

ShareSendTweetShare
ADVERTISEMENT
Previous Post

ಕಾಸು ಕೊಟ್ಟರೆ ಮಾತ್ರ ಅನುಮತಿ: ಒಂಟಿ ಒಂಟಿಯಾಗಿರುವ ಒಂಟೆ!

Next Post

ಪೊಲೀಸರನ್ನು ಕಂಡು ಪರಾರಿಯಾದ ಕಳ್ಳಬಟ್ಟಿ ನಾಗರಾಜ: ಈತ ಬೆಳಗ್ಗೆ ಕೂಲಿಯಾಳು-ರಾತ್ರಿ ಕಾಳಸಂತೆ ವ್ಯಾಪಾರಿ!

Next Post

ಪೊಲೀಸರನ್ನು ಕಂಡು ಪರಾರಿಯಾದ ಕಳ್ಳಬಟ್ಟಿ ನಾಗರಾಜ: ಈತ ಬೆಳಗ್ಗೆ ಕೂಲಿಯಾಳು-ರಾತ್ರಿ ಕಾಳಸಂತೆ ವ್ಯಾಪಾರಿ!

ಬೋರ್‌ವೆಲ್ ಫಿಲ್ಟರ್ ಸ್ಪೋಟ: ದುಡಿಯುವ ರೈತನ ದುರ್ಮರಣ

ಗಟಾರಕ್ಕೆ ಬಿದ್ದ ಲಾರಿ: ಉದ್ಯಮಿಗೆ ಅಪಾರ ನಷ್ಟ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.