6
  • Latest

ಆಯುಷ್ಮಾನ್ ಕೇಂದ್ರದಲ್ಲಿ ಪುನೀತ್ ರಾಜಕುಮಾರರ ಸ್ಮರಣೆ: ನೇತ್ರದಾನಕ್ಕೆ ಕರೆ ನೀಡಿದ ಆರೋಗ್ಯಾಧಿಕಾರಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ADVERTISEMENT
  • Home
Tuesday, September 8, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಆಯುಷ್ಮಾನ್ ಕೇಂದ್ರದಲ್ಲಿ ಪುನೀತ್ ರಾಜಕುಮಾರರ ಸ್ಮರಣೆ: ನೇತ್ರದಾನಕ್ಕೆ ಕರೆ ನೀಡಿದ ಆರೋಗ್ಯಾಧಿಕಾರಿ

AchyutKumar by AchyutKumar
October 29, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ಸದಾಶಿವಗಡ ವ್ಯಾಪ್ತಿಯ ಕಣಸಗಿರಿಯ ಆಯುಷ್ಮಾನ್ ಆರೋಗ್ಯ ಮಂದಿರದಲ್ಲಿ ಮಂಗಳವಾರ ಆರೋಗ್ಯ ಜಾಗೃತಿ ಕಾರ್ಯಕ್ರಮ ನಡೆದಿದ್ದು, ನಟ ಪುನೀತರಾಜಕುಮಾರ ಅವರನ್ನು ಸ್ಮರಿಸಿ ನೇತ್ರದಾನದ ಮಹತ್ವದ ಬಗ್ಗೆ ಜನರಿಗೆ ಅರಿವು ಮೂಡಿಸಲಾಯಿತು.

ADVERTISEMENT

ಪುನೀತರಾಜಕುಮಾರ್ ಅವರ ನಡೆ-ನುಡಿಯ ಗುಣಗಾನ ಮಾಡಿದ ಸಮುದಾಯ ಆರೋಗ್ಯ ಅಧಿಕಾರಿ ನಾಗರತ್ನ ನಾಯ್ಕ ಅವರು ನೇತ್ರದಾನ, ಅಂಗಾAಗ ದಾನಗಳ ಮಹತ್ವದ ಬಗ್ಗೆ ನೆರೆದಿದ್ದವರಿಗೆ ವಿವರಿಸಿದರು. ಅಂಗಾAಗ ದಾನ ಮಾಡುವ ವಿಧಾನ ಹಾಗೂ ಅದರ ಪ್ರಕ್ರಿಯೆಗಳ ಬಗ್ಗೆ ಅವರು ವಿಸ್ತಾರವಾಗಿ ಮಾತನಾಡಿದರು.

Advertisement. Scroll to continue reading.
ADVERTISEMENT
ADVERTISEMENT

ಗ್ರಾಮ ಆರೋಗ್ಯ ಶಿಬಿರವನ್ನು ಉದ್ಘಾಟಿಸಿದ ಚಿತ್ತಾಕುಲ ಗ್ರಾ ಪಂ ಸದಸ್ಯೆ ದಿಯಾ ನಾಯ್ಕ `ಗ್ರಾಮದಲ್ಲಿ ನಡೆಯುವ ಆರೋಗ್ಯ ಶಿಬಿರಗಳು ಜನರಿಗೆ ಅನುಕೂಲ ಮಾಡಿಕೊಟ್ಟಿವೆ. ಮರಣ ನಂತರ ನಮ್ಮ ಕಣ್ಣು ಹಾಗೂ ಅಂಗಾAಗಗಳನ್ನು ಇತರರಿಗೆ ನೀಡುವುದು ಪುಣ್ಯ ಕಾರ್ಯ’ ಎಂದು ಹೇಳಿದರು.

Advertisement. Scroll to continue reading.
Advertisement. Scroll to continue reading.

54 ಜನರಿಗೆ ವಿವಿಧ ರೋಗಗಳ ತಪಾಸಣೆ ನಡೆಸಿ ಆರೋಗ್ಯ ಸಲಹೆ ನೀಡಲಾಯಿತು. ಬಿಪಿ, ಮಧುಮೇಹ, ಹಿಮೋಗ್ಲೋಬಿನ್ ಪರೀಕ್ಷೆ ನಡೆಸಿ ಜೀವನ ಶೈಲಿ ಬದಲಾವಣೆಯಿಂದ ರೋಗ ಬಾರದಂತೆ ತಡೆಯುವ ಬಗ್ಗೆ ಮಾಹಿತಿ ನೀಡಲಾಯಿತು. ಅಂಗನವಾಡಿ ಕಾರ್ಯಕರ್ತೆ ಸೌಮ್ಯ ಸಾವಂತ್ ಹಾಗೂ ಸೇಜಲ್, ಆಶಾ ಕಾರ್ಯಕರ್ತೆ ದಿವ್ಯ ದೀಪಕ್ ನಾಯ್ಕ, ಐಶ್ವರ್ಯ ವಿವೇಕ ಕಲಗುಟ್ಕಾರ್ ಈ ಕಾರ್ಯಕ್ರಮದಲ್ಲಿದ್ದರು.

ShareSendTweetShare
ADVERTISEMENT
Previous Post

ದ್ವೇಷಕ್ಕೆ ದ್ವೇಷ.. ದೂರಿಗೆ ದೂರು: ಐದು ರಸ್ತೆ ಬಳಿ ಐವರ ಹೊಡೆದಾಟ ವಿಡಿಯೋ ವೈರಲ್!

Next Post

`ಡಾ ಬ್ರೋ’ ಕಂಪನಿಯ ಕರಾವಳಿ ಪ್ರವಾಸ: ಉತ್ತರ ಕನ್ನಡ ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!

Next Post
Dr Bro company's coastal tour A new direction for Uttara Kannada tourism! gopravasa

`ಡಾ ಬ್ರೋ' ಕಂಪನಿಯ ಕರಾವಳಿ ಪ್ರವಾಸ: ಉತ್ತರ ಕನ್ನಡ ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!

ಬಳ್ಳಿ ಬಾರಕ್ಕೆ ಜೋತುಬಿದ್ದ ವಿದ್ಯುತ್ ತಂತಿ: ಅಪಾಯವಿದ್ದರೂ ಅಧಿಕಾರಿಗಳಿಗಿಲ್ಲ ಅರಿವು!

ವಿದೇಶಿ ಉಪನ್ಯಾಸಕನ ಮೇಲೆ ಹೆಜ್ಜೇನು ದಾಳಿ: ನಾಲ್ವರು ಅಸ್ವಸ್ಥ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.