6
  • Latest

ಪೊಲೀಸರನ್ನು ಕಂಡು ಪರಾರಿಯಾದ ಕಳ್ಳಬಟ್ಟಿ ನಾಗರಾಜ: ಈತ ಬೆಳಗ್ಗೆ ಕೂಲಿಯಾಳು-ರಾತ್ರಿ ಕಾಳಸಂತೆ ವ್ಯಾಪಾರಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪೊಲೀಸರನ್ನು ಕಂಡು ಪರಾರಿಯಾದ ಕಳ್ಳಬಟ್ಟಿ ನಾಗರಾಜ: ಈತ ಬೆಳಗ್ಗೆ ಕೂಲಿಯಾಳು-ರಾತ್ರಿ ಕಾಳಸಂತೆ ವ್ಯಾಪಾರಿ!

AchyutKumar by AchyutKumar
in ಸ್ಥಳೀಯ

ಶಿರಸಿ: ರಾತ್ರಿ ವೇಳೆ ಕಳ್ಳಬಟ್ಟಿ ವ್ಯಾಪಾರ ನಡೆಸುತ್ತಿದ್ದ ನಾಗರಾಜ ನಾಯ್ಕ (45) ಮೊನ್ನೆ ಪೊಲೀಸರನ್ನು ಕಂಡು ಓಡಿ ಪರಾರಿಯಾಗಿದ್ದು, ಆತನ ಹುಡುಕಾಟ ನಡೆದಿದೆ. ಆತ ಇನ್ನೂ ಸಿಕ್ಕಿಲ್ಲ!

ಬನವಾಸಿ ಬಳಿಯ ಗೊಣ್ಣಗಟ್ಟದಲ್ಲಿ ವಾಸವಾಗಿರುವ ನಾಗರಾಜ ನಾರಾಯಣ ನಾಯ್ಕ ಬೆಳಗ್ಗಿನ ಅವಧಿಯಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದ. ರಾತ್ರಿ ಅವಧಿಯಲ್ಲಿ ಕಳ್ಳಬಟ್ಟಿ ಸರಾಯಿ ಮಾಡುವುದನ್ನು ಕಾಯಕ ಮಾಡಿಕೊಂಡಿದ್ದ. ಅಕ್ಟೊಬರ್ 25ರಂದು ರಾತ್ರಿ 9.15ಕ್ಕೆ ಆತ ತನ್ನ ಮನೆಯ ಮುಂದಿನ ಸಾರ್ವಜನಿಕ ರಸ್ತೆಯಲ್ಲಿ ಬಿಳಿ ಬಣ್ಣದ ಕ್ಯಾನ್ ಹಿಡಿದು ನಿಂತಿದ್ದ. 5 ಲೀಟರ್ ಕ್ಯಾನಿನ ಒಳಗೆ 3 ಲೀಟರ್ ಕಳ್ಳಬಟ್ಟಿ ಸರಾಯಿಯಿದ್ದು, ಅದರ ಮಾರಾಟಕ್ಕೆ ಗ್ರಾಹಕರನ್ನು ಹುಡುಕುತ್ತಿದ್ದ.

ಬನವಾಸಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಚಂದ್ರಕಲಾ ಪತ್ತಾರ್ ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದರು. ಪೊಲೀಸರನ್ನು ನೋಡಿದ ತಕ್ಷಣ ಆತ ಕ್ಯಾನ್ ಅಲ್ಲಿಯೇ ಬಿಟ್ಟು ಓಡಿ ಪರಾರಿಯಾಗಿದ್ದು, ಬಿಳಿ ಬಣ್ಣದ ಕ್ಯಾನಿನ ಒಳಗೆ ಕಳ್ಳಬಟ್ಟಿ ಸರಾಯಿ ಇರುವುದನ್ನು ಪೊಲೀಸರು ದೃಢಪಡಿಸಿಕೊಂಡರು. ಅಂದಾಜು 1200ರೂ ಬೆಲೆಯ ಕಳ್ಳಬಟ್ಟಿ ಸರಾಯಿಯನ್ನು ವಶಕ್ಕೆ ಪಡೆದ ಪೊಲೀಸರು ನಾರಾಯಣ ನಾಯ್ಕ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ShareSendTweetShare
Previous Post

ಕಾಸು ಕೊಟ್ಟರೆ ಮಾತ್ರ ಅನುಮತಿ: ಒಂಟಿ ಒಂಟಿಯಾಗಿರುವ ಒಂಟೆ!

Next Post

ಬೋರ್‌ವೆಲ್ ಫಿಲ್ಟರ್ ಸ್ಪೋಟ: ದುಡಿಯುವ ರೈತನ ದುರ್ಮರಣ

Next Post

ಬೋರ್‌ವೆಲ್ ಫಿಲ್ಟರ್ ಸ್ಪೋಟ: ದುಡಿಯುವ ರೈತನ ದುರ್ಮರಣ

ಗಟಾರಕ್ಕೆ ಬಿದ್ದ ಲಾರಿ: ಉದ್ಯಮಿಗೆ ಅಪಾರ ನಷ್ಟ

ಸಂಚಾರಿ ನಿಯಮ ಉಲ್ಲಂಘಿಸಿದ ಸಮಾಜ ಸೇವಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.