6
  • Latest

ದ್ವೇಷಕ್ಕೆ ದ್ವೇಷ.. ದೂರಿಗೆ ದೂರು: ಐದು ರಸ್ತೆ ಬಳಿ ಐವರ ಹೊಡೆದಾಟ ವಿಡಿಯೋ ವೈರಲ್!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದ್ವೇಷಕ್ಕೆ ದ್ವೇಷ.. ದೂರಿಗೆ ದೂರು: ಐದು ರಸ್ತೆ ಬಳಿ ಐವರ ಹೊಡೆದಾಟ ವಿಡಿಯೋ ವೈರಲ್!

AchyutKumar by AchyutKumar
in ಸ್ಥಳೀಯ

ಶಿರಸಿ: ಐದು ರಸ್ತೆಯ ಬಳಿ ಎರಡು ಗುಂಪಿನ ನಡುವೆ ನಡೆದ ಹೊಡೆದಾಟಕ್ಕೆ ಸಂಬoಧಿಸಿ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿ ದೂರು ದಾಖಲಾಗಿದ್ದು, ಈ ನಡುವೆ ಹೊಡೆದಾಟದ ವಿಡಿಯೋ ಹರಿದಾಡುತ್ತಿದೆ.

ADVERTISEMENT

ಅಕ್ಟೊಬರ್ 27ರ ಸಂಜೆ 6.45ರ ಆಸುಪಾಸಿಗೆ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ. ಇದಕ್ಕೆ ಸಂಬoಧಿಸಿ ಅರ್ಜುನ ಕಾಂತು ಎಂಬಾತರು ಪ್ರಥ್ವಿ ನಾರ್ವೇಕರ್ ಎಂಬಾತರ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ. ಇದರೊಂದಿಗೆ ಪ್ರಥ್ವಿ ನಾರ್ವೇಕರ್ ಸಹ ಅರ್ಜುನ್ ಕಾಂತು ಜೊತೆ ಮತ್ತೆ ಇಬ್ಬರ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ.

`ಪ್ರಥ್ವಿ ನಾರ್ವೇಕರ್ ಹಾಗೂ ಸಹಚಚರು ಸೇರಿ ಸ್ಕ್ರೂ ಡ್ರೈವರ್’ನಿಂದ ಕುತ್ತಿಗೆ ಬಳಿ ಚುಚ್ಚಿದ್ದಾರೆ’ ಎಂದು ಅರ್ಜುನ ಕಾಂತು ಆರೋಪಿಸಿದ್ದಾರೆ. `ಅರ್ಜುನ ಕಾಂತು ಜೊತೆ ಮೋಹನ ಪೂಜಾರಿ, ಸುನೀಲ ಕಂಬಳಿ ಸೇರಿ ಖಡ್ಗ ಮತ್ತು ರಾಡಿನಿಂದ ಹಲ್ಲೆ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ಪ್ರಥ್ವಿ ನಾರ್ವೇಕರ್ ದೂರಿದ್ದಾರೆ.

Advertisement. Scroll to continue reading.

ಈ ಎರಡು ದೂರುದಾರರು `ತಮಗೆ ಜೀವ ಬೆದರಿಕೆಯಿದೆ’ ಎಂದು ಲಿಖಿತವಾಗಿ ತಿಳಿಸಿ ಪೊಲೀಸರ ಮೊರೆ ಹೋಗಿದ್ದಾರೆ. ಅರ್ಜುನ ಕಾಂತೂ ಶಿರಸಿಯ ನಟರಾಜ ರಸ್ತೆ ಕಡೆಯವರು. ಪ್ರಥ್ವಿ ಮನೋಜ ನಾರ್ವೇಕರ್ ವಿವೇಕಾನಂದ ನಗರದವರು. ಈ ಇಬ್ಬರ ನಡುವೆ ಹಳೆಯ ದ್ವೇಷದ ಕಾರಣದಿಂದ ಈ ಹೊಡೆದಾಟ ನಡೆದ ಬಗ್ಗೆ ಅನುಮಾನಗಳಿವೆ.

Advertisement. Scroll to continue reading.

ಐದು ಜನ ಸೇರಿ ಒಬ್ಬನನ್ನು ಥಳಿಸಿದ ವಿಡಿಯೋ ವೈರಲ್ ಆಗಿದ್ದು, ಈ ನಡುವೆ ಇಬ್ಬರು ಹೊಡೆದಾಟ ತಪ್ಪಿಸಲು ಬಂದಿದ್ದಾರೆ. ಈ ವೇಳೆ ಅವರ ನಡುವೆಯೂ ತಳ್ಳಾಟ ನಡೆದಿದೆ. ವ್ಯಕ್ತಿಯೊಬ್ಬನ ಬಟ್ಟೆ ಹರಿದು ನೆಲಕ್ಕೆ ಬೀಳಿಸಿ ಆತನಿಗೆ ಥಳಿಸಿದ ವಿಡಿಯೋ ಎಲ್ಲಡೆ ಹರಿದಾಡುತ್ತಿದೆ.

 

Previous Post

ಖಾಲಿ ಖುರ್ಚಿ ಮುಂದೆ ಗ್ಯಾರಂಟಿ ಅಧ್ಯಕ್ಷರ ಭಾಷಣ!

Next Post

ಆಯುಷ್ಮಾನ್ ಕೇಂದ್ರದಲ್ಲಿ ಪುನೀತ್ ರಾಜಕುಮಾರರ ಸ್ಮರಣೆ: ನೇತ್ರದಾನಕ್ಕೆ ಕರೆ ನೀಡಿದ ಆರೋಗ್ಯಾಧಿಕಾರಿ

Next Post

ಆಯುಷ್ಮಾನ್ ಕೇಂದ್ರದಲ್ಲಿ ಪುನೀತ್ ರಾಜಕುಮಾರರ ಸ್ಮರಣೆ: ನೇತ್ರದಾನಕ್ಕೆ ಕರೆ ನೀಡಿದ ಆರೋಗ್ಯಾಧಿಕಾರಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ