6
  • Latest

ಬೋರ್‌ವೆಲ್ ಫಿಲ್ಟರ್ ಸ್ಪೋಟ: ದುಡಿಯುವ ರೈತನ ದುರ್ಮರಣ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೋರ್‌ವೆಲ್ ಫಿಲ್ಟರ್ ಸ್ಪೋಟ: ದುಡಿಯುವ ರೈತನ ದುರ್ಮರಣ

AchyutKumar by AchyutKumar
in ಸ್ಥಳೀಯ

ಹಳಿಯಾಳ: ಹೊಲಕ್ಕೆ ನೀರುಣಿಸುತ್ತಿದ್ದ ಬೋರ್‌ವೆಲ್ ಫಿಲ್ಟರ್ ಸ್ಪೋಟದಿಂದ ಖರಪ್ಪ ಹಟ್ಟಿಹೊಳಿ (64) ಎಂಬಾತರು ಸಾವನಪ್ಪಿದ್ದಾರೆ.

ADVERTISEMENT

ಅರ್ಲವಾಡ ಖರಪ್ಪ ರುದ್ರಪ್ಪ ಹಟ್ಟಿಹೊಳಿ (64) ಅಕ್ಟೊಬರ್ 18ರಂದು ಹೊಲಕ್ಕೆ ಹೋಗಿದ್ದರು. ಫಸಲಿಗೆ ನೀರುಣಿಸುವುದಕ್ಕಾಗಿ ಅವರು ಬೋರ್‌ವೆಲ್ ಚಾಲು ಮಾಡಿದ್ದರು. ಫಿಲ್ಟರ್ ವಾಲ್ ತಿರುಗಿಸುವಾಗ ಫಿಲ್ಟರ್ ಸ್ಪೋಟವಾಗಿದೆ. ಪರಿಣಾಮ ಖರಪ್ಪ ಹಟ್ಟಿಹೊಳಿ ಅವರ ಮುಖಕ್ಕೆ ಗಾಯವಾಗಿದ್ದು, ಪರಿಸ್ಥಿತಿ ಗಂಭೀರವಾಗಿತ್ತು.

ಈ ವಿಷಯ ಗೊತ್ತಾದ ತಕ್ಷಣ ಆಂಬುಲೆನ್ಸ ಮೂಲಕ ಅವರನ್ನು ಹುಬ್ಬಳ್ಳಿಗೆ ಕರೆದೊಯ್ಯಲಾಯಿತು. ಅಲ್ಲಿನ ಕಿಮ್ಸ ಆಸ್ಪತ್ರೆಗೆ ದಾಖಲಿಸಲಾಯಿತು. ಏಳು ದಿನಗಳ ಕಾಲ ವೈದ್ಯರು ಆರೈಕೆ ಮಾಡಿದರು. ಮುಖದ ಮೇಲೆ ಗಂಭೀರ ಪ್ರಮಾಣದಲ್ಲಿ ಗಾಯವಾಗಿದ್ದರಿಂದ ಅವರನ್ನು ಬದುಕಿಸಿಕೊಳ್ಳಲು ಆಗಲಿಲ್ಲ. ಅಕ್ಟೊಬರ್ 25ರಂದು ಅವರು ಕೊನೆ ಉಸಿರೆಳೆದರು.

Advertisement. Scroll to continue reading.

ಖರಪ್ಪ ಹಟ್ಟಿಹೊಳಿ ಅವರ ಶವವನ್ನು ಆಸ್ಪತ್ರೆಯ ಶವಾಗಾರದಲ್ಲಿರಿಸಿದ್ದು, ಅವರ ಸಂಬ0ಧಿಕರು ಪೊಲೀಸ್ ಪ್ರಕರಣ ದಾಖಲಿಸಿ ಶವ ಬಿಡಿಸಿಕೊಂಡರು.

Advertisement. Scroll to continue reading.
Previous Post

ಪೊಲೀಸರನ್ನು ಕಂಡು ಪರಾರಿಯಾದ ಕಳ್ಳಬಟ್ಟಿ ನಾಗರಾಜ: ಈತ ಬೆಳಗ್ಗೆ ಕೂಲಿಯಾಳು-ರಾತ್ರಿ ಕಾಳಸಂತೆ ವ್ಯಾಪಾರಿ!

Next Post

ಗಟಾರಕ್ಕೆ ಬಿದ್ದ ಲಾರಿ: ಉದ್ಯಮಿಗೆ ಅಪಾರ ನಷ್ಟ

Next Post

ಗಟಾರಕ್ಕೆ ಬಿದ್ದ ಲಾರಿ: ಉದ್ಯಮಿಗೆ ಅಪಾರ ನಷ್ಟ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ