6
  • Latest

ಬಳ್ಳಿ ಬಾರಕ್ಕೆ ಜೋತುಬಿದ್ದ ವಿದ್ಯುತ್ ತಂತಿ: ಅಪಾಯವಿದ್ದರೂ ಅಧಿಕಾರಿಗಳಿಗಿಲ್ಲ ಅರಿವು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಳ್ಳಿ ಬಾರಕ್ಕೆ ಜೋತುಬಿದ್ದ ವಿದ್ಯುತ್ ತಂತಿ: ಅಪಾಯವಿದ್ದರೂ ಅಧಿಕಾರಿಗಳಿಗಿಲ್ಲ ಅರಿವು!

AchyutKumar by AchyutKumar
October 29, 2024
in ಸ್ಥಳೀಯ
advt advt advt
ADVERTISEMENT

ಕುಮಟಾ: ಕರಾವಳಿಯಲ್ಲಿ ಹಾದು ಹೋದ ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ವಿದ್ಯುತ್ ಲೈನ್ ಹಾಯಿಸಲಾಗಿದ್ದು ಅವು ಅಪಾಯದ ಅಂಚಿನಲ್ಲಿದೆ. ಈ ಬಗ್ಗೆ ಸಾರ್ವಜನಿಕರು ದೂರು ನೀಡಿದರೂ ಹೆಸ್ಕಾಂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ.

ಕುಮಟಾ – ಅಂಕೋಲಾ ಮಾರ್ಗದ ಮಿರ್ಜಾನ ಬಳಿಯ ಕೋಡಕಣಿಯಲ್ಲಿ ಹೆದ್ದಾರಿಗೆ ಅಡ್ಡಲಾಗಿ ವಿದ್ಯುತ್ ತಂತಿ ಅಳೆಯಲಾಗಿದೆ. ಈ ತಂತಿಗೆ ಬಳ್ಳಿ ಹಬ್ಬಿದ್ದು ಆ ಬಳ್ಳಿಯ ಮೂಲಕ ಗಿಡ-ಮರಗಳಿಗೆ ವಿದ್ಯುತ್ ಪ್ರವಹಿಸುವ ಅಪಾಯವಿದೆ. ಹೀಗಾಗಿ ವಿದ್ಯುತ್ ತಂತಿಗೆ ಸುತ್ತುವರೆದ ಬಳ್ಳಿಯನ್ನು ಬಿಡಿಸಬೇಕು ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗ್ಸ್ ಆಗ್ರಹಿಸಿದ್ದಾರೆ. ಆದರೆ, ಅವರ ಆಗ್ರಹವನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿಲ್ಲ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಹೆದ್ದಾರಿಗೆ ಅಡ್ಡಲಾಗಿ ಅಂದಾಜು 18 ಅಡಿ ಎತ್ತರದಲ್ಲಿ ವಿದ್ಯುತ್ ತಂತಿ ಎಳೆಯಲಾಗಿದ್ದು, ತಂತಿ ಜೋತು ಬಿದ್ದರೆ ಭಾರೀ ಗಾತ್ರದ ಲಾರಿ ಹಾಗೂ ಇನ್ನಿತರ ವಾಹನಗಳಿಗೆ ಅಪಾಯವಾಗುವ ಸಾಧ್ಯತೆಗಳಿದೆ. ಬಳ್ಳಿಯಿಂದ ಬರುವ ವಿದ್ಯುತ್ ಜಾನುವಾರುಗಳಿಗೆ ಮಾರಕವಾಗಲಿದೆ. `ಈ ಬಗ್ಗೆ ಮೊದಲು ಒಮ್ಮೆ ದೂರು ಕೊಡಲಾಗಿತ್ತು. ಇದೀಗ ಮತ್ತೆ ನೆನಪಿಸಲು ಫೋನ್ ಮಾಡಿದರೂ ಹೆಸ್ಕಾಂ ಅಧಿಕಾರಿ ರಾಜೇಶ್ ಮಡಿವಾಳ ಫೋನ್ ರಿಸಿವ್ ಮಾಡುತ್ತಿಲ್ಲ’ ಎಂದು ಸಾಮಾಜಿಕ ಕಾರ್ಯಕರ್ತ ಸುಧಾಕರ ನಾಯ್ಕ ದೂರಿದರು.

ಐಗಳಕೂರ್ವೆ, ಮಿರ್ಜಾನ್, ಕೋಡಕಣಿ ಸೇರಿ ವಿವಿಧ ಗ್ರಾಮೀಣ ಪ್ರದೇಶಗಳಿಗೆ ಅಪಾಯಕಾರಿ ಸ್ಥಿತಿಯಲ್ಲಿರುವ ತಂತಿ ಮೂಲಕವೇ ವಿದ್ಯುತ್ ಪೂರೈಕೆಯಾಗುತ್ತಿದೆ.

ShareSendTweetShare
ADVERTISEMENT
Previous Post

`ಡಾ ಬ್ರೋ’ ಕಂಪನಿಯ ಕರಾವಳಿ ಪ್ರವಾಸ: ಉತ್ತರ ಕನ್ನಡ ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!

Next Post

ವಿದೇಶಿ ಉಪನ್ಯಾಸಕನ ಮೇಲೆ ಹೆಜ್ಜೇನು ದಾಳಿ: ನಾಲ್ವರು ಅಸ್ವಸ್ಥ

Next Post

ವಿದೇಶಿ ಉಪನ್ಯಾಸಕನ ಮೇಲೆ ಹೆಜ್ಜೇನು ದಾಳಿ: ನಾಲ್ವರು ಅಸ್ವಸ್ಥ

ಗಂಡ ಹೆಂಡಿರ ಜಗಳ ಬೀದಿ ಹೊಡೆದಾಟ-ಪೊಲೀಸ್ ಠಾಣೆಯತನಕ!

ನಗೆ ಶಾಲೆ ಮಕ್ಕಳ ಮೊಗದಲ್ಲಿ ಸಂತಸದ ನಗೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.