6
  • Latest

ಗಟಾರಕ್ಕೆ ಬಿದ್ದ ಲಾರಿ: ಉದ್ಯಮಿಗೆ ಅಪಾರ ನಷ್ಟ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗಟಾರಕ್ಕೆ ಬಿದ್ದ ಲಾರಿ: ಉದ್ಯಮಿಗೆ ಅಪಾರ ನಷ್ಟ

AchyutKumar by AchyutKumar
October 27, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಮುಂಬೈಯಿoದ ಕೇರಳಕ್ಕೆ ಹೋಗುತ್ತಿದ್ದ ಲಾರಿ ಡೊಮಗೇರಿ ಕ್ರಾಸಿನ ಬಳಿ ರಸ್ತೆ ಬದಿ ಪಲ್ಟಿಯಾಗಿದೆ.

Advertisement. Scroll to continue reading.

ಧಾರವಾಡದ ಮಹಾದೇವಪ್ಪ ಅಂಗಡಿ ಎಂಬಾತ ಸ್ಟೀಲ್ ರೋಲ್ ಹೊತ್ತ ಲಾರಿಯನ್ನು ಓಡಿಸುತ್ತಿದ್ದ. ಅಕ್ಟೊಬರ್ 24ರಂದು ಮುಂಬೈಯಿAದ ಹೊರಟ ಆತ ಅಕ್ಟೊಬರ್ 26ರ ಅವಧಿಗೆ ಕಿರವತ್ತಿ ಬಳಿ ಆಗಮಿಸಿದ್ದ. ಡೊಮಗೇರಿ ಕ್ರಾಸಿನಿಂದ 300ಮೀ ಕ್ರಮಿಸಿದಾಗ ಲಾರಿ ಚಾಲಕನ ನಿಯಂತ್ರಣ ತಪ್ಪಿದೆ. ಅತಿಯಾದ ವೇಗದಲ್ಲಿ ಲಾರಿ ಓಡಿಸುತ್ತಿದ್ದ ಕಾರಣ ಈ ಅಪಘಾತ ನಡೆದಿದೆ.

ADVERTISEMENT
ADVERTISEMENT

ರಸ್ತೆಯ ಎಡಭಾಗದಲ್ಲಿ ಲಾರಿ ಪಲ್ಟಿಯಾಗಿದ್ದರಿಂದ ಲಾರಿ ಒಳಗಿದ್ದ ಸ್ಟೀಲ್ ರೋಲ್’ಗೆ ಹಾನಿಯಾಗಿದೆ. ಚಾಲಕನಿಗೆ ಪೆಟ್ಟಾಗಿಲ್ಲ. ಲಾರಿ ಚಾಲಕನಿಂದ ನಷ್ಟವಾದ ಬಗ್ಗೆ ಟ್ರಾನ್ಸಪೋರ್ಟ ವ್ಯವಹಾರ ನಡೆಸುವ ಹುಬ್ಬಳ್ಳಿಯ ಫಜಲೂರು ರೆಹಮಾನ್ ಪೊಲೀಸ್ ದೂರು ನೀಡಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಬೋರ್‌ವೆಲ್ ಫಿಲ್ಟರ್ ಸ್ಪೋಟ: ದುಡಿಯುವ ರೈತನ ದುರ್ಮರಣ

Next Post

ಸಂಚಾರಿ ನಿಯಮ ಉಲ್ಲಂಘಿಸಿದ ಸಮಾಜ ಸೇವಕ!

Next Post

ಸಂಚಾರಿ ನಿಯಮ ಉಲ್ಲಂಘಿಸಿದ ಸಮಾಜ ಸೇವಕ!

ಪೊಲೀಸ್ ದೂರಿನ ನಂತರ ಮನೆಗೆ ಮರಳಿದ ಮಗ!

ಟೆಕ್ಕಿಯ ಬೈಕಿಗೆ ಟ್ಯಾಂಕರ್ ಡಿಕ್ಕಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.