6
  • Latest

ಬಡಿತ ನಿಲ್ಲಿಸಿದ ಮೃದು ಹೃದಯ | ಜಿಲ್ಲಾಧ್ಯಕ್ಷನನ್ನು ಕಳೆದುಕೊಂಡ ಶಿರಸಿ ಶಿಕ್ಷಕ ಸಂಘ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಡಿತ ನಿಲ್ಲಿಸಿದ ಮೃದು ಹೃದಯ | ಜಿಲ್ಲಾಧ್ಯಕ್ಷನನ್ನು ಕಳೆದುಕೊಂಡ ಶಿರಸಿ ಶಿಕ್ಷಕ ಸಂಘ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ನಿನ್ನೆ ಮೊನ್ನೆಯವರೆಗೂ ಆರೋಗ್ಯವಾಗಿದ್ದ ಶಿಕ್ಷಕ ನಾರಾಯಣ ನಾಯಕ ಬುಧವಾರ ದಿಢೀರ್ ಹೃದಯಘಾತದಿಂದ ಸಾವನಪ್ಪಿದ್ದಾರೆ.

ಎಲ್ಲರ ಜೊತೆ ಅನ್ಯೋನ್ಯವಾಗಿದ್ದ ನಾರಾಯಣ ನಾಯಕ ವಿವಿಧ ಹಂತದ ಅಧಿಕಾರಿಗಳ ಜೊತೆ ಒಡನಾಟ ಹೊಂದಿದ್ದರು. ಹೀಗಾಗಿ ಅವರು ಶಿಕ್ಷಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುತ್ತಿದ್ದರು. ಇದೇ ಕಾರಣದಿಂದ ಒಕ್ಕೂರಲಿನಿಂದ ಶಿಕ್ಷಕರು ಅವರನ್ನು ಬೆಂಬಲಿಸುತ್ತಿದ್ದರು. ನಾರಾಯಣ ನಾಯಕ ಅವರು ಶಿರಸಿ ಶೈಕ್ಷಣಿಕ ಜಿಲ್ಲೆಯ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರಾಗಿದ್ದರು. ಈ ಸಂಘಕ್ಕೆ ಅವರು ಎರಡನೇ ಬಾರಿ ಅಧ್ಯಕ್ಷರಾಗಿದ್ದರು. 57 ವರ್ಷದ ಅವರು ಶಿಕ್ಷಕ ವೃತ್ತಿಯ ನಿವೃತ್ತಿ ಹಾಗೂ ಸಂಘದ ಅಧ್ಯಕ್ಷ ಅವಧಿ ಮುಕ್ತಾಯದ ಮುನ್ನವೇ ಕೊನೆ ಉಸಿರೆಳೆದರು.

Advertisement. Scroll to continue reading.
ADVERTISEMENT
ADVERTISEMENT

ಹಿರೆಗುತ್ತಿಯವರಾದ ಅವರು 25 ವರ್ಷಗಳಿಗಿಂತಲೂ ಹೆಚ್ಚುಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. 1998ರಿಂದಲೂ ಅವರು ಯಲ್ಲಾಪುರದ ಬೀರಗದ್ದೆ-1 ಶಾಲೆಯಲ್ಲಿ ಸೇವೆಯಲ್ಲಿದ್ದರು. ಬುಧವಾರ ಯಲ್ಲಾಪುರದ ಸರ್ಕಾರಿ ನೌಕರರ ಭವನದ ಬಳಿ ಆಗಮಿಸಿದ್ದರು. ಅಲ್ಲಿ ಅವರಿಗೆ ಎದೆನೋವು ಕಾಣಿಸಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅವರು ಸಾವನಪ್ಪಿದರು.

Advertisement. Scroll to continue reading.

`ಎಲ್ಲಾ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗಿಯಾಗುತ್ತಿದ್ದ ನಾರಾಯಣ ನಾಯಕರು ಶಿಕ್ಷಕರ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುತ್ತಿದ್ದರು’ ಎಂದು ಅನೇಕ ಶಿಕ್ಷಕರು ಸ್ಮರಿಸಿದರು.

ShareSendTweetShare
ADVERTISEMENT
Previous Post

ಶರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

Next Post

ಕೂಲಿ ಕಾರ್ಮಿಕನ ಕಣ್ಮರೆಗೆ ಕಾರಣ ಬೆಂಗಳೂರು!

Next Post

ಕೂಲಿ ಕಾರ್ಮಿಕನ ಕಣ್ಮರೆಗೆ ಕಾರಣ ಬೆಂಗಳೂರು!

ಕಳ್ಳನನ್ನು ಕರೆತರುತ್ತಿದ್ದ ಕಾರಿಗೆ ಕಂಟೇನರ್ ಡಿಕ್ಕಿ: ಪೊಲೀಸರ ಸ್ಥಿತಿ ಗಂಭೀರ

ಬೆಲೆ 3.44 ಲಕ್ಷ ರೂ: ವಿದೇಶಿ ಕೆಲಸ ಮಾರಾಟಕ್ಕಿದೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.