6
  • Latest

ಅಧಿಕಾರಿಗಳ ಅಸಡ್ಡೆಯಿಂದ ಬಡವನಿಗೆ ಅನ್ಯಾಯ!

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಧಿಕಾರಿಗಳ ಅಸಡ್ಡೆಯಿಂದ ಬಡವನಿಗೆ ಅನ್ಯಾಯ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕುಮಟಾ: ಮಾಸೂರು ಕ್ರಾಸ್ ಜನತಾ ಪ್ಲಾಟಿನ ಮಂಜುನಾಥ ಅಂಬಿಗ ಅವರಿಗೆ ವಯಸ್ಸಾಗಿದೆ. ದುಡಿಯಲು ಮೈಯಲ್ಲಿ ತ್ರಾಣವಿಲ್ಲ. ತಿಂಗಳಿಗೆ ಸಾವಿರ ರೂ ಸಹ ಆದಾಯವಿಲ್ಲ. ಅದಾಗಿಯೂ ವಾರ್ಷಿಕ 40 ಸಾವಿರ ರೂ ಆದಾಯ ಹೊಂದಿರುವ ಬಗ್ಗೆ ಅಧಿಕಾರಿಗಳು ಅವರಿಗೆ ಆದಾಯ ಪ್ರಮಾಣ ಪತ್ರ ಕರುಣಿಸಿದ್ದು, ಇದರಿಂದ ನ್ಯಾಯಯುತವಾಗಿ ಬರಬೇಕಿದ್ದ `ಸಂದ್ಯಾ ಸುರಕ್ಷಾ’ ಯೊಜನೆಯೂ ಸಿಗುತ್ತಿಲ್ಲ!

ಸರ್ಕಾರದ ನಿಯಮದ ಪ್ರಕಾರ ವಾರ್ಷಿಕ 32 ಸಾವಿರ ರೂ ಆದಾಯ ಇದ್ದವರಿಗೆ ಮಾತ್ರ ಈ ಯೋಜನೆಯಿಂದ ನೆರವು ಸಿಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಮಂಜುನಾಥ ಅಂಬಿಗ ಅವರು ಎಲ್ಲಾ ರೀತಿಯಲ್ಲಿಯೂ ಅರ್ಹರಿದ್ದಾರೆ. ಆದರೆ, ಅಧಿಕಾರಿಗಳ ಅಸಡ್ಡೆಯಿಂದ ಅವರಿಗೆ ಅನ್ಯಾಯವಾಗಿದೆ. ಮಂಜುನಾಥ ಅಂಬಿಗ ಅವರ ಮನೆಗೆ ತೆರಳಿ ಪರಿಶೀಲನೆ ನಡೆಸಿದ ಗ್ರಾಮ ಲೆಕ್ಕಾಧಿಕಾರಿ ಅವರ ಆದಾಯದ ಬಗ್ಗೆ ಸರಿಯಾದ ವರದಿ ಸಲ್ಲಿಸಿದ್ದಾರೆ. ಅದಾಗಿಯೂ ಉಪತಹಶೀಲ್ದಾರ್ ಅವರ 40 ಸಾವಿರ ರೂ ಆದಾಯ ಹೊಂದಿರುವ ಬಗ್ಗೆ ಪತ್ರ ನೀಡಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ತನಗಾದ ಅನ್ಯಾಯವನ್ನು ಸರಿಪಡಿಸಿಕೊಡುವಂತೆ ಮಂಜುನಾಥ ಅಂಬಿಗ ಇದೀಗ ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದಾರೆ. ಹೊಲನಗದ್ದೆ ಗ್ರಾಮ ಲೆಕ್ಕಾಧಿಕಾರಿ ಸರಿಯಾದ ವರದಿ ನೀಡಿದರೂ ಉಪತಹಶೀಲ್ದಾರ್ ತಪ್ಪು ಪ್ರಮಾಣ ಪತ್ರ ನೀಡಿದ ಬಗ್ಗೆ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗ್ಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಹಾರುಗಾರ ಬಳಿ ಬೈಕ್ ಅಪಘಾತ: ಪರೀಕ್ಷೆಗೆ ಹೊರಟ ವಿದ್ಯಾರ್ಥಿ ಸಾವು

Next Post

ಸರ್ಕಾರಿ ಕಾಸು ಫಲಾನುಭವಿಗೆ ಕೊಡಲು ಮೀನಾಮೇಷ: SBI ಎದುರು ನಿವೃತ್ತ ನೌಕರರ ಆಕ್ರೋಶ!

Next Post

ಸರ್ಕಾರಿ ಕಾಸು ಫಲಾನುಭವಿಗೆ ಕೊಡಲು ಮೀನಾಮೇಷ: SBI ಎದುರು ನಿವೃತ್ತ ನೌಕರರ ಆಕ್ರೋಶ!

ಚುನಾವಣೆ ಹಿನ್ನಲೆ: ಅರಣ್ಯ ಅತಿಕ್ರಮಣ ಹೋರಾಟಕ್ಕೆ ಬೇರೆ ಮುಹೂರ್ತ!

ಸೊಸೈಟಿ ನೌಕರನ ಮೇಲೆ  ಸ್ಕ್ರೂ ಡ್ರೈವರ್ ದಾಳಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.