6
  • Latest

ಸರ್ಕಾರಿ ಕಾಸು ಫಲಾನುಭವಿಗೆ ಕೊಡಲು ಮೀನಾಮೇಷ: SBI ಎದುರು ನಿವೃತ್ತ ನೌಕರರ ಆಕ್ರೋಶ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸರ್ಕಾರಿ ಕಾಸು ಫಲಾನುಭವಿಗೆ ಕೊಡಲು ಮೀನಾಮೇಷ: SBI ಎದುರು ನಿವೃತ್ತ ನೌಕರರ ಆಕ್ರೋಶ!

AchyutKumar by AchyutKumar
in ಸ್ಥಳೀಯ

ಕಾರವಾರ: ಕಳೆದ ಮೂರು ತಿಂಗಳ ಹಿಂದೆ ಸರ್ಕಾರ 7ನೇ ವೇತನ ಆಯೋಗದ ಪ್ರಕಾರ ಪಿಂಚಣಿ ಪಾವತಿಸಲು ಒಪ್ಪಿದ್ದು, ಆ ಹಣ ಬ್ಯಾಂಕಿಗೆ ಜಮಾ ಆದರೂ ನಿವೃತ್ತ ನೌಕರರ ಕೈ ಸೇರಿಲ್ಲ. ಹೀಗಾಗಿ ಸೋಮವಾರ ಎಸ್‌ಬಿಐ ಬ್ಯಾಂಕಿಗೆ ಜಮಾಯಿಸಿದ ನಿವೃತ್ತ ನೌಕರರು ಅಲ್ಲಿನ ಅಧಿಕಾರಿಗಳನ್ನು ತರಾಠೆಗೆ ತೆಗೆದುಕೊಂಡರು.

ಬೇರೆ ಬೇರೆ ಬ್ಯಾಂಕಿನಲ್ಲಿ ಖಾತೆ ಹೊಂದಿದವರಿಗೆ 7ನೇ ವೇತನ ಆಯೋಗದ ಪ್ರಕಾರ ಪಿಂಚಣಿ ಸಿಕ್ಕಿದೆ. ಆದರೆ, ಎಸ್‌ಬಿಐ ಖಾತೆ ಹೊಂದಿದವರಿಗೆ ಮಾತ್ರ ಆ ಹಣ ದೊರೆತಿಲ್ಲ. ಹೀಗಾಗಿ ದೀಪಾವಳಿ ಹಬ್ಬದ ವೇಳೆ ಒಂದಷ್ಟು ಹೆಚ್ಚಿನ ಕಾಸು ಸಿಗುತ್ತದೆ ಎಂದು ನಂಬಿದವರಿಗೆ ನಿರಾಸೆಯಾಗಿದೆ. ಈ ಬಗ್ಗೆ ಪ್ರಶ್ನಿಸಿಲು ತೆರಳಿದ ಹಿರಿಯ ನಾಗರಿಕರಿಗೆ ಬ್ಯಾಂಕ್ ಅಧಿಕಾರಿಗಳು ಅಸಡ್ಡೆಯಿಂದ ವರ್ತಿಸಿದ್ದು ವಾಗ್ವಾದಕ್ಕೆ ಕಾರಣವಾಯಿತು. ಕೊನೆಗೆ `ತಾಂತ್ರಿಕ ಕಾರಣದಿಂದ ಸಮಸ್ಯೆಯಾಗಿದೆ’ ಎಂದು ಬ್ಯಾಂಕ್ ಅಧಿಕಾರಿಗಳು ಸಮಜಾಯಿಶಿ ನೀಡಿದರು.

`6ನೇ ವೇತನ ಆಯೋಗ ಜಾರಿಯಾದಾಗ 15 ದಿನದಲ್ಲಿ ವೇತನದ ಹಣ ಫಲಾನುಭವಿಗಳಿಗೆ ದೊರೆತಿತ್ತು. ಆದರೆ, ಇದೀಗ ಮೂರು ತಿಂಗಳು ಕಳೆದರೂ ಘೋಷಣೆಯಾದ ಹಣ ಸಿಕ್ಕಿಲ್ಲ. ಸಣ್ಣ ಹುದ್ದೆಯಿಂದ ನಿವೃತ್ತರಾದ ನೌಕರರಿಗೂ ಕನಿಷ್ಟ 7 ಸಾವಿರ ರೂ ಹೆಚ್ಚುವರಿಯಾಗಿ ಸಿಗಬೇಕಿದ್ದು, ಬ್ಯಾಂಕ್ ಲೋಪದಿಂದ ಅದು ಖಾತೆಗೆ ಜಮಾ ಆಗಿಲ್ಲ’ ಎಂದು ಅಲ್ಲಿ ನೆರೆದಿದ್ದವರು ವಿವರಿಸಿದರು. ಮುಂದಿನ ದಿನಗಳಲ್ಲಿ ಎಲ್ಲಾ ಹಣ ಒಟ್ಟಿಗೆ ನೀಡುವುದಾಗಿ ಬ್ಯಾಂಕಿನವರು ಭರವಸೆ ನೀಡಿದರು.

ShareSendTweetShare
Previous Post

ಅಧಿಕಾರಿಗಳ ಅಸಡ್ಡೆಯಿಂದ ಬಡವನಿಗೆ ಅನ್ಯಾಯ!

Next Post

ಚುನಾವಣೆ ಹಿನ್ನಲೆ: ಅರಣ್ಯ ಅತಿಕ್ರಮಣ ಹೋರಾಟಕ್ಕೆ ಬೇರೆ ಮುಹೂರ್ತ!

Next Post

ಚುನಾವಣೆ ಹಿನ್ನಲೆ: ಅರಣ್ಯ ಅತಿಕ್ರಮಣ ಹೋರಾಟಕ್ಕೆ ಬೇರೆ ಮುಹೂರ್ತ!

ಸೊಸೈಟಿ ನೌಕರನ ಮೇಲೆ  ಸ್ಕ್ರೂ ಡ್ರೈವರ್ ದಾಳಿ

ರಾಷ್ಟ್ರೀಯ ಹೆದ್ದಾರಿ | ಅಭಿವೃದ್ಧಿ ಜೊತೆ ಹೊಂಡ ಮುಚ್ಚುವ ಕೆಲಸದ ಬಗ್ಗೆ ಸಂಸದರು ಹೇಳಿದ್ದೇನು?

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.