6
  • Latest
Dr Bro company's coastal tour A new direction for Uttara Kannada tourism! gopravasa

`ಡಾ ಬ್ರೋ’ ಕಂಪನಿಯ ಕರಾವಳಿ ಪ್ರವಾಸ: ಉತ್ತರ ಕನ್ನಡ ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

`ಡಾ ಬ್ರೋ’ ಕಂಪನಿಯ ಕರಾವಳಿ ಪ್ರವಾಸ: ಉತ್ತರ ಕನ್ನಡ ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!

AchyutKumar by AchyutKumar
October 29, 2024
in ರಾಜ್ಯ
Dr Bro company's coastal tour A new direction for Uttara Kannada tourism! gopravasa
advt advt advt
ADVERTISEMENT

`ಜಗತ್ತಿನ ಮೂಲೆ ಮೂಲೆಯನ್ನು ತೋರಿಸುತ್ತೇನೆ’ ಎಂದು ಹೇಳಿಕೊಂಡು ಚಿಕ್ಕ ವಯಸ್ಸಿನಲ್ಲಿಯೇ ದೇಶ-ವಿದೇಶಗಳನ್ನು ಸುತ್ತುತ್ತಿರುವ ಗಗನ್ ಶ್ರೀನಿವಾಸ್ ಇದೀಗ ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸಿಗರನ್ನು ಕರೆತರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಗೋಕರ್ಣ ಸೌಂದರ್ಯ ಆಹ್ವಾದಿಸಿ ಆ ಬಗ್ಗೆ ವಿಡಿಯೋ ಮಾಡಿರುವ ಗಗನ್ ಶ್ರೀನಿವಾಸ್ ಇಲ್ಲಿನ ವಿಡಿಯೋಗಳನ್ನು ಹಂಚಿಕೊoಡಿದ್ದಾರೆ.

`ಡಾ ಬ್ರೋ’ ಎಂದೇ ಖ್ಯಾತಿ ಪಡೆದಿರುವ ಗಗನ್ ಶ್ರೀನಿವಾಸ ಅವರು `ಗೋ ಪ್ರವಾಸ’ ಎಂಬ ಕಂಪನಿ ಶುರು ಮಾಡಿದ್ದಾರೆ. ಆ ಕಂಪನಿಯ ಮೂಲಕ ಅವರು ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಉತ್ತೇಜಿಸಲು ಯೋಜನೆ ರೂಪಿಸಿದ್ದಾರೆ. ಗೋಕರ್ಣ -ಹೊನ್ನಾವರ – ಮುರುಡೇಶ್ವರದ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರನ್ನು ಕರೆಯರುವ ಬಗ್ಗೆ ಅವರು ಮಾಹಿತಿ ಹಂಚಿಕೊoಡಿದ್ದಾರೆ. ಸದ್ಯ ಅವರು ಹಾಕಿಕೊಂಡಿರುವ ಯೋಜನೆಯಲ್ಲಿ ಗೋಕರ್ಣ ಕಡಲತೀರ ಪ್ರವಾಸ ಮುಖ್ಯವಾಗಿದೆ. ಪ್ರತಿ ಶುಕ್ರವಾರ ತಂಡದ ಜೊತೆ ಮಾರ್ಗದರ್ಶಕರನ್ನು ಇಲ್ಲಿ ಕಳುಹಿಸಲಿದ್ದಾರೆ. 3499 ರೂಪಾಯಿಗೆ ಊಟ-ವಸತಿ ಜೊತೆ ರೆಸಾರ್ಟಿನಲ್ಲಿ ತಂಗುವ ಅವಕಾಶವನ್ನು ಅವರು ಮಾಡಿಕೊಟ್ಟಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಗೋ ಪ್ರವಾಸ ಕಂಪನಿಯ ಜೊತೆ ಬರುವ ಪ್ರವಾಸಿಗರು ಬೇಲೆಕಾನ್ ಕಡಲತೀರದಿಂದ ಚಾರಣ ಶುರು ಮಾಡಲಿದ್ದು, ಓಂ ಕಡಲತೀರ, ಕುಡ್ಲೆ ಕಡಲತೀರವನ್ನು ಆಹ್ವಾದಿಸಲಿದ್ದಾರೆ. ಅದಾದ ನಂತರ ಸೂರ್ಯಾಸ್ತದ ದೃಶ್ಯಾವಳಿಗಳನ್ನು ಅನುಭವಿಸಿ ನಂತರ ರೆಸಾರ್ಟ’ಗೆ ತೆರಳಿ ವಾಸ್ತವ್ಯ ಹೂಡಲಿದ್ದಾರೆ. ಹೊನ್ನಾವರದಲ್ಲಿ ದೋಣಿ ವಿಹಾರ, ಮುರುಡೇಶ್ವರ ದೇವಾಲಯ ದರ್ಶನ ಸೇರಿ ಹಲವು ಸ್ಥಳಗಳ ಪ್ರವಾಸವನ್ನು ಈ ಪ್ಯಾಕೇಜ್ ಒಳಗೊಂಡಿದೆ.

Advertisement. Scroll to continue reading.

ಪ್ರವಾಸಿಗರು ಬೆಂಗಳೂರಿನಿoದ ಹೊರಟು ಮತ್ತೆ ಬೆಂಗಳೂರಿಗೆ ತಲುಪುವವರೆಗಿನ ಎಲ್ಲಾ ಬಗೆಯ ಜವಾಬ್ದಾರಿಯನ್ನು ಗೋ ಪ್ರವಾಸ ಕಂಪನಿ ಹೋರಲಿದೆ. ಜಲಸಾಹಸ ಕ್ರೀಡೆಗಳಲ್ಲಿ ಆಸಕ್ತಿಯಿರುವವರಿಗೂ ಗೋ ಪ್ರವಾಸ ಕಂಪನಿ ಮಾರ್ಗದರ್ಶನ ನೀಡಲಿದೆ. ಪ್ರಸ್ತುತ ಗೋ ಪ್ರವಾಸ ಕಂಪನಿ ರೂಪಿಸಿರುವ ಯೋಜನೆಯಿಂದ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು ಸಿಗಲಿದ್ದು, ಇಲ್ಲಿನ ಸಂಸ್ಕೃತಿ-ಪರoಪರೆ ಇನ್ನಷ್ಟು ಬೆಳಗಲಿದೆ. ಗೋ ಪ್ರವಾಸ ಕಂಪನಿಯ ಪ್ರವಾಸದ ವಿವರಗಳಿಗೆ ಇಲ್ಲಿ ಫೋನ್ ಮಾಡಿ: 9606024613

ShareSendTweetShare
ADVERTISEMENT
Previous Post

ಆಯುಷ್ಮಾನ್ ಕೇಂದ್ರದಲ್ಲಿ ಪುನೀತ್ ರಾಜಕುಮಾರರ ಸ್ಮರಣೆ: ನೇತ್ರದಾನಕ್ಕೆ ಕರೆ ನೀಡಿದ ಆರೋಗ್ಯಾಧಿಕಾರಿ

Next Post

ಬಳ್ಳಿ ಬಾರಕ್ಕೆ ಜೋತುಬಿದ್ದ ವಿದ್ಯುತ್ ತಂತಿ: ಅಪಾಯವಿದ್ದರೂ ಅಧಿಕಾರಿಗಳಿಗಿಲ್ಲ ಅರಿವು!

Next Post

ಬಳ್ಳಿ ಬಾರಕ್ಕೆ ಜೋತುಬಿದ್ದ ವಿದ್ಯುತ್ ತಂತಿ: ಅಪಾಯವಿದ್ದರೂ ಅಧಿಕಾರಿಗಳಿಗಿಲ್ಲ ಅರಿವು!

ವಿದೇಶಿ ಉಪನ್ಯಾಸಕನ ಮೇಲೆ ಹೆಜ್ಜೇನು ದಾಳಿ: ನಾಲ್ವರು ಅಸ್ವಸ್ಥ

ಗಂಡ ಹೆಂಡಿರ ಜಗಳ ಬೀದಿ ಹೊಡೆದಾಟ-ಪೊಲೀಸ್ ಠಾಣೆಯತನಕ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.