6
  • Latest

ಕಸ್ತೂರಿ ಗುಮ್ಮನ ಓಡಿಸಲು ಮತ್ತೊಂದು ಸಭೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಸ್ತೂರಿ ಗುಮ್ಮನ ಓಡಿಸಲು ಮತ್ತೊಂದು ಸಭೆ!

AchyutKumar by AchyutKumar
October 27, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: `ಅವೈಜ್ಞಾನಿಕ ಕಸ್ತೂರಿ ರಂಗನ ವರದಿ ಬಗ್ಗೆ ರಾಜ್ಯದ ಎಲ್ಲಡೆ ವಿರೋಧವಿದ್ದು, ಕೇಂದ್ರ ಸರ್ಕಾರದ ಮೇಲೆಯೂ ರಾಜ್ಯ ಸರ್ಕಾರಗಳ ಒತ್ತಡವಿದೆ’ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

ವೆಂಕಟರಮಣ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು `ಈ ವರದಿ ಜಾರಿಯಾದರೆ ಮಲೆನಾಡು ಮತ್ತು ಕರಾವಳಿ ಭಾಗದ ಜನ ಜೀವನದ ಮೇಲೆ ತೀವ್ರ ತರದ ಪರಿಣಾಮ ಬೀರುತ್ತದೆ. ಈ ಹಿನ್ನಲೆಯಲ್ಲಿ ತೀವ್ರ ತರದ ಹೋರಾಟ ರಾಜ್ಯದ್ಯಂತ ನಡೆದಿದೆ’ ಎಂದರು.

Advertisement. Scroll to continue reading.
ADVERTISEMENT
ADVERTISEMENT

ತಾಲೂಕಾ ಅಧ್ಯಕ್ಷ ಭೀಮಶಿ ವಾಲ್ಮೀಕಿ ಅಧ್ಯಕ್ಷತೆ ವಹಿಸಿದ್ದರು. ಅಣ್ಣಪ್ಪ ನಾಯ್ಕ ಸ್ವಾಗತಿಸಿದರು. ಭಾಸ್ಕರ ಗೌಡ, ಸುಬ್ಬ ಭಟ್ಟ, ರಾಘವೇಂದ್ರ ಕುಣಬಿ, ಮಾಚನ ಭಟ್ಟ್, ಗೋಪಾಲ ಗೌಡ, ಶೇಕರ್ ನಾಯ್ಕ, ಮುಂತಾದವರು ಮಾತನಾಡಿದರು. ಜಿ.ವಿ ಭಟ್ಟ್, ದಿವಾಕರ ಮರಾಠಿ, ಚಂದ್ರು ಪೂಜಾರಿ, ಅನಂತ ಸಿದ್ದಿ, ಅನಂತ ಗೌಡ ಉಪಸ್ಥಿತರಿದ್ದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಟೆಕ್ಕಿಯ ಬೈಕಿಗೆ ಟ್ಯಾಂಕರ್ ಡಿಕ್ಕಿ

Next Post

ಮೂರೇ ತಿಂಗಳಿನಲ್ಲಿ ಕೋಟ್ಯಧಿಪತಿ: ನಂಬಿದವರಿಗೆ ಮಕ್ಮಲ್ ಟೋಪಿ!

Next Post

ಮೂರೇ ತಿಂಗಳಿನಲ್ಲಿ ಕೋಟ್ಯಧಿಪತಿ: ನಂಬಿದವರಿಗೆ ಮಕ್ಮಲ್ ಟೋಪಿ!

ಕಾಡುಶಾಲೆಗೆ ವನಚೇತನ ಕೊಡುಗೆ: ಬುಡಕಟ್ಟು ಮಕ್ಕಳಿಂದ ಡಮಾಮಿ ಹಾಡು-ನೃತ್ಯದ ಸ್ವಾಗತ!

ಪ್ರತಿಭಾ ಕಾರಂಜಿಯಲ್ಲಿ ಮೇಲಿನಗುಳಿ ಮಕ್ಕಳ ಸಾಧನೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.